Shalini Rajneesh visit to international airport bengaluru

Shalini Rajneesh: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್‌ ವ್ಯವಸ್ಥೆ, ಅಧಿಕಾರಿಗಳಿಗೆ ಶಾಲಿನಿ ರಜನೀಶ್‌ ಖಡಕ್‌ ಸೂಚನೆ

ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಭೇಟಿ ನೀಡಿದ್ದು, ಅಧಿಕಾರಿಗಳ ಜೊತೆ ಸಮಾಲೋಚನೆ ಮಾಡಿದ್ದಾರೆ. ಹೊಸ ಪಾರ್ಕಿಂಗ್‌ ವ್ಯವಸ್ಥೆ ಪರಿಶೀಲನೆವಿಮಾನ ನಿಲ್ದಾಣದಲ್ಲಿ ಜಾರಿಗೆ ತರಲಾದ ಹೊಸ ಪಾರ್ಕಿಂಗ್ ಮತ್ತು ನೋಂದಣಿ ವ್ಯವಸ್ಥೆಯಿಂದ ಪ್ರಯಾಣಿಕರಿಗೆ ಎದುರಾಗಿರುವ ಸಮಸ್ಯೆಗಳನ್ನು ಬಗೆಹರಿಸಲು ಇಂದು ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿದ್ದಾರೆ. ಟರ್ಮಿನಲ್-1ರ ಆಗಮನ ದ್ವಾರದ ಬಳಿ ವಾಹನಗಳ ಅಸ್ತವ್ಯಸ್ತ ಸಂಚಾರ ಹಾಗೂ ದಟ್ಟಣೆಯಿಂದ ಪ್ರಯಾಣಿಕರಿಂದ ದೂರುಗಳು ಹೆಚ್ಚಾದ…

Read More
christmas special express train from bengaluru to bidar

CHRISTMAS: ಕ್ರಿಸ್‌ಮಸ್‌ ಹಿನ್ನೆಲೆ ವಿಶೇಷ ಎಕ್ರಪ್ರೆಸ್‌ ರೈಲು ಸಂಚಾರ ಆರಂಭ

ಬೆಂಗಳೂರು: ಇನ್ನೇನು ಕೆಲವೇ ದಿನಗಳಲ್ಲಿ ಕ್ರಿಸ್‌ಮಸ್‌ ಹಬ್ಬ ಬರುತ್ತದೆ. ಈ ಸಮಯದಲ್ಲಿ ರಜೆ ಇರುವುದರಿಂದ ಬಹಳಷ್ಟು ಜನರು ಊರುಗಳಿಗೆ ಹೋಉತ್ತಾರೆ. ಅದರಲ್ಲೂ ಹೊಸ ವರ್ಷ ಸಹ ಹತ್ತಿರ ಇರುತ್ತದೆ. ಇದರಿಂದ ಪ್ರವಾಸ ಹೋಗುವವರು ಜಾಸ್ತಿ ಇರುತ್ತಾರೆ. ಕ್ರಿಸ್‌ಮಸ್‌ (Christmas) ಸಮಯದಲ್ಲಿ ಜನರನ್ನ ನಿಭಾಯಿಸಲು ಸುಲಭವಾಗಲಿ ಎಂದು ವಿಶೇಷ ಎಕ್ಸ್‌ಪ್ರೆಸ್‌ ರೈಲು (Express Train) ಆರಂಭ ಮಾಡಲು ನೈಋತ್ಯ ರೈಲ್ವೆ ಇಲಾಖೆ ನಿರ್ಧಾರ ಮಾಡಿದೆ. ಬೆಂಗಳೂರು  ಮತ್ತು ಬೀದರ್ ನಡುವೆ ಎಕ್ಸ್‌ಪ್ರೆಸ್‌ ಕ್ರಿಸ್ಮಸ್ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆ…

Read More