Crime Horrific Murder of Teen Activates Massive Protests in Assam Locals Block NH 6 Demanding Justice for Victims

Crime: 15 ವರ್ಷದ ಬಾಲಕಿ ಮೇಲೆ ಕಾಮುಕರ ಅಟ್ಟಹಾಸ

ಅಸ್ಸಾಂ: ಇಲ್ಲಿನ ಹೈಲಾಕಾಂಡಿ ಜಿಲ್ಲೆಯಲ್ಲಿ ೧೫ ವರ್ಷದ ಅಪ್ರಾಪ್ತ ಬಾಲಕಿಯೊಬ್ಬಳ ಮೇಲೆ ಅತ್ಯಾಚಾರ ನಡೆಸಿ, ಕ್ರೂರವಾಗಿ ಕೊಲೆ ಮಾಡಿರುವ ಅತ್ಯಂತ ಅಮಾನುಷ (Crime) ಘಟನೆ ವರದಿಯಾಗಿದೆ. ಅಪರಾಧಿಗಳು ಬಾಲಕಿಯ ಮುಖ ಮತ್ತು ತಲೆಯನ್ನು ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದು, ಆಕೆಯ ಮೃತದೇಹವನ್ನು ಗುರುತಿಸಲೂ ಸಾಧ್ಯವಾಗದ ಸ್ಥಿತಿಯಲ್ಲಿ ಪೋಷಕರು ಪತ್ತೆ ಮಾಡಿದ್ದಾರೆ. ಏನಿದು ಪ್ರಕರಣ? ಈ ಘಟನೆಯು ಕಟ್ಲಿಚೆರಾ ಪೊಲೀಸ್ ಠಾಣಾ ವ್ಯಾಪ್ತಿಯ ಅಲೋಯಿಚೋರಾ ಎಂಬ ಪ್ರದೇಶದಲ್ಲಿ ಶನಿವಾರ ತಡರಾತ್ರಿ ನಡೆದಿದೆ. ಬಾಲಕಿಯು ತನ್ನ ಕುಟುಂಬದವರೊಂದಿಗೆ ಹತ್ತಿರದ ಸಂಬಂಧಿಕರ…

Read More
Assam government clears UCC Bill

UCC: ಅಸ್ಸಾಂ ವಿಧಾನಸಭೆಯಲ್ಲಿ ಏಕರೂಪ ನಾಗರಿಕ ಸಂಹಿತೆ (UCC) ಮಸೂದೆ ಅಂಗೀಕಾರ

ಗುವಾಹಟಿ: ದೇಶದ ಗಮನ ಸೆಳೆದಿದ್ದ ಅತ್ಯಂತ ಮಹತ್ವದ ‘ಏಕರೂಪ ನಾಗರಿಕ ಸಂಹಿತೆ’ (UCC) ಮಸೂದೆಯನ್ನು ಅಸ್ಸಾಂ ವಿಧಾನಸಭೆಯು ಯಶಸ್ವಿಯಾಗಿ ಅಂಗೀಕರಿಸಿದೆ. ವಿರೋಧ ಪಕ್ಷಗಳ ಭಾರಿ ಗದ್ದಲ, ಪ್ರತಿಭಟನೆ ಹಾಗೂ ಈ ಕರಡು ಶಾಸನವನ್ನು ಕೂಲಂಕಷ ಪರಿಶೀಲನೆಗಾಗಿ ಜಂಟಿ ಸಮಿತಿಗೆ (Select Committee) ಒಪ್ಪಿಸಬೇಕು ಎಂಬ ಒತ್ತಾಯಗಳ ನಡುವೆಯೂ ಸದನದಲ್ಲಿ ಧ್ವನಿ ಮತದ ಮೂಲಕ ಮಸೂದೆಗೆ ಒಪ್ಪಿಗೆ ಪಡೆಯಲಾಗಿದೆ. ಈ ಐತಿಹಾಸಿಕ ತೀರ್ಮಾನದೊಂದಿಗೆ, ಉತ್ತರಾಖಂಡ ಮತ್ತು ಗುಜರಾತ್ ರಾಜ್ಯಗಳ ಬಳಿಕ ಏಕರೂಪ ನಾಗರಿಕ ಸಂಹಿತೆಯನ್ನು ಅಳವಡಿಸಿಕೊಂಡ ಭಾರತದ ಮೂರನೇ…

