TOP NEWS
Bengaluru condiments association called for strike on june 18 against rowdies harassment

Bengaluru: ಹಫ್ತಾ ವಸೂಲಿ, ಅಧಿಕಾರಿಗಳ ದರ್ಪಕ್ಕೆ ಬೇಸತ್ತ ವರ್ತಕರು: ಜೂನ್ 18 ರಿಂದ ಬೆಂಗಳೂರಿನಲ್ಲಿ ಬೇಕರಿ, ಸಣ್ಣ ಅಂಗಡಿಗಳು ಬಂದ್!

ಬೆಂಗಳೂರು: ರಾಜಧಾನಿಯ ಸಣ್ಣಪುಟ್ಟ ವ್ಯಾಪಾರಿಗಳು ಹಾಗೂ ಬೇಕರಿ ಮಾಲೀಕರು ಅಸಹನೀಯ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಪುಡಿ ರೌಡಿಗಳ ಹಾವಳಿ, ಮಾಮೂಲಿಗಾಗಿ ಪೀಡಿಸುವ ದಂಧೆ ಹಾಗೂ ವಿವಿಧ ಸರ್ಕಾರಿ ಇಲಾಖೆಗಳ ಅಧಿಕಾರಿಗಳ ನಿರಂತರ ಕಿರುಕುಳಕ್ಕೆ (Bengaluru) ಶಾಶ್ವತ ಪರಿಹಾರ ಕೋರಿ, ನಗರದ ಬೇಕರಿ, ಕಾಂಡಿಮೆಂಟ್ಸ್, ಬೀಡಾ ಮತ್ತು ಬೀದಿಬದಿ ವ್ಯಾಪಾರಿಗಳು ಜೂನ್ 18 ರಿಂದ ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ನಿರ್ಧರಿಸಿದ್ದಾರೆ. ಬೆಂಗಳೂರು ಬೇಕರಿ ಮತ್ತು ಕಾಂಡಿಮೆಂಟ್ಸ್ ಅಸೋಸಿಯೇಷನ್ ಹಮ್ಮಿಕೊಂಡಿರುವ ಈ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, “ನಮಗೆ ನೆಮ್ಮದಿಯಿಂದ ವ್ಯಾಪಾರ…

Read More
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
dk shivakumar facing new problem GBA portfolio

DK Shivakumar: ಸಿಎಂ ಆದ ಮೇಲೂ ಬೆಂಗಳೂರು ಅಭಿವೃದ್ಧಿ ಖಾತೆ ಉಳಿಸಿಕೊಳ್ಳುತ್ತಾರಾ ಡಿಕೆಶಿ? ಸಚಿವ ಸ್ಥಾನದ ಮೇಲ ಕಣ್ಣಿಟ್ಟ ಕೈ ನಾಯಕರು!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳಲಿರುವ ಡಿ.ಕೆ. ಶಿವಕುಮಾರ್ (DK Shivakumar) ಅವರು ಈ ಹಿಂದೆ ಉಪಮುಖ್ಯಮಂತ್ರಿಯಾಗಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಮಹತ್ವಾಕಾಂಕ್ಷಿ ಯೋಜನೆಯನ್ನು ಘೋಷಿಸಿದ್ದರು. ಕಳೆದ ಮೂರು ವರ್ಷಗಳಿಂದ ರಾಜಧಾನಿಯ ಉಸ್ತುವಾರಿಯನ್ನು ಯಶಸ್ವಿಯಾಗಿ ನಿಭಾಯಿಸಿಕೊಂಡು ಬಂದಿರುವ ಅವರ ಅದೇ ಸಚಿವ ಖಾತೆಯ ಮೇಲೆ ಈಗ ಸ್ವಪಕ್ಷದ ಹಿರಿಯ ನಾಯಕರ ಕಣ್ಣು ಬಿದ್ದಿದೆ. ಡಿಕೆಶಿ ಅವರು ಮುಖ್ಯಮಂತ್ರಿಯಾದ ಮೇಲೂ ಈ ಪ್ರಭಾವಿ ಖಾತೆಯನ್ನು ತಮ್ಮ ಬಳಿಯೇ ಉಳಿಸಿಕೊಂಡರೆ, ಅದನ್ನು ಪಕ್ಷದ…

Read More
DK Shivakumar fans put flex and banners all over the bengaluru

Bengaluru: ಮುಖ್ಯಮಂತ್ರಿಯಾಗಿ ಡಿಕೆಶಿ ಪ್ರಮಾಣವಚನ ಸಡಗರ: ಸ್ವಪಕ್ಷದವರಿಂದಲೇ ನಿಯಮಗಳ ಉಲ್ಲಂಘನೆ, ಇಡೀ ಸಿಟಿ ಫ್ಲೆಕ್ಸ್‌ಮಯ!

