TOP NEWS
Belagavi traffic police uses solar cap

Solar Cap: ಬೆಳಗಾವಿ ಬಿಸಿಲಿಗೆ ಪೊಲೀಸ್ ಹೈಟೆಕ್ ಮೊರೆ: ಸೋಲಾರ್ ಟೋಪಿ ಧರಿಸಿ ಟ್ರಾಫಿಕ್ ಸಿಬ್ಬಂದಿ ಕರ್ತವ್ಯ

ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ ಬಿಸಿಲಿನ ತಾಪ ದಿನದಿಂದ ದಿನಕ್ಕೆ ಏರುತ್ತಿದ್ದು, ಸಾರ್ವಜನಿಕರು ಹೈರಾಣಾಗಿದ್ದಾರೆ. ಕಳೆದ 15 ದಿನಗಳಿಂದ ಇಲ್ಲಿನ ತಾಪಮಾನ 36 ರಿಂದ 39 ಡಿಗ್ರಿ ಸೆಲ್ಸಿಯಸ್ ದಾಖಲಾಗುತ್ತಿದೆ. ಇಂತಹ ಸುಡುವ ಬಿಸಿಲಿನಲ್ಲಿ ರಸ್ತೆಯ ಮಧ್ಯೆ ನಿಂತು ದಣಿವರಿಯದೆ ಕೆಲಸ ಮಾಡುವ ಸಂಚಾರಿ ಪೊಲೀಸರ ಕಷ್ಟ ಹೇಳತೀರದು. ಆದರೆ, ಬೆಳಗಾವಿಯ ಟ್ರಾಫಿಕ್ ಪೊಲೀಸ್ ಸಿಬ್ಬಂದಿಯೊಬ್ಬರು ಈ ಬಿಸಿಲಿನಿಂದ ಪಾರಾಗಲು ಕಂಡುಕೊಂಡಿರುವ ‘ಸೋಲಾರ್ ಕ್ಯಾಪ್’ (Solar Cap) ಉಪಾಯ ಈಗ ಎಲ್ಲರ ಗಮನ ಸೆಳೆಯುತ್ತಿದೆ. ಟೋಪಿ ಮೇಲೆ ಸೋಲಾರ್‌…

Read More
Crime man tries to kill wife by putting fire

Crime: ಹೆಂಡತಿ ನೈಟಿ ಧರಿಸಿದ್ದ ಬೆಂಕಿ ಹಚ್ಚಿದ ಗಂಡ, ಸೀಮೆಎಣ್ಣೆ ಸುರಿದು ಹತ್ಯೆಗೆ ಯತ್ನ

ಬೆಳಗಾವಿ: ಜಿಲ್ಲೆಯ ಖಾನಾಪುರ ತಾಲೂಕಿನ ನಂದಗಡ ಗ್ರಾಮದಲ್ಲಿ ಪತ್ನಿ ನೈಟಿ ಧರಿಸಿದ್ದಕ್ಕೆ ಸಿಟ್ಟಿಗೆದ್ದ ಪತಿಯೊಬ್ಬ ಆಕೆಗೆ ಬೆಂಕಿ ಹಚ್ಚಿ ಹಲ್ಲೆ ನಡೆಸಿರುವ ದಾರುಣ (Crime) ಘಟನೆ ನಡೆದಿದೆ. ಸೀರೆ ಧರಿಸುವಂತೆ ಒತ್ತಾಯ ಕೃಷ್ಣ ಪಾಟೀಲ್ (34) ಎಂಬಾತ ತನ್ನ ಪತ್ನಿ ಮಂಜುಳಾ ಪಾಟೀಲ್ (32) ಮೇಲೆ ಸೀರೆ ಧರಿಸುವಂತೆ ಪದೇ ಪದೇ ಒತ್ತಾಯಿಸುತ್ತಿದ್ದನು, ಈ ವಿಚಾರದಲ್ಲಿ ದಂಪತಿಗಳ ನಡುವೆ ಆಗಾಗ್ಗೆ ಜಗಳ ನಡೆಯುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಇದೇ ವಿಷಯಕ್ಕೆ ಸಂಬಂಧಿಸಿದಂತೆ ದಂಪತಿಗಳ ನಡುವೆ…

Read More
Good News new train may start between Bengaluru belgavi and mumbai

Good News: ಬೆಳಗಾವಿ ಜನರಿಗೆ ಬಂಪರ್‌ ನ್ಯೂಸ್‌, ಹೊಸ ರೈಲು ಸೇವೆ ಸದ್ಯದಲ್ಲಿ ಆರಂಭ?

