Bengaluru Karaga commissioner checks preparation

Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ  ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…

Read More
semi conductor IESA summit started

IESA: ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಮಿಷನ್‌ ಸಮ್ಮಿಟ್‌ ಆರಂಭ

ಬೆಂಗಳೂರು: ನಗರದಲ್ಲಿ ಆಯೋಜಿಸಿರುವ ಭಾರತೀಯ ಎಲೆಕ್ಟ್ರಾನಿಕ್ಸ್‌ ಮತ್ತು ಸೆಮಿಕಂಡಕ್ಟರ್‌ ಅಸೋಸಿಯೇಷನ್- IESA ವಿಷನ್‌ ಸಮ್ಮಿಟ್‌ ಇಂದಿನಿಂದ ಆರಂಭವಾಗಿದೆ. 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗಿ   ಕಾರ್ಯಾಗಾರದಲ್ಲಿ 2 ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಭಾಗವಹಿಸಿದ್ದು, “ಉತ್ಪನ್ನಗಳ ವಿನ್ಯಾಸದಿಂದ ತಯಾರಿಕೆವರೆಗಿನ  ಹಲವು ವಿಚಾರಗಳ ಕುರಿತು ಚರ್ಚೆ ನಡೆಯಲಿದೆ.   IESA ಅಧ್ಯಕ್ಷ ರುಚಿರ್ ದೀಕ್ಷಿತ್, ಸೆಮಿಕಂಡಕ್ಟರ್‌ ವಲಯದ ಅನ್ವೇಷಣೆಗಳು ಮತ್ತು ಸವಾಲುಗಳ ಕುರಿತು ಮಾಹಿತಿ ಹಂಚಿಕೊಳ್ಳಲು ಈ ಶೃಂಗಸಭೆ ಅತ್ಯುತ್ತಮ ವೇದಿಕೆ ಆಗಿದೆ ಎಂದರು. ಅತ್ಯುತ್ತಮ ಬೆಳವಣಿಗೆ   SEMI…

Read More
Ashwini Vaishnaw visited Bengaluru semi conductor production unit

Ashwini Vaishnaw: ನ್ಯಾನೋ ಮೀಟರ್ ಚಿಪ್ ಉತ್ಪಾದನಾ ಘಟಕಕ್ಕೆ ಭೇಟಿ ನೀಡಿದ ಅಶ್ವಿನಿ ವೈಷ್ಣವ್

ಬೆಂಗಳೂರು: ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಅಶ್ವಿನಿ ವೈಷ್ಣವ್ (Ashwini Vaishnaw) ಇಂದು ಬೆಂಗಳೂರಿನಲ್ಲಿ ತಂತ್ರಜ್ಞಾನ, ಸಂಶೋಧನೆ, ವಿನ್ಯಾಸ, ಅಭಿವೃದ್ಧಿ ಮತ್ತು ಉತ್ಪಾದನೆ ಘಟಕಗಳಿಗೆ ಭೇಟಿ ನೀಡಿ ಪರಿಶೀಲನೆ ನೀಡಿದ್ದಾರೆ. ಸುದ್ದಿಗೋಷ್ಠಿ ನಡೆಸಿದ ಸಚಿವರು ಕ್ವಾಲ್‌ಕಾಲ್ ಸಂಸ್ಥೆಯ ಎರಡು ನ್ಯಾನೋ ಮೀಟರ್ ಚಿಪ್ ವಿನ್ಯಾಸ ಮತ್ತು ಉತ್ಪಾದನಾ ಘಟಕಕ್ಕೆ ಭೇಟಿ ನೀಡಿ, ಅಲ್ಲಿನ ಉನ್ನತ ಸಿಬ್ಬಂದಿಗಳೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಭಾರತ ವೇಗವಾಗಿ ಪ್ರಗತಿ ಸಾಧಿಸುತ್ತಿದ್ದು, 2020ರಲ್ಲಿ…

Read More
Weather Report rain expected in many districts today also

Weather Report: ಇಂದೂ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ, ಕಡಿಮೆ ಆಗುತ್ತಾ ಚಳಿ?

