TOP NEWS
No shots fired at students can a minister issue such orders Jitendra Singh slams Rahul Gandhi in Lok Sabha

Rahul Gandhi: ರಾಹುಲ್ ಗಾಂಧಿಗೆ ಆಡಳಿತದ ಜ್ಞಾನವೇ ಇಲ್ಲ!; ಅಮಿತ್ ಶಾ ಮೇಲಿನ ಆರೋಪಕ್ಕೆ ಲೋಕಸಭೆಯಲ್ಲಿ ಕೇಂದ್ರ ಸರ್ಕಾರ ಭರ್ಜರಿ ತಿರುಗೇಟು!

ನವದೆಹಲಿ: ಕಳೆದ ವಾರ ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರರ ಮೇಲೆ ಗುಂಡು ಹಾರಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರೇ ಆದೇಶ ನೀಡಿದ್ದರು ಎಂಬ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ (Rahul Gandhi) ಅವರ ಗಂಭೀರ ಆರೋಪಕ್ಕೆ ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ತಿರುಗೇಟು ನೀಡಿದೆ. ಪ್ರಧಾನಿ ಕಾರ್ಯಾಲಯದ ರಾಜ್ಯ ಸಚಿವ ಜಿತೇಂದ್ರ ಸಿಂಗ್ ಅವರು ಸಂಸತ್ತಿನಲ್ಲಿ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದ್ದು, ಅವರಿಗೆ ಆಡಳಿತಾತ್ಮಕ ಜ್ಞಾನದ ಕೊರತೆಯಿದೆ ಎಂದು ಲೇವಡಿ…

Read More
rahul gandhi controversial statement about pm modi and amit shah bjp reply

Rahul Gandhi: ಪ್ರಧಾನಿ, ಗೃಹ ಸಚಿವರ ವಿರುದ್ಧ ರಾಹುಲ್ ಗಾಂಧಿ ವಿವಾದಾತ್ಮಕ ವಾಗ್ದಾಳಿ: ತಿರುಗೇಟು ನೀಡಿದ ಬಿಜೆಪಿ

ರಾಯ್‌ಬರೇಲಿ: ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ರಾಹುಲ್ ಗಾಂಧಿ (Rahul Gandhi) ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ಅತ್ಯಂತ ಕಠಿಣ ಪದಗಳ ಬಳಕೆಯೊಂದಿಗೆ ರಾಜಕೀಯ ವಲಯದಲ್ಲಿ ಹೊಸ ವಿವಾದವೊಂದನ್ನು ಹುಟ್ಟುಹಾಕಿದ್ದಾರೆ. ಉತ್ತರ ಪ್ರದೇಶದ ರಾಯ್‌ಬರೇಲಿಯಲ್ಲಿ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು, ದೇಶದ ಉನ್ನತ ನಾಯಕರನ್ನು ನೇರವಾಗಿ ಗುರಿಯಾಗಿಸಿಕೊಂಡು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸಂವಿಧಾನ ಮತ್ತು ದೇಶದ ಹಿತಾಸಕ್ತಿಗೆ ಧಕ್ಕೆ: ಸಭೆಯಲ್ಲಿ ಕೇಂದ್ರ ಸರ್ಕಾರದ ನೀತಿಗಳ…

Read More
infiltration and cattle smuggling coms to an end in west Bengal says amit shah

