TOP NEWS
crime police arrested a gang for thefting in bus

Crime: ಮಕ್ಕಳಿಂದ ವಾಂತಿ ನಾಟಕವಾಡಿಸಿ ಚಿನ್ನಾಭರಣ ದೋಚುತ್ತಿದ್ದ ಖತರ್ನಾಕ್ ಗ್ಯಾಂಗ್ ಪೊಲೀಸರ ವಶಕ್ಕೆ!

ಹೊಸಕೋಟೆ: ಬಸ್ಸುಗಳಲ್ಲಿ ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಅವರ ಮೈಮೇಲಿನ ಒಡವೆಗಳನ್ನು (Crime) ಲೂಟಿ ಮಾಡುತ್ತಿದ್ದ ಕುಪ್ಪಂ ಮೂಲದ ಗ್ಯಾಂಗ್‌ನ ಪ್ರಮುಖ ಆರೋಪಿಯನ್ನು ಹೊಸಕೋಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ನಗದನ್ನು ವಶಪಡಿಸಿಕೊಳ್ಳಲಾಗಿದೆ. ಕಳ್ಳತನದ ವಿಶಿಷ್ಟ ಶೈಲಿ: ಈ ಗ್ಯಾಂಗ್ ಕಳ್ಳತನಕ್ಕಾಗಿ ಮಕ್ಕಳನ್ನು ಬಳಸಿಕೊಳ್ಳುತ್ತಿತ್ತು. ಬಸ್ಸಿನಲ್ಲಿ ಪ್ರಯಾಣಿಸುವಾಗ ಈ ತಂಡದ ಸದಸ್ಯರು ತಮ್ಮೊಂದಿಗಿದ್ದ ಮಗುವಿಗೆ ವಾಂತಿ ಬರುತ್ತಿದೆ ಎಂದು ನಾಟಕವಾಡುತ್ತಿದ್ದರು. ಮಗುವಿನ ಅಸ್ವಸ್ಥತೆ ನೋಡಿ ಪ್ರಯಾಣಿಕರು ಸಹಾಯಕ್ಕೆ ಬಂದಾಗ ಅಥವಾ ಅವರ…

Read More
cyber crime bengaluru more than 2 crore duped

Cyber Crime: ಎನ್‌ಐಎ ಅಧಿಕಾರಿಗಳ ಸೋಗಿನಲ್ಲಿ ತಾಯಿ-ಮಗಳಿಗೆ 2.1 ಕೋಟಿ ರೂ. ವಂಚನೆ!

ಬೆಂಗಳೂರು: ರಾಜಧಾನಿಯಲ್ಲಿ ಸೈಬರ್ ವಂಚಕರ ಜಾಲ ಮತ್ತಷ್ಟು ವಿಸ್ತರಿಸುತ್ತಿದ್ದು, ಜಯನಗರದ ಗೃಹಿಣಿಯೊಬ್ಬರು ಮತ್ತು ಅವರ ಮಗಳನ್ನು ಗುರಿಯಾಗಿಸಿಕೊಂಡು (Cyber Crime) ಬರೋಬ್ಬರಿ 2.1 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ತನಿಖಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸಿ ಈ ಭಾರೀ ಮೊತ್ತದ ವಂಚನೆ ಎಸಗಲಾಗಿದೆ. ನಕಲಿ ವಿಚಾರಣೆಯ ನಾಟಕ: ಏಪ್ರಿಲ್ 13ರಂದು ಸಂತ್ರಸ್ತ ಮಹಿಳೆಗೆ ವಾಟ್ಸಾಪ್ ಮೂಲಕ ಕರೆ ಮಾಡಿದ್ದ ಅಪರಿಚಿತನೊಬ್ಬ, ತನ್ನನ್ನು ‘ಪ್ರದೀಪ್ ಜಸ್ವಾಲ್’ ಎಂದು ಪರಿಚಯಿಸಿಕೊಂಡಿದ್ದ. ಮಹಿಳೆಯ ಡೆಬಿಟ್ ಕಾರ್ಡ್ ಅನ್ನು ದೇಶವಿರೋಧಿ ಸಂಘಟನೆಯಾದ ಪಿಎಫ್‌ಐ (PFI)…

