TOP NEWS
bjp president annamalai praises vijay win in election

Annamalai: ವಿಜಯ್ ಗೆಲುವನ್ನು ಕೊಂಡಾಡಿದ ಅಣ್ಣಾಮಲೈ: ಕುಟುಂಬ ರಾಜಕಾರಣಕ್ಕೆ ಅಂತ್ಯ ಎಂದ ಬಿಜೆಪಿ ನಾಯಕ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸಾರಥ್ಯದ ಟಿವಿಕೆ ಪಕ್ಷವು ದಾಖಲಿಸಿರುವ ಅಭೂತಪೂರ್ವ ಮುನ್ನಡೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (Annamalai) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೊಂದು ಹೊಸ ಯುಗದ ಆರಂಭ” ಎಂದು ಬಣ್ಣಿಸಿರುವ ಅವರು, ದಳಪತಿ ವಿಜಯ್ ಅವರ ಯಶಸ್ವಿ ರಾಜಕೀಯ ಪ್ರವೇಶಕ್ಕೆ ಶುಭ ಹಾರೈಸಿದ್ದಾರೆ. ವಂಶಪಾರಂಪರ್ಯ ಆಡಳಿತಕ್ಕೆ ಜನರೇ ನೀಡಿದ ಉತ್ತರ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, ಆಡಳಿತಾರೂಢ ಡಿಎಂಕೆ ವಿರುದ್ಧ…

Read More