TOP NEWS
Double whammy for Basavaraj Padukote Hoskote civic body halts his multi storey building work

Basavaraj Padukote: ಬಿಬಿಎಂಪಿ ಅಧಿಕಾರಿಗಳ ಮೇಲಿನ ಹಲ್ಲೆಕೋರನಿಗೆ ಮತ್ತೊಂದು ಬಿಗ್ ಶಾಕ್: ಹೊಸಕೋಟೆಯಲ್ಲಿ ಬಸವರಾಜ್ ಪಡುಕೋಟೆ ಕಟ್ಟಡ ಕಾಮಗಾರಿಗೆ ಬ್ರೇಕ್!

ಬೆಂಗಳೂರು: ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲು ಹೋಗಿದ್ದ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದ ಪ್ರಕರಣದ ಕಿಂಗ್‌ಪಿನ್ ಬಸವರಾಜ್ ಪಡುಕೋಟೆಗೆ (Basavaraj Padukote) ಕಾನೂನು ಸಂಕಷ್ಟಗಳು ಮುಂದುವರಿದಿವೆ. ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಅವರು ನಿಯಮಬಾಹಿರವಾಗಿ ಕೈಗೆತ್ತಿಕೊಂಡಿದ್ದ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗ ಹೊಸಕೋಟೆ ನಗರ ಪಂಚಾಯಿತಿ ಅಧಿಕಾರಿಗಳು ಬಿಗಿ ತಡೆ ಒಡ್ಡಿದ್ದಾರೆ. ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ ಯಾವುದೇ ರೀತಿಯ ಅಧಿಕೃತ ಪರವಾನಗಿ ಪಡೆಯದೆ ಹಾಗೂ ಸರ್ಕಾರದ ನಕ್ಷೆ ನಿಯಮಾವಳಿಗಳನ್ನು ಗಾಳಿಗೆ ತೂರಿ…

Read More
Bengaluru Shocker Men Chase Water Tanker for 4 km Smash Windows and Brutally Attack Driver

Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್‌ಗೂ ಹೆಚ್ಚು ದೂರ ಬೈಕ್‌ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…

Read More
Crime BMTC Passengers Targeted in Bengaluru Two Members of Notorious Vomit Gang Arrested

Crime: ಬೆಂಗಳೂರಲ್ಲಿ ಬಿಎಂಟಿಸಿ ಪ್ರಯಾಣಿಕರೇ ಟಾರ್ಗೆಟ್: ‘ವಾಂತಿ ಗ್ಯಾಂಗ್’ ಇಬ್ಬರು ಕಳ್ಳರು ಪೊಲೀಸರ ವಶಕ್ಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಗ್ಧ (Crime) ಸಾರ್ವಜನಿಕರನ್ನು ವಂಚಿಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಲು ಖದೀಮರು ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಿಶೇಷವಾಗಿ ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೈಚಳಕ ತೋರುತ್ತಿರುವ ‘ವಾಂತಿ ಗ್ಯಾಂಗ್’ ಮತ್ತು ಮಧ್ಯರಾತ್ರಿ ವಸತಿ ಪ್ರದೇಶಗಳಲ್ಲಿ ದರೋಡೆಗೆ ಇಳಿಯುತ್ತಿರುವ ‘ಮುಸುಕುಧಾರಿ ಕಳ್ಳರ’ ಹಾವಳಿ ನಗರದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ದಂದೆಗಳ ವಿರುದ್ಧ ಅಲರ್ಟ್ ಆಗಿರುವ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಕಟಕಟೆಗೆ ತಳ್ಳಿದ್ದಾರೆ. ಏನಿದು ‘ವಾಂತಿ ಗ್ಯಾಂಗ್’ ತಂತ್ರ?:…

Read More
SIR creating problem in Bengaluru people facing issue

SIR: ಬೆಂಗಳೂರಿನ ಬದಲಾದ ಚಿತ್ರಣ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೊಂದಲ, ಸವಾಲುಗಳ ಸುಳಿ

