Lokayukta Probe Sought Over Alleged 100 Crore Land Grab Involving Minister HC Balakrishna Wife

HC Balakrishna: ಸರ್ಕಾರಿ ಭೂಮಿ ಕಬಳಿಕೆ: ಸಚಿವರ ಪತ್ನಿ, ಕಾಂಗ್ರೆಸ್ ನಾಯಕರ ವಿರುದ್ಧ ಲೋಕಾಯುಕ್ತಕ್ಕೆ ದೂರು!

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸುತ್ತಮುತ್ತಲಿರುವ ಕೋಟ್ಯಂತರ ರೂಪಾಯಿ ಮೌಲ್ಯದ ಸರ್ಕಾರಿ ಜಮೀನನ್ನು ಪ್ರಭಾವಿ ರಾಜಕಾರಣಿಗಳು ಮತ್ತು ಅಧಿಕಾರಿಗಳು ಸೇರಿ ಲೂಟಿ ಮಾಡಿರುವ ಬೃಹತ್ ಭೂ ಹಗರಣವೊಂದು (HC Balakrishna) ಬೆಳಕಿಗೆ ಬಂದಿದೆ. 2006ರ ಎ.ಟಿ. ರಾಮಸ್ವಾಮಿ ವರದಿ ಪ್ರಕಾರ ಸರ್ಕಾರಿ ಜಮೀನಿನ ಪೋಡಿ ಹಾಗೂ ಖಾತೆ ಮಾಡುವುದು ಸಂಪೂರ್ಣ ನಿಷಿದ್ಧವಾಗಿದ್ದರೂ, ನಿಯಮಗಳನ್ನು ಗಾಳಿಗೆ ತೂರಿ ಸುಮಾರು 300 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ಭೂಮಿಯನ್ನು ಅಕ್ರಮವಾಗಿ ಖಾಸಗಿಯವರ ಹೆಸರಿಗೆ ವರ್ಗಾಯಿಸಲಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಕುರುಬರಹಳ್ಳಿಯಲ್ಲಿ…

Read More
Spotted in Style Kiara Advani and Geetu Mohandas Land in Bengaluru Ahead of Toxic Trailer Release

Toxic: ‘ಟಾಕ್ಸಿಕ್’ ಟ್ರೈಲರ್ ಸಂಭ್ರಮ: ಬೆಂಗಳೂರಿಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ನಟಿ ಕಿಯಾರಾ ಅಡ್ವಾಣಿ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ (Actor Yash) ನಟನೆಯ ಬಹುನಿರೀಕ್ಷಿತ ‘ಟಾಕ್ಸಿಕ್’ (Toxic) ಚಿತ್ರದ ‘ತಬಾಹಿ’ ಹಾಡು ಸೃಷ್ಟಿಸಿರುವ ವಿವಾದ ಹಾಗೂ ಪರ-ವಿರೋಧದ ಚರ್ಚೆಗಳ ನಡುವೆಯೇ, ಬಾಲಿವುಡ್ ನಟಿ ಕಿಯಾರಾ ಅಡ್ವಾಣಿ ಶನಿವಾರ ಬೆಳಿಗ್ಗೆ ಸಿಲಿಕಾನ್ ಸಿಟಿಯಲ್ಲಿ ಪ್ರತ್ಯಕ್ಷವಾಗಿದ್ದಾರೆ. ಇಂದು ಸಂಜೆ ಬೆಂಗಳೂರಿನಲ್ಲಿ ಆಯೋಜಿಸಲಾಗಿರುವ ಚಿತ್ರದ ಭವ್ಯ ಟ್ರೈಲರ್ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಳ್ಳಲು ಅವರು ನಗರಕ್ಕೆ ಆಗಮಿಸಿದ್ದಾರೆ. ವಿಮಾನ ನಿಲ್ದಾಣದಿಂದ ಹೊರಬಂದ ಕಿಯಾರಾ ಸಂಪೂರ್ಣ ಡೆನಿಮ್ ಉಡುಪಿನಲ್ಲಿ ಮಿಂಚುತ್ತಿದ್ದು, ಅಭಿಮಾನಿಗಳೊಂದಿಗೆ ಸೆಲ್ಫಿ ತೆಗೆದುಕೊಂಡು, ಮಾಧ್ಯಮದ ಕ್ಯಾಮೆರಾಗಳಿಗೆ ಪೋಸ್…

Read More
Shocking Raids on Bengaluru Five Star Hotels Rotten Veggies Potted Sparking Health Concerns

Bengaluru: ಫೈವ್ ಸ್ಟಾರ್ ಹೋಟೆಲ್‌ಗಳ ಕಿಚನ್‌ಗೆ ಅಧಿಕಾರಿಗಳ ಶಾಕ್: ದುಬಾರಿ ಹೋಟೆಲ್‌ಗಳಲ್ಲೂ ಕಳಪೆ ಆಹಾರ, ಗ್ರಾಹಕರಲ್ಲಿ ಆತಂಕ

