TOP NEWS
Daily Numerology June 20 2026 numbers prediction astrology

Daily Numerology: ಉದ್ಯೋಗದಲ್ಲಿ ಪ್ರಾಮುಖ್ಯತೆ ಹೆಚ್ಚಾಗುತ್ತದೆ, ಮಾತಿನ ಮೇಲೆ ನಿಗಾ ಇರಲಿ

ರಾಶಿಗಳ ರೀತಿಯೇ ಸಂಖ್ಯೆಗಳು ಸಹ ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿಸುತ್ತದೆ. ಈ ಸಂಖ್ಯಾಶಾಸ್ತ್ರ ಜ್ಯೋತಿಷ್ಯದ ಒಂದು ಭಾಗ. ಇದರ ಮೂಲಕ ನಾವು ನಮ್ಮ ದಿನ ಹೇಗಿರುತ್ತದೆ ಎಂಬುದನ್ನ ತಿಳಿದುಕೊಳ್ಳಬಹುದು. ಹಾಗಾದ್ರೆ ಸಂಖ್ಯಾಶಾಸ್ತ್ರದ (Daily Numerology) ಪ್ರಕಾರ ಇಂದಿನ ಸಂಖ್ಯೆಗಳ ಭವಿಷ್ಯ ಹೇಗಿರಲಿದೆ ಎಂಬುದು ಇಲ್ಲಿದೆ, ಸಂಖ್ಯೆ 1:  ನಿರೀಕ್ಷೆಗೂ ಮೀರಿ ಆದಾಯ ಹೆಚ್ಚಾಗುತ್ತದೆ. ನೀವು ಕಾಯುತ್ತಿದ್ದ ಶುಭ ಸುದ್ದಿ ಕೇಳುವಿರಿ. ಸ್ನೇಹಿತರ ಬೆಂಬಲದಿಂದ ಪ್ರಮುಖ ವಿಷಯಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವೃತ್ತಿ ಮತ್ತು ವ್ಯವಹಾರದಲ್ಲಿ ಚಟುವಟಿಕೆ…

Read More
Daily horoscope June 20 2026 astrological prediction today

Daily Horoscope: ಈ ರಾಶಿಯವರಿಗೆ ಶನಿವಾರ ಅದೃಷ್ಟ ತರಲಿದೆ, ಕಷ್ಟಗಳು ಮಾಯವಾಗುತ್ತೆ

ಪ್ರತಿದಿನ ನಮ್ಮ ಜೀವನದಲ್ಲಿ ಏನಾಗುತ್ತದೆ ಎಂಬುದನ್ನ ತಿಳಿದುಕೊಳ್ಳಬೇಕು ಎನ್ನುವ ಆಸೆ ಎಲ್ಲರಿಗೂ ಇರುತ್ತದೆ. ಅದರಲ್ಲೂ ಅನೇಕ ಜನರಿಗೆ ತಮ್ಮ ಭವಿಷ್ಯವನ್ನ ನೋಡಿದ ನಂತರವೇ ಮುಂದಿನ ಕೆಲಸ ಮಾಡುವ ಅಭ್ಯಾಸ ಇರುತ್ತದೆ. ಹಾಗಾಗಿ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇಂದಿನ 12 ರಾಶಿಗಳ ಭವಿಷ್ಯ (Daily Horoscope) ಹೇಗಿದೆ ಎಂಬುದು ಇಲ್ಲಿದೆ ಮೇಷ ರಾಶಿ: ಕೆಲಸದ ಜೀವನ ಸುಗಮವಾಗಿ ಸಾಗುತ್ತದೆ. ವೃತ್ತಿಪರ ಜೀವನವು ಉತ್ಸಾಹದಿಂದ ಮತ್ತು ಹರ್ಷಚಿತ್ತದಿಂದ ಮುಂದುವರಿಯುತ್ತದೆ. ವ್ಯವಹಾರದಲ್ಲಿ ಹೊಸ ವಿಚಾರಗಳು ಕಾರ್ಯರೂಪಕ್ಕೆ ಬರುತ್ತವೆ. ನಿರೀಕ್ಷಿತ ಆರ್ಥಿಕ ಪ್ರಗತಿ…

Read More
dk shivakumar made vastu changes in cm official house

DK Shivakumar: ವಾಸ್ತು ಬದಲಾವಣೆಗೆ ಸಿಎಂ ಡಿಕೆಶಿ ಕಸರತ್ತು: ಕುಮಾರಕೃಪಾ ದ್ವಾರ ಉಲ್ಟಾ, ಕೊಠಡಿ ಧ್ವಂಸ