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 24 ವರ್ಷಗಳ ನಂತರ ಅಂದರೆ 2002ರ ಬಳಿಕ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಗೊಂದಲ ಮತ್ತು ಸವಾಲುಗಳಿಗೆ ಕಾರಣವಾಗಿದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ಭೌಗೋಳಿಕ ಮತ್ತು ಜನಸಂಖ್ಯಾ ಚಿತ್ರಣ ಸಂಪೂರ್ಣವಾಗಿ ಬದಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತದಾರರು ಸೂಕ್ತ ದಾಖಲೆಗಳನ್ನು ಪತ್ತೆ ಹಚ್ಚಲು ಮತ್ತು ನಮೂನೆಗಳನ್ನು ಭರ್ತಿ ಮಾಡಲು ತೀವ್ರ ಪರದಾಡುವಂತಾಗಿದೆ. ನಗರದಲ್ಲಿ…

Read More
Bengalurus Wonder Kid Scooter Sensation Akira Bags 4 World Records Before Turning Two

World Record: ದಾಖಲೆ ಬರೆದ ಬೆಂಗಳೂರಿನ ಪುಟಾಣಿ: 2 ವರ್ಷ ತುಂಬುವ ಮುನ್ನವೇ 4 ವಿಶ್ವ ದಾಖಲೆ ಬರೆದ ಕಿಕ್ ಸ್ಕೂಟರ್ ಸುಂದರಿ ಅಕೀರಾ!

ಬೆಂಗಳೂರು: ಬೆಂಗಳೂರಿನ ಪುಟಾಣಿ ಬಾಲಕಿಯೊಬ್ಬಳು ದಾಖಲೆಗಳ (World Record) ಪುಸ್ತಕ ಪುಟ ತಿರುವಿ ಹೊಸ ಇತಿಹಾಸ ಬರೆಯುತ್ತಿದ್ದಾಳೆ. ಆಕೆಯ ಹೆಸರೇ ಅಕೀರಾ. ಕಿಕ್ ಸ್ಕೂಟರ್ (ಕಾಲು ಒದ್ದು ಓಡಿಸುವ ಸ್ಕೂಟರ್) ಸವಾರಿ ಮಾಡುತ್ತಾ ದೇಶದಾದ್ಯಂತ ಎಲ್ಲರ ಗಮನ ಸೆಳೆಯುತ್ತಿರುವ ಈ ಪುಟಾಣಿಗೆ ಸೋಲೊಪ್ಪಿಕೊಳ್ಳುವುದು ಗೊತ್ತೇ ಇಲ್ಲ. ಸ್ಕೂಟರ್ ಓಡಿಸುವಾಗ ಅಕೀರಾ ಕೆಳಗೆ ಬಿದ್ದರೆ, ಅತ್ತು ರಗಳೆ ಮಾಡುವುದಿಲ್ಲ. ಬದಲಿಗೆ ಮುದ್ದಾಗಿ ನಕ್ಕು, ತಕ್ಷಣವೇ ಮೇಲೆದ್ದು ಮತ್ತೆ ಸವಾರಿ ಮುಂದುವರಿಸುತ್ತಾಳೆ. ಎರಡು ವರ್ಷದ ಬಾಲಕಿಯ ಅದ್ಭುತ ಸಾಧನೆ ಕೇವಲ…

Read More
Permanent Relief from Garbage Menace in Bengaluru Minister Gives Green Signal for Cleanliness Drive GBA