ಬೆಂಗಳೂರು: ಸಿಲಿಕಾನ್ ಸಿಟಿಯ (Bengaluru) ಪ್ರತಿಷ್ಠಿತ ಪಂಚತಾರಾ (ಫೈವ್ ಸ್ಟಾರ್) ಹೋಟೆಲ್‌ಗಳಿಗೆ ಆರೋಗ್ಯ ಸುರಕ್ಷತಾ ವಿಭಾಗದ ಅಧಿಕಾರಿಗಳು ಶುಕ್ರವಾರ ದೊಡ್ಡ ಶಾಕ್ ನೀಡಿದ್ದಾರೆ. ದುಬಾರಿ ಹಣ ಪಡೆದು ಗ್ರಾಹಕರಿಗೆ ನೀಡಲಾಗುವ ಆಹಾರದ ಗುಣಮಟ್ಟ, ಅಡುಗೆ ಕೋಣೆಯ ಸ್ವಚ್ಛತೆ ಹಾಗೂ ಆಹಾರ ಸಂಸ್ಕರಣಾ ವಿಧಾನಗಳನ್ನು ಪರಿಶೀಲಿಸಲು 30ಕ್ಕೂ ಹೆಚ್ಚು ಅಧಿಕಾರಿಗಳ ಬೃಹತ್ ತಂಡ ನಗರದ ವಿವಿಧ ಹೋಟೆಲ್‌ಗಳ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ. ಈ ತಪಾಸಣೆಯ ವೇಳೆ ಕೆಲವು ಪ್ರತಿಷ್ಠಿತ ಹೋಟೆಲ್‌ಗಳಲ್ಲಿ ಕಳಪೆ ಗುಣಮಟ್ಟದ ಆಹಾರ ಪದಾರ್ಥಗಳು ಹಾಗೂ…

Read More
Double whammy for Basavaraj Padukote Hoskote civic body halts his multi storey building work

Basavaraj Padukote: ಬಿಬಿಎಂಪಿ ಅಧಿಕಾರಿಗಳ ಮೇಲಿನ ಹಲ್ಲೆಕೋರನಿಗೆ ಮತ್ತೊಂದು ಬಿಗ್ ಶಾಕ್: ಹೊಸಕೋಟೆಯಲ್ಲಿ ಬಸವರಾಜ್ ಪಡುಕೋಟೆ ಕಟ್ಟಡ ಕಾಮಗಾರಿಗೆ ಬ್ರೇಕ್!

ಬೆಂಗಳೂರು: ಸಿಲಿಕಾನ್ ಸಿಟಿಯ ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವುಗೊಳಿಸಲು ಹೋಗಿದ್ದ ಬಿಬಿಎಂಪಿ ಅಧಿಕಾರಿಗಳ ಮೇಲೆ ದೌರ್ಜನ್ಯ ಎಸಗಿದ್ದ ಪ್ರಕರಣದ ಕಿಂಗ್‌ಪಿನ್ ಬಸವರಾಜ್ ಪಡುಕೋಟೆಗೆ (Basavaraj Padukote) ಕಾನೂನು ಸಂಕಷ್ಟಗಳು ಮುಂದುವರಿದಿವೆ. ಬೆಂಗಳೂರು ಹೊರವಲಯದ ಹೊಸಕೋಟೆಯಲ್ಲಿ ಅವರು ನಿಯಮಬಾಹಿರವಾಗಿ ಕೈಗೆತ್ತಿಕೊಂಡಿದ್ದ ಬಹುಮಹಡಿ ಕಟ್ಟಡ ನಿರ್ಮಾಣ ಕಾರ್ಯಕ್ಕೆ ಈಗ ಹೊಸಕೋಟೆ ನಗರ ಪಂಚಾಯಿತಿ ಅಧಿಕಾರಿಗಳು ಬಿಗಿ ತಡೆ ಒಡ್ಡಿದ್ದಾರೆ. ಪರವಾನಗಿ ಇಲ್ಲದೇ ಕಟ್ಟಡ ನಿರ್ಮಾಣ ಯಾವುದೇ ರೀತಿಯ ಅಧಿಕೃತ ಪರವಾನಗಿ ಪಡೆಯದೆ ಹಾಗೂ ಸರ್ಕಾರದ ನಕ್ಷೆ ನಿಯಮಾವಳಿಗಳನ್ನು ಗಾಳಿಗೆ ತೂರಿ…

Read More
Bengaluru Shocker Men Chase Water Tanker for 4 km Smash Windows and Brutally Attack Driver

