New Lease of Life for Bengaluru PRR 2 Project BDA Moves Ahead with Land Acquisition Despite Protests

BDA: ಬೆಂಗಳೂರು ಸಾರಿಗೆ ಕ್ರಾಂತಿಗೆ ಮತ್ತೊಂದು ಹೆಜ್ಜೆ: 1,427 ಎಕರೆ ಭೂಸ್ವಾಧೀನಕ್ಕೆ ಬಿಡಿಎ ಸಿದ್ಧತೆ, ಪಿಆರ್‌ಆರ್-2 ಯೋಜನೆಗೆ ಜೀವ!

ಬೆಂಗಳೂರು: ಬೆಂಗಳೂರು ಮಹಾನಗರದ ಸಂಚಾರ ದಟ್ಟಣೆಯನ್ನು ನಿಯಂತ್ರಿಸುವ ಮತ್ತು ಉಪನಗರಗಳ ನಡುವಿನ ಸಂಪರ್ಕವನ್ನು ಸುಧಾರಿಸುವ ಮಹತ್ವಾಕಾಂಕ್ಷೆಯ ಎರಡನೇ ಹಂತದ ಪೆರಿಫೆರಲ್ ರಿಂಗ್ ರಸ್ತೆ (ಪಿಆರ್‌ಆರ್-2) ನಿರ್ಮಾಣ ಕಾಮಗಾರಿಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು (BDA) ಸಕಲ ಸಿದ್ಧತೆಗಳನ್ನು ಕೈಗೊಂಡಿದೆ. ಹೊಸೂರು, ಮೈಸೂರು ಹಾಗೂ ತುಮಕೂರು ರಾಷ್ಟ್ರೀಯ ಹೆದ್ದಾರಿಗಳನ್ನು ಪರಸ್ಪರ ಬೆಸೆಯಲಿರುವ ಈ ಬೃಹತ್ ಯೋಜನೆಯ ಅನುಷ್ಠಾನಕ್ಕಾಗಿ ಒಟ್ಟು 1,427 ಎಕರೆ ಪ್ರದೇಶದ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಪ್ರಾಧಿಕಾರ ಮುಂದಾಗಿದೆ. ಒಟ್ಟಾರೆ 52 ಕಿಲೋಮೀಟರ್ ಉದ್ದ ಮತ್ತು 10 ಪಥಗಳನ್ನು ಹೊಂದಿರುವ…

Read More
Appropriate Reward for Farmers Sacrifice CM dk shivakumar Hands Over Title Deeds

DK Shivakumar: ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ: ಕಾರಂತ ಬಡಾವಣೆ ಭೂ ಸಂತ್ರಸ್ತರಿಗೆ ಪರಿಹಾರ ಹಂಚಿಕೆ ಪ್ರಕ್ರಿಯೆ ಆರಂಭ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಮಹತ್ವಾಕಾಂಕ್ಷೆಯ ಯೋಜನೆಯಾದ ಡಾ. ಕೆ. ಶಿವರಾಮ ಕಾರಂತ ಬಡಾವಣೆಯ ಭೂಮಾಲೀಕರು ಮತ್ತು ರೈತರಿಗೆ ನಿವೇಶನ ಪತ್ರಗಳನ್ನು ಹಸ್ತಾಂತರಿಸುವ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ದೊರೆತಿದೆ. ನಗರದ ನೆಹರು ತಾರಾಲಯದ ಯು.ಆರ್. ರಾವ್ ಭವನದಲ್ಲಿ ಬಿಡಿಎ ಅಧ್ಯಕ್ಷ ಎನ್. ಎ. ಹ್ಯಾರಿಸ್ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಚಿವ ಡಿ.ಕೆ. ಶಿವಕುಮಾರ್ (DK Shivakumar) ಅವರು ಭಾಗವಹಿಸಿ, 600ಕ್ಕೂ ಹೆಚ್ಚು ರೈತರು ಹಾಗೂ ಭೂಮಾಲೀಕರಿಗೆ ನಿವೇಶನ ಹಕ್ಕುಪತ್ರಗಳನ್ನು ಹಸ್ತಾಂತರಿಸಿದರು. ರೈತರ ಹಿತರಕ್ಷಣೆಗೆ ಸರ್ಕಾರ…