Read More
Assam man arrested with bullets in himanta biswa sarma oat ceremony

Assam: ಹಿಮಂತ ಬಿಸ್ವಾ ಶರ್ಮಾ ಪ್ರಮಾಣ ವಚನ ಸಮಾರಂಭದಲ್ಲಿ ಶಾಕಿಂಗ್‌ ಘಟನೆ

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿಯಾಗಿ ಹಿಮಂತ ಬಿಸ್ವಾ ಶರ್ಮಾ (Assam) ಅವರು ಎರಡನೇ ಬಾರಿಗೆ ಅಧಿಕಾರ ವಹಿಸಿಕೊಳ್ಳುವ ಐತಿಹಾಸಿಕ ಕ್ಷಣದಲ್ಲಿ ಭದ್ರತಾ ಲೋಪದ ಆಘಾತಕಾರಿ ಘಟನೆಯೊಂದು ಸಂಭವಿಸಿದೆ. ಗುವಾಹಟಿಯ ಖಾನಪಾರದಲ್ಲಿ ನಡೆದ ಅದ್ಧೂರಿ ಪ್ರಮಾಣ ವಚನ ಸಮಾರಂಭದ ವೇಳೆ, ಜೀವಂತ ಗುಂಡುಗಳನ್ನು ಹೊತ್ತು ತಂದಿದ್ದ ವ್ಯಕ್ತಿಯೊಬ್ಬನನ್ನು ಭದ್ರತಾ ಸಿಬ್ಬಂದಿ ಸೆರೆಹಿಡಿದಿದ್ದಾರೆ. ತಪಾಸಣೆ ವೇಳೆ ಬಲೆಗೆ ಬಿದ್ದ ಆರೋಪಿ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಸಮಾರಂಭ ನಡೆಯುತ್ತಿದ್ದುದರಿಂದ ಪ್ರವೇಶ ದ್ವಾರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಸ್ಕ್ರೀನಿಂಗ್ ನಡೆಸುತ್ತಿದ್ದಾಗ ವ್ಯಕ್ತಿಯೊಬ್ಬನ ಬಳಿ…

Read More
Assam cm Himanta Biswa Sarma resigned

Assam: ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ: ಮೇ 12ಕ್ಕೆ ನೂತನ ಸರ್ಕಾರದ ಪದಗ್ರಹಣ?

ಗುವಾಹಟಿ: ಅಸ್ಸಾಂ (Assam) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡ ಬೆನ್ನಲ್ಲೇ, ಆಡಳಿತಾತ್ಮಕ ಬದಲಾವಣೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಬುಧವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಹಂಗಾಮಿ ಸಿಎಂ ಆಗಿ ಮುಂದುವರಿಕೆ: ಗುವಾಹಟಿಯ ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಶರ್ಮಾ, ಇಡೀ ಸಚಿವ ಸಂಪುಟದ ಪರವಾಗಿ ರಾಜೀನಾಮೆ ಹಸ್ತಾಂತರಿಸಿದರು. ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು, ಹೊಸ ಸರ್ಕಾರ ರಚನೆಯಾಗುವವರೆಗೆ…