ಬೆಂಗಳೂರು: ಚುನಾವಣೆ ನಾಮಪತ್ರ ಸಲ್ಲಿಕೆಯಿಂದ ಹಿಡಿದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೂ ಪ್ರತಿಯೊಂದು ಶುಭ ಕಾರ್ಯವನ್ನು ಜ್ಯೋತಿಷ್ಯದ ಪ್ರಕಾರವೇ ಮಾಡಿಕೊಂಡು ಬಂದಿರುವ ಸಿಎಂ ಡಿ.ಕೆ. ಶಿವಕುಮಾರ್, (DK Shivakumar) ಈಗ ವಾಸ್ತುಶಾಸ್ತ್ರಕ್ಕೆ ತಕ್ಕಂತೆ ತಮ್ಮ ಅಧಿಕೃತ ಕಚೇರಿ ಹಾಗೂ ನಿವಾಸವನ್ನು ಬದಲಾಯಿಸಲು ಮುಂದಾಗಿದ್ದಾರೆ. ಐತಿಹಾಸಿಕ ಪಾರಂಪರಿಕ ಕಟ್ಟಡವಾದ ಕುಮಾರಕೃಪಾ ಅತಿಥಿ ಗೃಹವನ್ನು (Kumara Krupa Guest House) ಮುಖ್ಯಮಂತ್ರಿಗಳ ಅಧಿಕೃತ ನಿವಾಸವನ್ನಾಗಿ ಮಾರ್ಪಡಿಸಲಾಗುತ್ತಿದ್ದು, ವಾಸ್ತು ದೋಷ ನಿವಾರಣೆಗಾಗಿ ದೊಡ್ಡ ಮಟ್ಟದ ನವೀಕರಣ ಕಾಮಗಾರಿಗಳು ಆರಂಭವಾಗಿವೆ. ವಾಸ್ತು ನಿಯಮಕ್ಕೆ…

Read More
DK Shivakumar invited many swamijis

DK Shivakumar: ಧರ್ಮಗುರುಗಳ ಸಮ್ಮುಖದಲ್ಲಿ ಪೂರ್ವಾಭಿಮುಖವಾಗಿ ಸಿಎಂ ಆಗಿ ಡಿಕೆಶಿ ಪ್ರಮಾಣವಚನ: ಗಾಜಿನಮನೆಯಲ್ಲಿ ಸೌಹಾರ್ದತೆಯ ಸಂದೇಶ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರ ಅಚಲ ದೈವಭಕ್ತಿ ಹಾಗೂ ಜ್ಯೋತಿಷ್ಯ ಶಾಸ್ತ್ರದ ಮೇಲಿನ ನಂಬಿಕೆ ರಾಜಕೀಯ ವಲಯದಲ್ಲಿ ಜಗಜ್ಜಾಹೀರಾಗಿದೆ. ಜೂನ್ 3ರ ಬುಧವಾರ ಸಂಜೆ ಭರ್ಜರಿ ಮುಹೂರ್ತದಲ್ಲಿ ಅಂದರೆ 4:05 ಕ್ಕೆ ಲೋಕಭವನದ ಗಾಜಿನಮನೆಯಲ್ಲಿ ನೆರವೇರಲಿರುವ ಐತಿಹಾಸಿಕ ಸಮಾರಂಭದಲ್ಲಿ ಅವರು ಸಿಎಂ ಆಗಿ ಸತ್ಯಪ್ರತಿಜ್ಞೆ ಮಾಡಲಿದ್ದಾರೆ. ಈ ಮಹತ್ವದ ಕ್ಷಣಕ್ಕೆ ದೇಶದ ವಿವಿಧ ಧರ್ಮಗಳ ಪೂಜ್ಯ ಸ್ವಾಮೀಜಿಗಳು ಮತ್ತು ಧರ್ಮಗುರುಗಳು ಸಾಕ್ಷಿಯಾಗಲಿದ್ದು, ಇಡೀ ಭಾರತಕ್ಕೆ ಸರ್ವಧರ್ಮ ಸಹಿಷ್ಣುತೆ,…

Read More
Mercury Transit in taurus lucky to these zodiac sign

Mercury Transit: ವೃಷಭ ರಾಶಿಯಲ್ಲಿ ಬುಧ ಸಂಚಾರ, ರಾಜಯೋಗ ಸಿಗಲಿದೆ

ಬುದ್ಧಿವಂತಿಕೆ ಮತ್ತು ಜ್ಞಾನದ ಕಾರಕನಾದ ಬುಧ (Mercury Transit) ಗ್ರಹವು ಮೇ 15ರಿಂದ 29ರವರೆಗೆ ವೃಷಭ ರಾಶಿಯಲ್ಲಿ ಸಂಚರಿಸಲಿದ್ದಾನೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ವೃಷಭ ರಾಶಿಯು ಬುಧನಿಗೆ ಅತ್ಯಂತ ಪ್ರಿಯವಾದ ಮಿತ್ರ ಕ್ಷೇತ್ರವಾಗಿದೆ. ತನ್ನ ಸ್ವಕ್ಷೇತ್ರಗಳಾದ ಮಿಥುನ ಮತ್ತು ಕನ್ಯಾ ರಾಶಿಯ ನಂತರ ಬುಧನು (‌Mercury Transit) ವೃಷಭ ರಾಶಿಯಲ್ಲಿ ಹೆಚ್ಚು ಬಲಿಷ್ಠನಾಗಿರುತ್ತಾನೆ. ಈ 15 ದಿನಗಳ ಅವಧಿಯಲ್ಲಿ ಬುಧನ ಸಂಚಾರವು ಕೆಲವು ರಾಶಿಗಳ ಮೇಲೆ ಅತ್ಯಂತ ಸಕಾರಾತ್ಮಕ ಪ್ರಭಾವ ಬೀರಲಿದ್ದು, ಆರ್ಥಿಕ ಮತ್ತು ವೃತ್ತಿ ಜೀವನದಲ್ಲಿ…

