TOP NEWS
KIA Bengaluru international airport hits 400 million passenger

KIA: ಬೆಂಗಳೂರು ಏರ್‌ಪೋರ್ಟ್ ಹೊಸ ಇತಿಹಾಸ: 40 ಕೋಟಿ ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲು

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (KIA) ತನ್ನ ಆರಂಭದಿಂದ ಇದುವರೆಗೆ ಬರೋಬ್ಬರಿ 400 ಮಿಲಿಯನ್ (40 ಕೋಟಿ) ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಕಳೆದ 2025-26ರ ಹಣಕಾಸು ವರ್ಷದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ (ಕಾರ್ಗೋ) ಭಾರಿ ಪ್ರಗತಿ ಕಂಡುಬಂದಿದ್ದು, ವಿಮಾನ ನಿಲ್ದಾಣವು ಪ್ರಸ್ತುತ ದೊಡ್ಡ ಮಟ್ಟದ ಬೆಳವಣಿಗೆಯ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ಇಂಟರ್‌ನ್ಯಾಷನಲ್…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
bengaluru suburban Rail new fleet to boost connectivity

Bengaluru: ಬೆಂಗಳೂರು ಉಪನಗರ ರೈಲು ಯೋಜನೆಗೆ ಆನೆಬಲ: 153 ಹವಾನಿಯಂತ್ರಿತ ಬೋಗಿಗಳ ಖರೀದಿಗೆ 1,513 ಕೋಟಿ ರೂ. ಮೊತ್ತದ ಆರ್ಡರ್!

ಬೆಂಗಳೂರು: ಬಹುನಿರೀಕ್ಷಿತ (Bengaluru) ಉಪನಗರ ರೈಲು ಯೋಜನೆಗೆ ಈಗ ಹೊಸ ವೇಗ ಸಿಕ್ಕಿದ್ದು, ರೈಲು ಬೋಗಿಗಳ ಪೂರೈಕೆಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕೆ-ರೈಡ್ ಸಂಸ್ಥೆಯ ಅಂಗಸಂಸ್ಥೆಯಾದ ಬಿ-ರೈಡ್, ಚೆನ್ನೈ ಮೂಲದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಗೆ ಬರೋಬ್ಬರಿ 1,513.75 ಕೋಟಿ ರೂಪಾಯಿಗಳ ಬೃಹತ್ ಕಾರ್ಯಾದೇಶವನ್ನು ನೀಡಿದೆ. ಈ ಒಪ್ಪಂದದ ಅಡಿಯಲ್ಲಿ ಐಸಿಎಫ್ ಸಂಸ್ಥೆಯು ಮೆಟ್ರೋ ಮಾದರಿಯ 153 ಅತ್ಯಾಧುನಿಕ ಹವಾನಿಯಂತ್ರಿತ ಬೋಗಿಗಳನ್ನು ತಯಾರಿಸಿ ಪೂರೈಸಲಿದೆ. 18 ತಿಂಗಳ ಒಳಗೆ ವಿತರಣೆ ಆರಂಭ ಒಟ್ಟು…

Read More
Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More
Fuel Price Cut Likely in India If Global Crude oil Prices Remain Low

Petrol: ಇಂಧನ ಮಾರಾಟಕ್ಕೆ ಸರ್ಕಾರದ ಹೊಸ ಬ್ರೇಕ್: ಬಂಕ್‌ಗಳಲ್ಲಿ ಇನ್ನುಮುಂದೆ ಪೆಟ್ರೋಲ್ ಕ್ಯಾನ್, ಬಾಟಲಿಗಳಿಗೆ ನೋ ಎಂಟ್ರಿ!

ಬೆಂಗಳೂರು: ರಾಜ್ಯದ ಪೆಟ್ರೋಲ್ ಬಂಕ್‌ಗಳಲ್ಲಿ (Petrol) ಇಂಧನ ವಿತರಣೆಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮಹತ್ವದ ಬದಲಾವಣೆ ತಂದಿದೆ. ಇಂಧನ ದಾಸ್ತಾನು ನಿರ್ವಹಣೆ ಮತ್ತು ಸಾರ್ವಜನಿಕರ ರಕ್ಷಣೆಯ ಹಿತದೃಷ್ಟಿಯಿಂದ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದ್ದು, ನಿಯಮ ಮೀರುವ ಮಾಲೀಕರಿಗೆ ಭಾರೀ ದಂಡ ಹಾಗೂ ಪರವಾನಗಿ ರದ್ದತಿಯ ಎಚ್ಚರಿಕೆ ನೀಡಲಾಗಿದೆ. ವಾಹನಗಳ ಟ್ಯಾಂಕ್‌ಗಷ್ಟೇ ಇಂಧನ ಸೀಮಿತ ಸಾಮಾನ್ಯವಾಗಿ ತುರ್ತು ಅಗತ್ಯಕ್ಕೆ ಅಥವಾ ಗಾಡಿ ರಿಪೇರಿ ಎಂಬ ಕಾರಣ ನೀಡಿ ಬಾಟಲಿ ಹಾಗೂ ಪ್ಲಾಸ್ಟಿಕ್ ಡಬ್ಬಿಗಳಲ್ಲಿ ಪೆಟ್ರೋಲ್…

