Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More
Prahlad Joshi about using ballet paper to GBA election

Prahlad Joshi: ಜಿಬಿಎ ಚುನಾವಣೆಗೆ ಬ್ಯಾಲೆಟ್‌ ಬಳಕೆ, ಸರ್ಕಾರದ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬ್ಯಾಲೆಟ್ ಬಳಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿದ್ದಾರೆ. ದುರಂತದ ವಿಷಯ ಎಂದ ಜೋಶಿ ತಮ್ಮ ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ ಪತ್ರಗಳನ್ನು ಬಳಸಿ ನಡೆಸಲು ನಿರ್ಧರಿಸಿರುವುದು ನಿಜಕ್ಕೂ ದುರಂತದ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ, ದಶಕಗಳ ಪ್ರಗತಿಯನ್ನು ಹಳ್ಳಗೆಡಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌…

Read More
Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More