TOP NEWS
Ballari certificate scam FIR registered against two people

Scam: ವಿಎಸ್‌ಕೆ ವಿವಿ ನಕಲಿ ಸರ್ಟಿಫಿಕೇಟ್ ಹಾಗೂ ದುಡ್ಡಿಗೆ ಪಾಸ್ ಹಗರಣ: ಇಬ್ಬರ ವಿರುದ್ಧ ಎಫ್‌ಐಆರ್

ಬಳ್ಳಾರಿ: ಇಲ್ಲಿನ ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ (VSKUB) ಒಳಾಂಗಣದಲ್ಲಿ ಬೇರುಬಿಟ್ಟಿದ್ದ ನಕಲಿ ಪ್ರಮಾಣಪತ್ರ ದಂಧೆ ಹಾಗೂ ಹಣ ಪಡೆದು (Scam) ವಿದ್ಯಾರ್ಥಿಗಳನ್ನು ಪಾಸ್ ಮಾಡಿಸುತ್ತಿದ್ದ ಬೃಹತ್ ಅಕ್ರಮ ಜಾಲ ಕೊನೆಗೂ ಪೋಲೀಸ್ ಠಾಣೆಯ ಮೆಟ್ಟಿಲೇರಿದೆ. ವಿಶ್ವವಿದ್ಯಾಲಯದ ಘನತೆಗೆ ಮಸಿ ಬಳಿದಿದ್ದ ಈ ಹಗರಣ ಸಾರ್ವಜನಿಕವಾಗಿ ತೀವ್ರ ಚರ್ಚೆಗೆ ಗ್ರಾಸವಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡಿರುವ ಆಡಳಿತ ಮಂಡಳಿ, ಇಬ್ಬರು ಹೊರಗುತ್ತಿಗೆ ನೌಕರರ ವಿರುದ್ಧ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಮೊಕದ್ದಮೆ (FIR) ದಾಖಲಿಸಿದೆ. ವಿಶ್ವವಿದ್ಯಾಲಯದ ದೂರಿನನ್ವಯ ಇಬ್ಬರ ಮೇಲೆ ಎಫ್‌ಐಆರ್…

Read More
shocking hospital negligence 2 people lost life in 2 days

Shocking: ಬಳ್ಳಾರಿ ಮತ್ತು ಮೈಸೂರಿನ ಆಸ್ಪತ್ರೆಗಳಲ್ಲಿ ಸಿಬ್ಬಂದಿ ನಿರ್ಲಕ್ಷ್ಯ; ಇಬ್ಬರು ರೋಗಿಗಳ ಸಾವು

ಬೆಂಗಳೂರು: ರಾಜ್ಯದ ವಿವಿಧೆಡೆ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳ ಸಿಬ್ಬಂದಿ ನಿರ್ಲಕ್ಷ್ಯದಿಂದಾಗಿ (Shocking) ರೋಗಿಗಳು ಪ್ರಾಣ ಕಳೆದುಕೊಂಡಿರುವ ಎರಡು ಆಘಾತಕಾರಿ ಘಟನೆಗಳು ವರದಿಯಾಗಿವೆ. ಬಳ್ಳಾರಿಯಲ್ಲಿ ಇಬ್ಬಂದಿ ನಿರ್ಲಕ್ಷ್ಯ, ವೃದ್ಧೆ ಸಾವು ಬಳ್ಳಾರಿಯ ಬಿಎಂಇಆರ್‌ಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 70 ವರ್ಷದ ಅಕ್ಕಮ್ಮ ಎಂಬುವವರು ಮೃತಪಟ್ಟಿದ್ದು, ಸಿಬ್ಬಂದಿಯ ನಿರ್ಲಕ್ಷ್ಯವೇ ಸಾವಿಗೆ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಬಾಯಿಯ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಇವರಿಗೆ ಏಪ್ರಿಲ್ 17ರಂದು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನೆರವೇರಿತ್ತು. ಆದರೆ, ಆಪರೇಷನ್ ನಂತರದ ದಿನಗಳಲ್ಲಿ ಅಗತ್ಯವಿದ್ದ ಇಂಜೆಕ್ಷನ್ ಮತ್ತು…

Read More