TOP NEWS
Warm Welcome for Former IPS Officer Annamalai During His Visit to Udupi Sri Krishna Matha

Annamalai: ಉಡುಪಿ ಶ್ರೀಕೃಷ್ಣನ ದರ್ಶನ ಪಡೆದ ಅಣ್ಣಾಮಲೈ: ಮಠದಲ್ಲಿ ಗೌರವ ಸತ್ಕಾರ

ಉಡುಪಿ: ತಮಿಳುನಾಡಿನ ಪ್ರಮುಖ ನಾಯಕ ಹಾಗೂ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ (Annamalai) ಅವರು ಬುಧವಾರ ಉಡುಪಿಯ ಪ್ರಸಿದ್ಧ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಕೃಷ್ಣ ದೇವರ ದರ್ಶನ ಪಡೆದರು. ಮಠದ ಆಡಳಿತ ಮಂಡಳಿ ಹಾಗೂ ಅರ್ಚಕರು ಮಾಜಿ ಪೊಲೀಸ್ ಅಧಿಕಾರಿಯನ್ನು ಅತ್ಯಂತ ಆತ್ಮೀಯವಾಗಿ ಬರಮಾಡಿಕೊಂಡರು. ಮಠದ ಸಂಪ್ರದಾಯದಂತೆ ಕನಕನ ನವಗ್ರಹ ಕಿಂಡಿಯ ಮೂಲಕ ಶ್ರೀಕೃಷ್ಣನ ದರ್ಶನ ಪಡೆದು ಅಣ್ಣಾಮಲೈ ಅವರು ವಿಶೇಷ ಪೂಜೆ ಸಲ್ಲಿಸಿದರು. ದರ್ಶನದ ಬಳಿಕ ಶ್ರೀಮಠದ ತೀರ್ಥ ಪ್ರಸಾದ ಸ್ವೀಕರಿಸಿದ ಅವರಿಗೆ,…

Read More
tamil nadu bjp k Annamalai resigned

Annamalai: ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ರಜನಿಕಾಂತ್ ಪಂಚ್ ಡೈಲಾಗ್ ಹೆಸರಲ್ಲಿ ಹೊಸ ಪಕ್ಷ ಕಟ್ಟಲು ಮಾಜಿ ಐಪಿಎಸ್ ಸಿಂಗಂ ಸಿದ್ಧತೆ!

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಭಾರಿ ರಾಜಕೀಯ ದ್ರುವೀಕರಣಕ್ಕೆ ವೇದಿಕೆ ಸಿದ್ಧವಾಗಿದ್ದು, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರು ಕಮಲ ಪಾಳಯ ತೊರೆದು ಸ್ವಂತ ರಾಜಕೀಯ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ. ಜೂನ್ 2 ರಂದು ಅವರು ತಮ್ಮ ಅಂತಿಮ ನಿರ್ಧಾರವನ್ನು ಬಿಜೆಪಿ ವರಿಷ್ಠರಿಗೆ ತಿಳಿಸಲಿದ್ದಾರೆ ಎಂದು ನಂಬಲಾರ್ಹ ಮೂಲಗಳು ಖಚಿತಪಡಿಸಿವೆ. ಆರಂಭದಲ್ಲಿ ಅವರು ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ಜನಾಂದೋಲನ (ಜನರ ಚಳವಳಿ) ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ಅದನ್ನು ಅಧಿಕೃತ ರಾಜಕೀಯ ಪಕ್ಷವನ್ನಾಗಿ ಪರಿವರ್ತಿಸಲಿದ್ದಾರೆ….

Read More
bjp president annamalai praises vijay win in election

Annamalai: ವಿಜಯ್ ಗೆಲುವನ್ನು ಕೊಂಡಾಡಿದ ಅಣ್ಣಾಮಲೈ: ಕುಟುಂಬ ರಾಜಕಾರಣಕ್ಕೆ ಅಂತ್ಯ ಎಂದ ಬಿಜೆಪಿ ನಾಯಕ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸಾರಥ್ಯದ ಟಿವಿಕೆ ಪಕ್ಷವು ದಾಖಲಿಸಿರುವ ಅಭೂತಪೂರ್ವ ಮುನ್ನಡೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (Annamalai) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೊಂದು ಹೊಸ ಯುಗದ ಆರಂಭ” ಎಂದು ಬಣ್ಣಿಸಿರುವ ಅವರು, ದಳಪತಿ ವಿಜಯ್ ಅವರ ಯಶಸ್ವಿ ರಾಜಕೀಯ ಪ್ರವೇಶಕ್ಕೆ ಶುಭ ಹಾರೈಸಿದ್ದಾರೆ. ವಂಶಪಾರಂಪರ್ಯ ಆಡಳಿತಕ್ಕೆ ಜನರೇ ನೀಡಿದ ಉತ್ತರ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, ಆಡಳಿತಾರೂಢ ಡಿಎಂಕೆ ವಿರುದ್ಧ…

Read More