Amit Shah: ಬಂಗಾಳದ ಚುಕ್ಕಾಣಿ ಹಿಡಿದ ಸುವೇಂದು ಅಧಿಕಾರಿ: ನುಸುಳುವಿಕೆ ತಡೆಗೆ ಅಮಿತ್ ಶಾ ಭರವಸೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿದ ಬೆನ್ನಲ್ಲೇ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕನಾಗಿ ಸುವೇಂದು ಅಧಿಕಾರಿ ಅವರನ್ನು ಅಮಿತ್ ಶಾ (Amit Shah) ಘೋಷಿಸಿದ್ದಾರೆ. ಕೋಲ್ಕತ್ತಾದಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಮಾತನಾಡಿದ ಅವರು, ಈ ಗೆಲುವು ಕೇವಲ ರಾಜಕೀಯ ವಿಜಯವಲ್ಲ, ಬದಲಿಗೆ ರಾಷ್ಟ್ರೀಯ ಭದ್ರತೆ ಮತ್ತು ರಾಜ್ಯದ ಆಡಳಿತ ಸುಧಾರಣೆಗೆ ಸಿಕ್ಕ ಜನಾದೇಶವಾಗಿದೆ ಎಂದು ಬಣ್ಣಿಸಿದರು. ನುಸುಳುವಿಕೆಗೆ ಇನ್ಮೇಲೆ ಬ್ರೇಕ್‌ ಬಂಗಾಳದಲ್ಲಿ ದಶಕಗಳಿಂದಲೂ ರಾಷ್ಟ್ರೀಯ ಭದ್ರತೆಗೆ ದೊಡ್ಡ ಸವಾಲಾಗಿದ್ದ ಅಕ್ರಮ ನುಸುಳುವಿಕೆ…

Read More
west bengal amit shah declared suvendu Adhikari as cm

Amit Shah: ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಆಯ್ಕೆ: ಅಮಿತ್ ಶಾ ಘೋಷಣೆ

ಕೋಲ್ಕತ್ತಾ: ದೀರ್ಘ ಕಾಲದ ರಾಜಕೀಯ ಕುತೂಹಲಕ್ಕೆ ತೆರೆ ಬಿದ್ದಿದ್ದು, ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯಾಗಿ ಸುವೇಂದು ಅಧಿಕಾರಿ ಅವರ ಹೆಸರನ್ನು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಇಂದು ಅಧಿಕೃತವಾಗಿ ಘೋಷಿಸಿದ್ದಾರೆ. ಈ ಆಯ್ಕೆಯ ಬೆನ್ನಲ್ಲೇ ಮಾತನಾಡಿದ ಅಮಿತ್ ಶಾ, ಬಿಜೆಪಿ ಸರ್ಕಾರವು ರಾಜ್ಯದಲ್ಲಿ ‘ಸೋನಾರ್ ಬಾಂಗ್ಲಾ’ (ಚಿನ್ನದ ಬಂಗಾಳ) ನಿರ್ಮಿಸುವ ಗುರಿ ಹೊಂದಿದೆ ಎಂದು ತಿಳಿಸಿದರು. ಬದಲಾವಣೆಯ ಪರ್ವ ಆರಂಭ: ಚುನಾವಣಾ ಸಂದರ್ಭದಲ್ಲಿ ನಡೆದ ಹಿಂಸಾಚಾರಗಳ ನಡುವೆಯೂ ಬಿಜೆಪಿ ಮೇಲೆ ನಂಬಿಕೆ ಇಟ್ಟು ಜನಾದೇಶ…

Read More
shashi tharoor praises amit shah and modi

Shashi Tharoor: ಬಿಜೆಪಿಯ ಚುನಾವಣಾ ತಂತ್ರಗಾರಿಕೆಗೆ ಶಶಿ ತರೂರ್ ಮೆಚ್ಚುಗೆ: ಕಾಂಗ್ರೆಸ್‌ನಲ್ಲಿ ಆತ್ಮಾವಲೋಕನಕ್ಕೆ ಕರೆ!

ನವದೆಹಲಿ: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ದಾಖಲಿಸಿರುವ ಅಭೂತಪೂರ್ವ ಗೆಲುವಿನ ಹಿನ್ನೆಲೆಯಲ್ಲಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರ ಕಾರ್ಯವೈಖರಿಯನ್ನು ಕಾಂಗ್ರೆಸ್ ಮುಖಂಡ ಶಶಿ ತರೂರ್ (Shashi Tharoor) ಶ್ಲಾಘಿಸಿದ್ದಾರೆ. ಎದುರಾಳಿ ಪಕ್ಷದ ಯಶಸ್ವಿ ಮ್ಯಾನೇಜ್‌ಮೆಂಟ್ ಕುರಿತು ಅವರು ನೀಡಿರುವ ಈ ಹೇಳಿಕೆ ಈಗ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ವೃತ್ತಿಪರ ಸಂಘಟನೆಗೆ ಸಂದ ಜಯ: ಬಿಜೆಪಿಯ ಚುನಾವಣಾ ನಿರ್ವಹಣೆಯ ಬಗ್ಗೆ ಮಾತನಾಡಿದ ತರೂರ್, “ನರೇಂದ್ರ ಮೋದಿ ಮತ್ತು ಅಮಿತ್…