Read More
assam assembly election himanth biswa sharma again made magic

Assam: ಅಸ್ಸಾಂನಲ್ಲಿ ‘ಹಿಮಂತ ಮ್ಯಾಜಿಕ್’: ಬಿಜೆಪಿ ಐತಿಹಾಸಿಕ ಹ್ಯಾಟ್ರಿಕ್ ಗೆಲುವು

ಗುವಾಹಟಿ: ದೇಶದ ಹಲವು ರಾಜ್ಯಗಳಲ್ಲಿ ಆಡಳಿತ ವಿರೋಧಿ ಅಲೆಯ ನಡುವೆ ಸರ್ಕಾರಗಳು ಪತನಗೊಳ್ಳುತ್ತಿದ್ದರೆ, ಅಸ್ಸಾಂನಲ್ಲಿ (Assam) ಮಾತ್ರ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ‘ಅಭಿವೃದ್ಧಿ ಮಂತ್ರ’ ಮ್ಯಾಜಿಕ್ ಮಾಡಿದೆ. 2026ರ ಅಸ್ಸಾಂ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸತತ ಮೂರನೇ ಬಾರಿಗೆ ಐತಿಹಾಸಿಕ ಜಯ ಸಾಧಿಸುವ ಮೂಲಕ ಹ್ಯಾಟ್ರಿಕ್ ಗೆಲುವಿನ ಪತಾಕೆ ಹಾರಿಸಿದೆ. ವಿರೋಧ ಪಕ್ಷಗಳ ಪ್ರಬಲ ಪೈಪೋಟಿಯ ನಡುವೆಯೂ ಹಿಮಂತ ಬಿಸ್ವ ಶರ್ಮಾ ಅವರ ನಾಯಕತ್ವಕ್ಕೆ ಅಸ್ಸಾಂ ಜನತೆ ಮತ್ತೊಮ್ಮೆ ಜೈ ಎಂದಿದ್ದಾರೆ. ಕೇಸರಿ ಅಲೆಗೆ…

Read More
Supreme Court Reserves Judgment On Pawan Kheras bail Plea

Pawan Khera: ಪವನ್ ಖೇರಾ ಜಾಮೀನು ಅರ್ಜಿಗೆ ಅಸ್ಸಾಂ ಪೊಲೀಸರ ತೀವ್ರ ವಿರೋಧ

ನವದೆಹಲಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ದಾಖಲಿಸಿರುವ ದೂರಿನ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ಪವನ್ ಖೇರಾ (Pawan Khera) ಸಲ್ಲಿಸಿರುವ ಮುಂಜಾಗ್ರತೆ ಜಾಮೀನು ಅರ್ಜಿಯ ತೀರ್ಪನ್ನು ಸುಪ್ರೀಂ ಕೋರ್ಟ್ ಗುರುವಾರ ಕಾಯ್ದಿರಿಸಿದೆ. ನ್ಯಾಯಮೂರ್ತಿಗಳಾದ ಜೆ.ಕೆ. ಮಹೇಶ್ವರಿ ಮತ್ತು ಅತುಲ್ ಚಂದೂರ್ಕರ್ ಅವರನ್ನೊಳಗೊಂಡ ಪೀಠವು ಈ ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿತು. ಬಂಧಿಸಿ ಅವಮಾನ ಮಾಡಬೇಡಿ ಎಂದ ಖೇರಾ ಖೇರಾ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್…

Read More
Narendra Modi inaugurated crores project in assam

Narendra Modi: 19 ಸಾವಿರ ಕೋಟಿ ಮೌಲ್ಯದ ಯೋಜನೆಗಳಿಗೆ ಚಾಲನೆ ನೀಡಿದ ಮೋದಿ

ಅಸ್ಸಾಂ: ರಾಜ್ಯ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (Narendra Modi) ಗುವಾಹಟಿಯಲ್ಲಿ , ಪಿಎಂ ಕಿಸಾನ್ ಸಮ್ಮಾನ್ ನಿಧಿಯ 22ನೇ ಕಂತಿನ 18 ಸಾವಿರದ 640 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆ ಮಾಡಿದ್ದಾರೆ. 19 ಸಾವಿರದ 500 ಕೋಟಿ ಯೋಜನೆ  ಇದೇ ವೇಳೆ ಗುವಾಹಟಿಯಲ್ಲಿ, 19 ಸಾವಿರದ 500 ಕೋಟಿ ರೂಪಾಯಿ ಮೊತ್ತದ ವಿವಿಧ ಯೋಜನೆಗಳಿಗೆ ಚಾಲನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು.  150 ಮೆಗಾ ವ್ಯಾಟ್ ಜಲವಿದ್ಯುತ್ ಯೋಜನೆಗೆ ಚಾಲನೆ ನೀಡಿದರು.  ಬಳಿಕ, ಚಹಾ ತೋಟದ ಕಾರ್ಮಿಕರಿಗೆ…

Read More