TOP NEWS
congress mla basavaraj rayareddy statement about mistakes in guarantee scheme

Congress: ಗ್ಯಾರಂಟಿ ಯೋಜನೆಗಳ ಲೋಪ ಒಪ್ಪಿಕೊಂಡ ಶಾಸಕ ರಾಯರೆಡ್ಡಿ

ಕೊಪ್ಪಳ: ಕಾಂಗ್ರೆಸ್ (Congress) ಸರ್ಕಾರದ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಕುರಿತು ರಾಜ್ಯ ರಾಜಕಾರಣದಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ಹಿರಿಯ ಕಾಂಗ್ರೆಸ್ ಶಾಸಕ ಬಸವರಾಜ್ ರಾಯರೆಡ್ಡಿ ಅವರು ಸರ್ಕಾರದ ಆಡಳಿತಾತ್ಮಕ ಲೋಪಗಳನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ. ಕೊಪ್ಪಳ ಜಿಲ್ಲೆಯ ಯಲಬುರ್ಗಾದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಡಳಿತ ಎಂದಮೇಲೆ ತಪ್ಪುಗಳು ಸಹಜ ಎಂದು ಹೇಳುತ್ತಲೇ, ತಾಂತ್ರಿಕ ಕಾರಣಗಳಿಂದಾಗಿ ರಾಜ್ಯದಲ್ಲಿ ಸದ್ಯ ಎರಡು ಲಕ್ಷ ಅರ್ಹ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯ ಮಾಸಿಕ ಭತ್ಯೆ ತಲುಪುತ್ತಿಲ್ಲ ಎಂಬ ಆಘಾತಕಾರಿ ಮಾಹಿತಿ ನೀಡಿದ್ದಾರೆ. ಮೃತರ…

Read More