Read More
These food habits may affects you financially

Food Habits: ತಟ್ಟೆಯಲ್ಲಿ ಕೈ ತೊಳೆಯುವ ಅಭ್ಯಾಸ ಇದೆಯಾ? ಹಾಗಾದ್ರೆ ಈ ಸಮಸ್ಯೆ ಗ್ಯಾರಂಟಿ

ನಮ್ಮ ಸಂಸ್ಕೃತಿಯಲ್ಲಿ ಅನ್ನವನ್ನು ದೇವರಿಗೆ ಸಮಾನವೆಂದು ಪರಿಗಣಿಸಲಾಗುತ್ತದೆ. ‘ಅನ್ನಂ ಪರಬ್ರಹ್ಮ ಸ್ವರೂಪಂ’ ಎಂಬ ಮಾತಿನಂತೆ, ಅನ್ನಕ್ಕೆ ನಾವು ನೀಡುವ ಗೌರವವೇ ನಮ್ಮ ಮನೆಯ ಸುಖ-ಶಾಂತಿಯ ಮೂಲವಾಗಿರುತ್ತದೆ. ಆದರೆ, ಇಂದಿನ ದಿನಗಳಲ್ಲಿ ಅನೇಕರು ಊಟ ಮುಗಿದ ತಕ್ಷಣ ಆಲಸ್ಯದಿಂದ ಅಥವಾ ಬೇಗ ಕೆಲಸ ಮುಗಿಸುವ ಭರದಲ್ಲಿ ತಾವು ಊಟ ಮಾಡಿದ ತಟ್ಟೆಯಲ್ಲೇ ಕೈ ತೊಳೆಯುವ (Food Habits) ಅಭ್ಯಾಸವನ್ನು ಮಾಡಿಕೊಂಡಿದ್ದಾರೆ. ವಾಸ್ತು ಶಾಸ್ತ್ರ ಮತ್ತು ಧಾರ್ಮಿಕ ನಂಬಿಕೆಗಳ ಪ್ರಕಾರ, ಈ ರೀತಿ ಮಾಡುವುದು ಅಶುಭ ಎಂದು ಪರಿಗಣಿಸಲಾಗುತ್ತದೆ. ಮಹಾಲಕ್ಷ್ಮಿಗೆ…

Read More
Vastu tips which direction is best to keep calendar

Vastu Tips: ಈ ದಿಕ್ಕಿನಲ್ಲಿ ಕ್ಯಾಲೆಂಡರ್‌ ಹಾಕಿದ್ರೆ ಸಕ್ಸಸ್‌ ಫಿಕ್ಸ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲಿ ಬಹುತೇಕರು ತಮ್ಮ ಮನೆಗೆ ಹೊಸ ಕ್ಯಾಲೆಂಡರ್‌ಗಳನ್ನು ತರುತ್ತಾರೆ. ಆದರೆ, ವಾಸ್ತುಶಾಸ್ತ್ರದ ಪ್ರಕಾರ, ಕ್ಯಾಲೆಂಡರ್ ಅನ್ನು ಮನೆಯಲ್ಲಿ ಎಲ್ಲಿ ಮತ್ತು ಯಾವ ದಿಕ್ಕಿನಲ್ಲಿ ಹಾಕಬೇಕು ಎನ್ನುವುದಕ್ಕೆ ಮಹತ್ವದ ನಿಯಮಗಳಿವೆ. ತಪ್ಪಾದ ದಿಕ್ಕಿನಲ್ಲಿ ಕ್ಯಾಲೆಂಡರ್ ಹಾಕುವುದರಿಂದ ಮನೆಯಲ್ಲಿ (Vastu Tips) ನಕಾರಾತ್ಮಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಮತ್ತು ಅದು ನಮ್ಮ ಪ್ರಗತಿಗೆ ಅಡ್ಡಿಯಾಗಬಹುದು. ಹಾಗಾಗಿ ಕ್ಯಾಲೆಂಡರ್ ಹಾಕುವಾಗ ಈ ಕೆಳಗಿನ ಅಂಶಗಳನ್ನು ಗಮನಿಸುವುದು ಅಗತ್ಯ. ಈ ದಿಕ್ಕುಗಳು ಬಹಳ ಶುಭ ವಾಸ್ತುಶಾಸ್ತ್ರದ ಪ್ರಕಾರ,…

Read More