ಬೆಂಗಳೂರು: ನಗರದ ಸೌಂದರ್ಯ ಹಾಳುಗೆಡವಿ ಎಲ್ಲಾದರೂ ಅನಧಿಕೃತ ಬ್ಯಾನರ್ ಅಥವಾ ಫ್ಲೆಕ್ಸ್ ಹಾಕಿದರೆ ನಾನೇ ಖುದ್ದಾಗಿ ಕೇಸ್ ದಾಖಲಿಸಲು ಸೂಚಿಸುತ್ತೇನೆ” ಎಂದು ಹಿಂದೆ ಉಪಮುಖ್ಯಮಂತ್ರಿಯಾಗಿದ್ದ, ಪ್ರಸ್ತುತ ನೂತನ ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಡಿ.ಕೆ. ಶಿವಕುಮಾರ್ ಅವರು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ನೀಡಿದ್ದರು. ಆದರೆ, ಜೂನ್ 3ರಂದು ನೆರವೇರಲಿರುವ ಅವರದೇ ಐತಿಹಾಸಿಕ ಪ್ರಮಾಣವಚನ ಸ್ವೀಕಾರ ಸಮಾರಂಭದ ಜೋಶ್‌ನಲ್ಲಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಬೆಂಬಲಿಗರು ತಮ್ಮದೇ ನಾಯಕನ ಆದೇಶಕ್ಕೆ ಕವಡೆ ಕಾಸಿನ ಕೀಮ್ಮತ್ತು ನೀಡಿಲ್ಲ. ವರಿಷ್ಠರ ಸೂಚನೆ ಹಾಗೂ ಡಿಕೆಶಿಯವರ ಕಡಕ್ ಆದೇಶಗಳನ್ನು…

Read More
dengue case increasing in kids at Bengaluru doctors warns

Dengue: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆ ಸಿಂಚನ: ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ, ಪೋಷಕರು ಹೈ ಅಲರ್ಟ್!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ವರುಣನ ಆರ್ಭಟ ಜೋರಾಗಿದ್ದು, ಸುಡುವ ಬೇಸಿಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪಾದ ವಾತಾವರಣ ನೆಮ್ಮದಿ ತಂದಿದೆ. ಆದರೆ, ಈ ಆಹ್ಲಾದಕರ ಹವಾಮಾನದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ತಲೆನೋವು ಶುರುವಾಗಿದೆ. ಶಾಲೆಗಳು ಪುನರಾರಂಭಗೊಳ್ಳುತ್ತಿರುವ ಈ ಸಂದರ್ಭದಲ್ಲೇ ರಾಜಧಾನಿಯಲ್ಲಿ ಡೆಂಗ್ಯೂ (Dengue) ಜ್ವರದ ಹಾವಳಿ ದಿಢೀರ್ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ನಿಂತ ನೀರೇ ಇದಕ್ಕೆ ಮುಖ್ಯ ಕಾರಣ ಕಳೆದ ಸಾಲಿನಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಈ ಬಾರಿ ಮುಂಗಾರು ಆರಂಭದಲ್ಲೇ ಅಬ್ಬರಿಸುವ ಲಕ್ಷಣಗಳನ್ನು ತೋರಿಸುತ್ತಿದೆ….

Read More
crime bengaluru police arrested 8 drug peddlers

Crime: ದೆಹಲಿ-ಬೆಂಗಳೂರು ಅಂತರರಾಜ್ಯ ಡ್ರಗ್ಸ್ ಜಾಲದ 8 ಪೆಡ್ಲರ್‌ಗಳ ಬಂಧನ, 34 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿಯ ಹೆಬ್ಬಾಳ ಠಾಣೆಯ (Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಮೂರು ಹಂತಗಳಲ್ಲಿ (ಲೇಯರ್ಸ್) ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಡ್ರಗ್ಸ್ ಸಾಗಾಟಕ್ಕೆ ಕಲ್ಪನಾತೀತ ದಾರಿಗಳನ್ನು ಕಂಡುಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಿಫ್ಟ್ ಬಾಕ್ಸ್,…

Read More
crime Wilson garden naga gets bail

Crime: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ವೆಲ್ಕಮ್ ಮಾಡಲು ಹೋದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗುತ್ತಿದ್ದ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಅದ್ಧೂರಿ ಸ್ವಾಗತ ಕೋರಿ ಸನ್ಮಾನಿಸಲು (Crime) ಹೊಂಚು ಹಾಕಿದ್ದ ಆತನ ಬೆಂಬಲಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಗತಕ್ಕೆ ನಡೆದಿತ್ತು ಭರ್ಜರಿ ಸಿದ್ಧತೆ ಸಿದ್ದಾಪುರ ಮೂಲದ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆಯಷ್ಟೇ ಬೆಂಗಳೂರಿನ 48ನೇ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಆತ ಜೈಲಿನಿಂದ ಹೊರಬರುವ ವೇಳೆ ಹಾರ-ತುರಾಯಿಗಳೊಂದಿಗೆ ಸ್ವಾಗತಿಸಲು ಆತನ ಹುಡುಗರ…

Read More