Read More
Karnataka Extends Deadline for Submitting Residential OC and CC Until August 15

Crime: ಮಹಿಳಾ ಸುರಕ್ಷತೆಯಲ್ಲಿ ಕುಸಿದ ಬೆಂಗಳೂರು: ದೇಶದ ಮೆಟ್ರೋ ನಗರಗಳ ಪೈಕಿ ಸಿಲಿಕಾನ್ ಸಿಟಿಗೆ 3ನೇ ಸ್ಥಾನ

ಬೆಂಗಳೂರು: ತಾಂತ್ರಿಕ ಹಬ್ ಆಗಿ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಬೆಂಗಳೂರು ನಗರವು ಮಹಿಳೆಯರ ವಿರುದ್ಧದ ಅಪರಾಧ (Crime) ಪ್ರಕರಣಗಳಲ್ಲಿ ಆತಂಕಕಾರಿ ಬೆಳವಣಿಗೆಯನ್ನು ದಾಖಲಿಸಿದೆ. 2024ರ ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯುರೋ (NCRB) ವರದಿಯ ಅನ್ವಯ, ದೇಶದ 19 ಪ್ರಮುಖ ಮಹಾನಗರಗಳ ಪೈಕಿ ಮಹಿಳೆಯರ ಮೇಲಿನ ದೌರ್ಜನ್ಯದಲ್ಲಿ ಬೆಂಗಳೂರು ಮೂರನೇ ಸ್ಥಾನದಲ್ಲಿದೆ. ದಾಖಲೆಯಾದ ದೌರ್ಜನ್ಯದ ವಿವರ: ಈ ಪಟ್ಟಿಯಲ್ಲಿ ದೆಹಲಿ ಮತ್ತು ಮುಂಬೈ ನಗರಗಳು ಮೊದಲ ಎರಡು ಸ್ಥಾನಗಳನ್ನು ಪಡೆದಿದ್ದರೆ, ಬೆಂಗಳೂರು ನಂತರದ ಸ್ಥಾನದಲ್ಲಿದೆ. 2024ರ ಅವಧಿಯಲ್ಲಿ ನಗರದಲ್ಲಿ…

Read More
good news indian railway releases bullet train route maps

Bullet Train: ಕರ್ನಾಟಕಕ್ಕೆ ಮೂರು ಬುಲೆಟ್ ರೈಲು ಮಾರ್ಗಗಳ ನಕ್ಷೆ ರಿಲೀಸ್: ಮೈಸೂರು-ಬೆಂಗಳೂರು ನಡುವೆ ಅತೀ ವೇಗದ ಪ್ರಯಾಣ!

ಬೆಂಗಳೂರು: ರಾಜ್ಯದ ಜನತೆ ಬಹುಕಾಲದಿಂದ ಕಾಯುತ್ತಿದ್ದ ಹೈಸ್ಪೀಡ್ ರೈಲು ಯೋಜನೆಗಳ ಅಧಿಕೃತ ಮಾರ್ಗಸೂಚಿ ಹೊರಬಿದ್ದಿದೆ. ಬೆಂಗಳೂರಿನಿಂದ ನೆರೆಯ ರಾಜಧಾನಿಗಳಾದ ಹೈದರಾಬಾದ್ ಮತ್ತು ಚೆನ್ನೈಗೆ ಸಂಪರ್ಕ ಕಲ್ಪಿಸುವ ಯೋಜನೆಗಳ ಜೊತೆಗೆ, ಈಗ ಮೈಸೂರು-ಬೆಂಗಳೂರು ಹೈಸ್ಪೀಡ್ (Bullet Train) ಮಾರ್ಗದ ನಕ್ಷೆಯೂ ಸಿದ್ಧವಾಗಿರುವುದು ವಿಶೇಷ. ಮೈಸೂರು ಮಾರ್ಗದ ಹೈಲೈಟ್ಸ್: ಸಂಸದ ಯದುವೀರ್ ಒಡೆಯರ್ ಅವರ ಪ್ರಸ್ತಾವನೆಗೆ ಓಗೊಟ್ಟಿರುವ ಕೇಂದ್ರ ಸರ್ಕಾರ, ಚೆನ್ನೈ ಬುಲೆಟ್ ರೈಲು ಯೋಜನೆಯನ್ನು ಮೈಸೂರಿನವರೆಗೆ ವಿಸ್ತರಿಸಲು ಮುಂದಾಗಿದೆ. ಸುಮಾರು 157 ಕಿ.ಮೀ ಉದ್ದದ ಈ ಮಾರ್ಗವು ಮೈಸೂರಿನಿಂದ…

Read More