Read More
Attention Namma Metro Passengers Fines Hiked by 400 for Rule Violations

BMRCL: ಬಿಡಿಎ ಸಸಿ ನೆಡುವ ಕಾರ್ಯಕ್ರಮ: ವಿಶೇಷ ಮೆಟ್ರೋ ಸೇವೆ

ಬೆಂಗಳೂರು: ಮೆಟ್ರೋ ರೈಲು ನಿಗಮ ನಿಯಮಿತ (BMRCL) ವತಿಯಿಂದ 2026ರ ಜೂನ್‌ 27ರ ಶನಿವಾರ, ಬೆಂಗಳೂರಿನ ವಿವಿಧ ಭಾಗಗಳಲ್ಲಿ ಆಯೋಜಿಸಲಾಗಿರುವ ಬಿಡಿಎ ಸಸಿ ನೆಡುವ ಕಾರ್ಯಕ್ರಮ ಹಾಗೂ ವಾಕ್‌ಥಾನ್‌ನಲ್ಲಿ ಭಾಗವಹಿಸುವ ಸಾರ್ವಜನಿಕರ ಅನುಕೂಲಕ್ಕಾಗಿ ವಿಶೇಷ ಮುಂಜಾನೆ ಮೆಟ್ರೋ ಸೇವೆ ಒದಗಿಸಲಾಗುತ್ತಿದೆ. ಈ ಕಾರ್ಯಕ್ರಮಗಳಲ್ಲಿ ಭಾಗವಹಿಸುವವರು ಸುಲಭವಾಗಿ ತಮ್ಮ ಗಮ್ಯಸ್ಥಾನವನ್ನು ತಲುಪುವ ಉದ್ದೇಶದಿಂದ, ನಮ್ಮ ಮೆಟ್ರೋ ಎಲ್ಲಾ ಮಾರ್ಗಗಳ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಬೆಳಿಗ್ಗೆ 4:00 ಗಂಟೆಗೆ ರೈಲು ಸಂಚಾರವನ್ನು ಆರಂಭಿಸಲಿದೆ. ಇದು ಸಾಮಾನ್ಯ ಶನಿವಾರದ ಬೆಳಿಗ್ಗೆ 5:00…

Read More
FIR on people who tried to grabbing BDA land by fake documents

BDA: ಬಿಡಿಎ ಆಸ್ತಿ ಗುಳುಂ ಮಾಡಲು ಸ್ಕೆಚ್; 160 ಕೋಟಿ ಮೌಲ್ಯದ ಭೂ ಹಗರಣ ಬಯಲು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರಕ್ಕೆ (BDA) ಸೇರಿದ ಸುಮಾರು 160 ಕೋಟಿ ರೂಪಾಯಿ ಮೌಲ್ಯದ ಜಮೀನನ್ನು ನಕಲಿ ದಾಖಲೆಗಳ ಮೂಲಕ ಕಬಳಿಸಲು ಯತ್ನಿಸಿದ ದೊಡ್ಡ ಜಾಲವೊಂದನ್ನು ಬಿಡಿಎ ವಿಚಕ್ಷಣಾ ದಳ ಭೇದಿಸಿದೆ. ಈ ಸಂಬಂಧ ಬೆಂಗಳೂರು ದಕ್ಷಿಣದ ಕೊತ್ತನೂರಿನ ನಿವಾಸಿಗಳಾದ ಲಕ್ಷ್ಮೀನಾರಾಯಣ, ಮಾರುತಿ ಕುಮಾರ್ ಸೇರಿದಂತೆ ಐವರ ವಿರುದ್ಧ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಎಫ್‌ಐಆರ್ (FIR) ದಾಖಲಾಗಿವೆ. ಪ್ರಕರಣದ ಹಿನ್ನೆಲೆ ಕೊತ್ತನೂರಿನ ಸರ್ವೆ ನಂಬರ್ 177/1 ಮತ್ತು 176/1ರಲ್ಲಿರುವ 10 ಗುಂಟೆ ಬೆಲೆಬಾಳುವ ಆಸ್ತಿಯೇ…

Read More