Bengaluru: ಸಿಲಿಕಾನ್ ಸಿಟಿಯಲ್ಲಿ ರೋಡ್ ರೇಜ್ ಕಿಚ್ಚು; ಚಾಲಕನ ತಲೆ ಒಡೆದ ಕಿಡಿಗೇಡಿಗಳು

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ (Bengaluru) ದಿನದಿಂದ ದಿನಕ್ಕೆ ವಾಹನ ಸವಾರರ ಆಕ್ರೋಶ ತಡೆರಹಿತವಾಗುತ್ತಿದ್ದು, ಕ್ಷುಲ್ಲಕ ಕಾರಣಗಳಿಗೆ ಜೀವಕ್ಕೆ ಕುತ್ತು ತರುವ ರೋಡ್ ರೇಜ್ ಪ್ರಕರಣಗಳು ಮಿತಿ ಮೀರುತ್ತಿವೆ. ಇದಕ್ಕೆ ಮತ್ತೊಂದು ಸಾಕ್ಷಿ ಎಂಬಂತೆ, ರಾಜಧಾನಿಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬೆಚ್ಚಿಬೀಳಿಸುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ನೀರಿನ ಟ್ಯಾಂಕರ್ ಚಾಲಕನನ್ನು ಬರೋಬ್ಬರಿ ನಾಲ್ಕು ಕಿಲೋಮೀಟರ್‌ಗೂ ಹೆಚ್ಚು ದೂರ ಬೈಕ್‌ಗಳಲ್ಲಿ ಬೆನ್ನಟ್ಟಿದ ಪುಂಡರ ಗುಂಪೊಂದು, ಕಲ್ಲು ತೂರಾಟ ನಡೆಸಿ ಮಾರಣಾಂತಿಕ ಹಲ್ಲೆ ನಡೆಸಿದೆ. ಈ ಭೀಕರ…

Read More
Crime BMTC Passengers Targeted in Bengaluru Two Members of Notorious Vomit Gang Arrested

Crime: ಬೆಂಗಳೂರಲ್ಲಿ ಬಿಎಂಟಿಸಿ ಪ್ರಯಾಣಿಕರೇ ಟಾರ್ಗೆಟ್: ‘ವಾಂತಿ ಗ್ಯಾಂಗ್’ ಇಬ್ಬರು ಕಳ್ಳರು ಪೊಲೀಸರ ವಶಕ್ಕೆ!

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮುಗ್ಧ (Crime) ಸಾರ್ವಜನಿಕರನ್ನು ವಂಚಿಸಿ ನಗದು ಹಾಗೂ ಬೆಲೆಬಾಳುವ ವಸ್ತುಗಳನ್ನು ದೋಚಲು ಖದೀಮರು ಹೊಸ ಹೊಸ ತಂತ್ರಗಳನ್ನು ಬಳಸುತ್ತಿದ್ದಾರೆ. ವಿಶೇಷವಾಗಿ ಬಿಎಂಟಿಸಿ ಬಸ್ ಪ್ರಯಾಣಿಕರನ್ನು ಗುರಿಯಾಗಿಸಿಕೊಂಡು ಕೈಚಳಕ ತೋರುತ್ತಿರುವ ‘ವಾಂತಿ ಗ್ಯಾಂಗ್’ ಮತ್ತು ಮಧ್ಯರಾತ್ರಿ ವಸತಿ ಪ್ರದೇಶಗಳಲ್ಲಿ ದರೋಡೆಗೆ ಇಳಿಯುತ್ತಿರುವ ‘ಮುಸುಕುಧಾರಿ ಕಳ್ಳರ’ ಹಾವಳಿ ನಗರದಲ್ಲಿ ಹೆಚ್ಚಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಈ ದಂದೆಗಳ ವಿರುದ್ಧ ಅಲರ್ಟ್ ಆಗಿರುವ ಪೊಲೀಸರು ಈಗಾಗಲೇ ಇಬ್ಬರು ಆರೋಪಿಗಳನ್ನು ಕಟಕಟೆಗೆ ತಳ್ಳಿದ್ದಾರೆ. ಏನಿದು ‘ವಾಂತಿ ಗ್ಯಾಂಗ್’ ತಂತ್ರ?:…

Read More
SIR creating problem in Bengaluru people facing issue

SIR: ಬೆಂಗಳೂರಿನ ಬದಲಾದ ಚಿತ್ರಣ: ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಗೊಂದಲ, ಸವಾಲುಗಳ ಸುಳಿ

ಬೆಂಗಳೂರು: ಕರ್ನಾಟಕದಲ್ಲಿ ಬರೋಬ್ಬರಿ 24 ವರ್ಷಗಳ ನಂತರ ಅಂದರೆ 2002ರ ಬಳಿಕ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಾಂದ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ತೀವ್ರ ಗೊಂದಲ ಮತ್ತು ಸವಾಲುಗಳಿಗೆ ಕಾರಣವಾಗಿದೆ. ಕಳೆದ ಎರಡು ದಶಕಗಳಲ್ಲಿ ಬೆಂಗಳೂರಿನ ಭೌಗೋಳಿಕ ಮತ್ತು ಜನಸಂಖ್ಯಾ ಚಿತ್ರಣ ಸಂಪೂರ್ಣವಾಗಿ ಬದಲಾಗಿದ್ದು, ಈ ಹಿನ್ನೆಲೆಯಲ್ಲಿ ನಗರದ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಹಾಗೂ ಮತದಾರರು ಸೂಕ್ತ ದಾಖಲೆಗಳನ್ನು ಪತ್ತೆ ಹಚ್ಚಲು ಮತ್ತು ನಮೂನೆಗಳನ್ನು ಭರ್ತಿ ಮಾಡಲು ತೀವ್ರ ಪರದಾಡುವಂತಾಗಿದೆ. ನಗರದಲ್ಲಿ…

Read More