TOP NEWS
Lack of transparency in koppal Anjanadri Betta hundi counting Officials release details after 4 day delay

Koppal: ಅಂಜನಾದ್ರಿ ಬೆಟ್ಟದ ಹುಂಡಿ ಎಣಿಕೆಯಲ್ಲಿ ಪಾರದರ್ಶಕತೆ ಕೊರತೆ? 4 ದಿನ ತಡವಾಗಿ ಮಾಹಿತಿ ನೀಡಿದ ಅಧಿಕಾರಿಗಳು!

ಕೊಪ್ಪಳ: ಅಯೋಧ್ಯೆಯ ರಾಮಮಂದಿರದ ಹುಂಡಿ ಹಣದ ಎಣಿಕೆಯಲ್ಲಿ ಅವ್ಯವಹಾರ ನಡೆದಿದೆ ಎಂಬ ವಿವಾದ ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಬೆನ್ನಲ್ಲೇ, ಇತ್ತ ಹನುಮನ ಜನ್ಮಸ್ಥಳ ಎಂದೇ ಖ್ಯಾತಿಯಾಗಿರುವ ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲೂ (Koppal) ಹುಂಡಿ ಎಣಿಕೆ ಪ್ರಕ್ರಿಯೆ ಭಕ್ತರಲ್ಲಿ ಹತ್ತಾರು ಅನುಮಾನಗಳಿಗೆ ಕಾರಣವಾಗಿದೆ. ಹುಂಡಿ ಎಣಿಕೆ ಮುಗಿದು ನಾಲ್ಕು ದಿನಗಳವರೆಗೆ ಯಾವುದೇ ಮಾಹಿತಿ ನೀಡದ ತಾಲೂಕು ಆಡಳಿತದ ನಿಗೂಢ ನಡೆ ಸದ್ಯ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಹುಂಡಿ ಹಣದ…

Read More
Koppala anjanadri hills temple gold donation creates controversy

Koppala: ಅಂಜನಾದ್ರಿಯಲ್ಲಿ ‘ಬಂಗಾರ’ದ ಗದ್ದಲ: ಕೋಟಿ ಮೌಲ್ಯದ ದೇಣಿಗೆ ಅಸಲಿಗೆ ‘ಗೋಲ್ಡ್ ಪ್ಲೇಟೆಡ್’!?

ಕೊಪ್ಪಳ: ಹನುಮಂತನ ಜನ್ಮಕ್ಷೇತ್ರ ಅಂಜನಾದ್ರಿ ಬೆಟ್ಟಕ್ಕೆ ಹರಕೆಯಾಗಿ ಬಂದಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಆಭರಣಗಳು ಈಗ ದೊಡ್ಡ (Koppala) ವಿವಾದವನ್ನೇ ಸೃಷ್ಟಿಸಿವೆ. 2.50 ಕೋಟಿ ರೂಪಾಯಿ ಬೆಲೆಬಾಳುವ ಬಂಗಾರದ ವಸ್ತುಗಳೆಂದು ಅದ್ದೂರಿಯಾಗಿ ನೀಡಲಾಗಿದ್ದ ದೇಣಿಗೆಯ ಅಸಲಿ ಬಣ್ಣ ಈಗ ಬಯಲಾಗಿದ್ದು, ಜಿಲ್ಲಾಡಳಿತವು ದಾನಿ ಮಹೇಶ್ ರೆಡ್ಡಿ ಅವರಿಗೆ ಅಧಿಕೃತ ದಾಖಲೆ ಸಲ್ಲಿಸುವಂತೆ ನೋಟಿಸ್ ನೀಡಿದೆ. ಅಂಜನಾದ್ರಿಗೆ ಬಂದಿತ್ತು ಭರ್ಜರಿ ಉಡುಗೊರೆ ಇತ್ತೀಚೆಗಷ್ಟೇ ಹೈದರಾಬಾದ್ ಮೂಲದ ಎಎಂಆರ್ ಸಮೂಹದ ಮುಖ್ಯಸ್ಥ ಮಹೇಶ್ ರೆಡ್ಡಿ ಅವರು, ಶಾಸಕ ಜನಾರ್ದನ ರೆಡ್ಡಿ…

Read More