ಬೆಳಗಾವಿ: ಕೊನೆಗೂ ಬೆಳಗಾವಿ ಜಿಲ್ಲೆಯ ಜನರ ಕನಸೊಂದು (Good News) ನನಸಾಗುವತ್ತ ಬಂದಿದ್ದು, ಬೆಂಗಳೂರು ಬೆಳಗಾವಿ-ಮುಂಬೈ ಹೈ-ಸ್ಪೀಡ್ ರೈಲು ಸದ್ಯದಲ್ಲಿ ಆರಂಭ ಆಗುವ ಸಾಧ್ಯತೆ ಇದೆ. ಕೇಂದ್ರ ಸಚಿವರ ಜೊತೆ ಜಗದೀಶ್ ಶೆಟ್ಟರ್ ಚರ್ಚೆ ಈ ವಿಚಾರವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ಸಂಸದ ಜಗದೀಶ್ ಶೆಟ್ಟರ್ ಅವರು ಕೇಂದ್ರ ರೈಲ್ವೆ ಸಚಿವ ಅಶ್ವಿನ್ ವೈಷ್ಣವ್ ಅವರ ಜೊತೆ ಚರ್ಚೆ ಮಾಡಿದ್ದಾರೆ. ನವದೆಹಲಿಯ ಸಂಸತ್ ಭವನದಲ್ಲಿರುವ ಕೇಂದ್ರ ಸಚಿವರ ಕಚೇರಿಯಲ್ಲಿ ಈ ಚರ್ಚೆ ನಡೆದಿದ್ದು, ಹೊಸ ರೈಲು ಮಾರ್ಗಗಳು…

Read More
Shocking News diesel smuggling gang found in belagavi

Shocking News: ರಾಜ್ಯದಲ್ಲಿ ಡೀಸೆಲ್‌ ಸ್ಮಗ್ಲಿಂಗ್‌ ದಂಧೆ, ಪೊಲೀಸರ ದಾಳಿಯಲ್ಲಿ ಬಯಲಾಯ್ತು ಶಾಕಿಂಗ್‌ ಸಮಾಚಾರ

ಬೆಳಗಾವಿ: ನಾವು ಬಂಗಾರ ಕಳ್ಳಸಾಗಣಿಕೆಯ ಬಗ್ಗೆ ಕೇಳಿರುತ್ತೇವೆ. ಇತ್ತೀಚೆಗಷ್ಟೇ ನಟಿ ರನ್ಯಾ ರಾವ್‌ ಪ್ರಕರಣ ಇದಕ್ಕೆ ಬಹಳ ಉತ್ತಮವಾದ ಉದಾಹರಣೆ. ಹೀಗಿರುವಾಗ ರಾಜ್ಯದಲ್ಲಿ ಡಿಸೇಲ್‌ ಸ್ಮಗ್ಲಿಂಗ್‌ ಆಗುತ್ತಿರುವ ಆಘಾತಕಾರಿ (Shocking News) ವಿಚಾರ ಬೆಳಕಿಗೆ ಬಂದಿದೆ. ಗಲ್ಫ್ ದೇಶದಿಂದ ಡಿಸೇಲ್ ಸ್ಮಗ್ಲಿಂಗ್ ಚಿನ್ನದ ಹಾಗೆಯೇ ಗಲ್ಫ್ ಕಂಟ್ರಿಗಳಿಂದ ರಾಜ್ಯಕ್ಕೆ ಡಿಸೇಲ್ ಸ್ಮಗ್ಲಿಂಗ್ ಆಗುತ್ತಿದ್ದು, ಅಕ್ರಮವಾಗಿ ಖದೀಮರು ತೈಲ ಉತ್ಪನ್ನಗಳ ಸ್ಮಗ್ಲಿಂಗ್ ಮಾಡುತ್ತಿದ್ದಾರೆ ಎನ್ನುವ ವಿಚಾರ ಇದೀಗ ಬಯಲಾಗಿದ್ದು, ಕೇಂದ್ರ, ರಾಜ್ಯ ‌ಸರ್ಕಾರಕ್ಕೆ ತೈಲದಿಂದ ಬರುವ ಕೋಟಿ ಕೋಟಿ…

Read More