GBA: ಬೆಂಗಳೂರಿನಲ್ಲಿ ಕಸದ ಸಮಸ್ಯೆಗೆ ಶಾಶ್ವತ ಮುಕ್ತಿ: ಸ್ವಚ್ಛತಾ ಆಂದೋಲನಕ್ಕೆ ಸಚಿವರ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜಧಾನಿಯ ಅಂದವನ್ನು ಕೆಡಿಸುತ್ತಿರುವ ತ್ಯಾಜ್ಯದ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ರಾಜ್ಯ ಸರ್ಕಾರ ಹಾಗೂ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಜಂಟಿಯಾಗಿ ಮಹತ್ವದ ಮಾಸ್ಟರ್ ಪ್ಲಾನ್ ರೂಪಿಸಿವೆ. ಮುಂಬರುವ ಆಗಸ್ಟ್ ತಿಂಗಳಿನಿಂದ ನಗರದಾದ್ಯಂತ ಅತ್ಯಂತ ವಿಸ್ತಾರವಾದ “ಕಸಮುಕ್ತ ಬೆಂಗಳೂರು” ಮಹಾ ಅಭಿಯಾನಕ್ಕೆ ಅಧಿಕೃತ ಚಾಲನೆ ಸಿಗಲಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರ ನೇರ ಉಸ್ತುವಾರಿಯಲ್ಲಿ ಈ ಸ್ವಚ್ಛತಾ ಆಂದೋಲನ ನಡೆಯಲಿದ್ದು, ಬಿಬಿಎಂಪಿ ಸೇರಿದಂತೆ ಎಲ್ಲಾ ಸಂಬಂಧಿತ ಇಲಾಖೆಗಳು ರಾಜಧಾನಿಯನ್ನು ಹಸಿರು ನಗರಿಯನ್ನಾಗಿ ಮಾಡಲು…

Read More
Bengaluru Stray Dog Control GBA Steps Up Sterilization and Anti Rabies Drives Across the City

GBA: ಬೆಂಗಳೂರು ಪಶ್ಚಿಮ ವಲಯದಲ್ಲೇ ಇವೆ 69 ಸಾವಿರಕ್ಕೂ ಹೆಚ್ಚು ಬೀದಿ ನಾಯಿಗಳು: ಕಳೆದೊಂದು ತಿಂಗಳಲ್ಲೇ 465 ಶ್ವಾನಗಳಿಗೆ ಲಸಿಕೆ!

ಬೆಂಗಳೂರು ಮಹಾನಗರದಲ್ಲಿ ಬೀದಿ ನಾಯಿಗಳ ಸಂಖ್ಯೆಯನ್ನು ಹತೋಟಿಗೆ ತರಲು (Stray Dogs) ಹಾಗೂ ರೇಬಿಸ್ ಮುಕ್ತ ನಗರವನ್ನಾಗಿಸಲು ಪಾಲಿಕೆಯ (GBA) ಪಶುಪಾಲನಾ ವಿಭಾಗವು ವಿಶೇಷ ಕಾರ್ಯಚರಣೆ ಕೈಗೆತ್ತಿಕೊಂಡಿದೆ. ಶ್ವಾನಗಳಿಗೆ ಲಸಿಕೆ ಹಾಕುವುದು ಹಾಗೂ ಸಂತಾನಹರಣ ಚಿಕಿತ್ಸೆ (ಎಬಿಸಿ) ನೀಡುವ ಪ್ರಕ್ರಿಯೆಗೆ ಈಗ ಮತ್ತಷ್ಟು ವೇಗ ಸಿಕ್ಕಿದೆ. ಪಶ್ಚಿಮ ವಲಯದ ಅಂಕಿ-ಅಂಶ: ಇತ್ತೀಚಿನ ಸಮೀಕ್ಷೆಯೊಂದರ ಅನ್ವಯ, ಬೆಂಗಳೂರಿನ ಪಶ್ಚಿಮ ವಲಯದ ಭಾಗದಲ್ಲೇ ಅಂದಾಜು 69,341 ಬೀದಿ ಶ್ವಾನಗಳು ಇರುವುದು ಪತ್ತೆಯಾಗಿದೆ. ಇವುಗಳ ಪೈಕಿ ಕಳೆದ ಒಂದು ತಿಂಗಳ ಅವಧಿಯಲ್ಲಿ…

Read More