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಯಲ್ಲಿ ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ನಿನ್ನೆ ಮಳೆ ಆಗಿದೆ. ಇಂದೂ ಸಹ ಮಳೆ ಆಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ (Weather Report) ಮಾಹಿತಿ ನೀಡಿದೆ. ಇನ್ನೂ 3 ದಿನ ಇದೇ ವಾತಾವರಣ ಈ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಹಲವು ಭಾಗಗಳಲ್ಲಿ ಹವಾಮಾನ ಬದಲಾವಣೆ ಆಗಿದೆ. ಅದರಲ್ಲೂ  ನಿನ್ನೆ ಅನೇಕ ಜಿಲ್ಲೆಗಲ್ಲಿ ತುಸು ಮಳೆ ಆಗಿದ್ದು, ಚಳಿಯಲ್ಲಿ ಸಹ ಏರಿಕೆ ಆಗಿದೆ. ಇನ್ನೂ 2-3 ದಿನಗಳ ಕಾಲ…

Read More
Weather Report rain expected in bengaluru and other districts

Weather Report: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ (Weather Report) ಮೋಡಕವಿದ ವಾತಾವರಣವಿದ್ದು, ಇಂದು ಮಳೆ ಆಗುವ ನಿರೀಕ್ಷೆ ಇದೆ. ಚಳಿ ಹೆಚ್ಚುವ ಸಾಧ್ಯತೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್‌ ಚಳಿಯ ಪ್ರಮಾಣ ಹೆಚ್ಚಿದೆ. ಈಗಾಗಲೇ ಅದರ ಪರಿಣಾಮ ಸಹ ಕಾಣಿಸುತ್ತಿದೆ. ಹೀಗಿರುವಾಗ ವಾಯುಭಾರ ಕುಸಿತ ಕಾರಣದಿಂದ ಮತ್ತೆ ಚಳಿ ಜಾಸ್ತಿ ಆಗುವ ಸಾಧ್ಯತೆ ಇದೆ. ರಾಜ್ಯ ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ,  ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಮೈಸೂರು,…

Read More
Crime group of people attacked old lady for betel leaf issue

Crime: ಎಲೆ ಅಡಿಕೆ ಉಗುಳಿದ್ದಕ್ಕೆ ಜಗಳ, ಎರಡು ಕುಟುಂಬಗಳ ನಡುವೆ ಮಾರಾಮಾರಿ

ಬೆಂಗಳೂರು: ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದಕ್ಕೆ ಗೂಂಡಾಗಿರಿ (Crime) ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಸದ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಸರ್ಜಾಪುರ ಸಮೀಪದ ಬಿಲ್ಲಾಪುರದಲ್ಲಿ ಈ ಘಟನೆ ನಡೆದಿದ್ದು, ರಸ್ತೆಯಲ್ಲಿ ಎಲೆ ಅಡಿಕೆ ಉಗುಳಿದ ಹಿನ್ನೆಲೆಯಲ್ಲಿ ವೃದ್ಧೆ ಕುಟುಂಬದ ಮೇಲೆ ಅಟ್ಯಾಕ್‌ ಮಾಡಲಾಗಿದೆ. ಈ ದಾಳಿಯ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸದ್ಯ ಎಲ್ಲೆಡೆ ವೈರಲ್‌ ಆಗಿದೆ. ಏನಿದು ಘಟನೆ? ಮಾಹಿತಿಗಳ ಪ್ರಕಾರ, ವೃದ್ಧೆ…

Read More
Prahlad Joshi about using ballet paper to GBA election

Prahlad Joshi: ಜಿಬಿಎ ಚುನಾವಣೆಗೆ ಬ್ಯಾಲೆಟ್‌ ಬಳಕೆ, ಸರ್ಕಾರದ ನಿರ್ಧಾರಕ್ಕೆ ಪ್ರಹ್ಲಾದ್ ಜೋಶಿ ವಿರೋಧ

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಬ್ಯಾಲೆಟ್ ಬಳಕೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Prahlad Joshi) ವಿರೋಧ ವ್ಯಕ್ತಪಡಿಸಿದ್ದು, ಈ ವಿಚಾರವಾಗಿ ಟ್ವೀಟ್‌ ಮಾಡಿದ್ದಾರೆ. ದುರಂತದ ವಿಷಯ ಎಂದ ಜೋಶಿ ತಮ್ಮ ಟ್ವೀಟ್‌ನಲ್ಲಿ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಅವರು ವಿರೋಧ ವ್ಯಕ್ತಪಡಿಸಿದ್ದು, ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮತ ಪತ್ರಗಳನ್ನು ಬಳಸಿ ನಡೆಸಲು ನಿರ್ಧರಿಸಿರುವುದು ನಿಜಕ್ಕೂ ದುರಂತದ ವಿಷಯ ಎಂದು ಹೇಳಿದ್ದಾರೆ. ಅಲ್ಲದೇ, ದಶಕಗಳ ಪ್ರಗತಿಯನ್ನು ಹಳ್ಳಗೆಡಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡುತ್ತಿದೆ ಎಂದು ರಾಜ್ಯ ಕಾಂಗ್ರೆಸ್‌…

Read More