Read More
Amit shah anga vanga kalinga prediction

Amit Shah: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ: ನಿಜವಾಯ್ತು ಅಮಿತ್ ಶಾ ಅವರ ‘ಅಂಗ-ಬಂಗ-ಕಳಿಂಗ’ ಭವಿಷ್ಯವಾಣಿ!

ನವದೆಹಲಿ: ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಇಂದು ಹೊಸ ಶಕೆ ಆರಂಭವಾಗಿದ್ದು, ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕುವಲ್ಲಿ ಬಿಜೆಪಿ ಯಶಸ್ವಿಯಾಗಿದೆ. ಈ ಗೆಲುವಿನೊಂದಿಗೆ ‘ಚುನಾವಣಾ ಚಾಣಕ್ಯ’ ಎಂದೇ ಖ್ಯಾತರಾದ ಅಮಿತ್ ಶಾ (Amit Shah) ಅವರು ಈ ಹಿಂದೆ ನೀಡಿದ್ದ ಹೇಳಿಕೆ ಅಕ್ಷರಶಃ ನಿಜವಾಗಿದ್ದು, ಅವರ ರಾಜಕೀಯ ಲೆಕ್ಕಾಚಾರ ಎಷ್ಟು ಕರಾರುವಕ್ಕು ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ಫಲಿಸಿದ ಶಾ ರಣತಂತ್ರ: ಏಪ್ರಿಲ್ 24ರಂದು ಕೋಲ್ಕತ್ತಾದಲ್ಲಿ ಮಾತನಾಡಿದ್ದ ಅಮಿತ್ ಶಾ, “ಅಂಗ, ಬಂಗ ಮತ್ತು…

Read More
Amit Shah visits tamilnadu for seat related matter

Amit Shah: ತಮಿಳುನಾಡಿಗೆ ಅಮಿತ್‌ ಶಾ ಭೇಟಿ, ಸೀಟು ಹಂಚಿಕೆ ಚರ್ಚೆ

ತಮಿಳುನಾಡು: ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಮಿಳುನಾಡಿಗೆ ಭೇಟಿ ನೀಡಿದ್ದು, ಅವರು ನಿನ್ನೆ  ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡಿದ್ದಾರೆ.  ಸೀಟು ಹಂಚಿಕೆ ಸಂಬಂಧ ಚರ್ಚೆ ತಿರುಚಿಯಲ್ಲಿ ಎನ್‌ಡಿಎ ಮೈತ್ರಿಕೂಟದ ಸೀಟು ಹಂಚಿಕೆಗೆ ಸಂಬಂಧಿಸಿದ ಚರ್ಚೆಗಳಲ್ಲಿ ಅವರು ಭಾಗವಹಿಸಲಿದ್ದಾರೆ.  ಬಳಿಕ  ಕಾರೈಕಲ್‌ನಲ್ಲಿ ನಡೆಯಲಿರುವ ಸಭೆಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.  ಅಮಿತ್‌ ಶಾಗೆ ಸಾಥ್‌ ನೀಡಿದ ಬಿಜೆಪಿ ನಾಯಕರು  ಕೇಂದ್ರ ಸಚಿವ ಮತ್ತು ಬಿಜೆಪಿಯ ತಮಿಳುನಾಡು ಚುನಾವಣಾ ಉಸ್ತುವಾರಿ ಪಿಯೂಷ್ ಗೋಯಲ್, ಕೇಂದ್ರ ರಾಜ್ಯ ಸಚಿವ…

Read More