Read More
DK Shivakumar meeting with central minister Rajnath singh

DK Shivakumar: ವಿಮಾನ ನಿಲ್ದಾಣಗಳ ಸುತ್ತಮುತ್ತಲ ಕಟ್ಟಡ ನಿರ್ಮಾಣ ನಿರ್ಬಂಧ ಸಡಿಲಿಕೆಗೆ ಕೇಂದ್ರಕ್ಕೆ ಮನವಿ

ನವದೆಹಲಿ: ಬೆಂಗಳೂರು ನಗರದಲ್ಲಿನ ರಕ್ಷಣಾ ಇಲಾಖೆಯ ವಿಮಾನ ನಿಲ್ದಾಣಗಳ ಸುತ್ತಮುತ್ತಲ ಪ್ರದೇಶದಲ್ಲಿ ವಿಧಿಸಲಾಗಿರುವ ಎತ್ತರದ ನಿರ್ಬಂಧಗಳು ನಗರದ ಅಭಿವೃದ್ಧಿಗೆ ಅಡ್ಡಿಯಾಗುತ್ತಿವೆ. ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರೊಂದಿಗೆ ನವದೆಹಲಿಯಲ್ಲಿ ಸಕಾರಾತ್ಮಕ ಸಭೆ ನಡೆಸಿದ್ದೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮಾಹಿತಿ ನೀಡಿದ ಡಿಸಿಎಂ ಈ ಕುರಿತು ಮಾಹಿತಿ ನೀಡಿರುವ ಅವರು, ಎಚ್‌ಎಎಲ್ (HAL) ಮತ್ತು ಯಲಹಂಕ ವಾಯುನೆಲೆಗಳ ಸುತ್ತಮುತ್ತ ನಿರಾಕ್ಷೇಪಣಾ ಪತ್ರ (NOC) ನೀಡುವಾಗ ವಿಧಿಸಲಾಗುತ್ತಿರುವ…

Read More
removing sacred thread during cet exam in Bengaluru staff suspended

CET: ಸಿಇಟಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ವಿವಾದ; ಕಾಲೇಜಿನ ಮೂವರು ಸಿಬ್ಬಂದಿ ಅಮಾನತು

ಬೆಂಗಳೂರು: ಕೋರಮಂಗಲದ ಕೃಪಾನಿಧಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಸಿಇಟಿ (CET) ಪರೀಕ್ಷೆಯ ವೇಳೆ, ವಿದ್ಯಾರ್ಥಿಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಘಟನೆಯೊಂದು ನಡೆದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಪರೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳಿಗೆ ಧಾರ್ಮಿಕ ಸಂಕೇತವಾದ ಜನಿವಾರವನ್ನು ಬಿಚ್ಚುವಂತೆ ಒತ್ತಾಯಿಸಿದ್ದ ಘಟನೆ ಇದೀಗ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಾಲೇಜು ಆಡಳಿತ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ. ಏನಿದು ಪ್ರಕರಣ? ಏಪ್ರಿಲ್ 23ರಂದು ನಡೆದ ಸಿಇಟಿ ಪರೀಕ್ಷೆಯ ಸಂದರ್ಭದಲ್ಲಿ, ಆನಂದ್ ಸುಧೀರ್ ರಾವ್ ಸೇರಿದಂತೆ ಸುಮಾರು ಐವರು ವಿದ್ಯಾರ್ಥಿಗಳನ್ನು…

Read More
crime Man takes dog life for barking at wife in Bengaluru

Crime: ಹೆಂಡತಿ ಮೇಲೆ ಬೊಗಳಿದ ನಾಯಿ ಜೀವ ತೆಗೆದ ಆಸಾಮಿ

ಬೆಂಗಳೂರು:ಬೆಂಗಳೂರಿನಲ್ಲಿ (Bengaluru) ಕೇವಲ ಸಣ್ಣ ಕಾರಣವೊಂದಕ್ಕಾಗಿ ನೆರೆಯ ಮನೆಯ ಮುಗ್ಧ ನಾಯಿಯೊಂದರ ಮೇಲೆ ವ್ಯಕ್ತಿಯೊಬ್ಬ ಹಲ್ಲೆ ನಡೆಸಿರುವ ಹೇಯ ಘಟನೆ ಬೆಳಕಿಗೆ (Crime) ಬಂದಿದೆ. ತಮ್ಮ ಪತ್ನಿಯ ಮೇಲೆ ನಾಯಿ ಬೊಗಳಿತು ಎಂಬ ಕ್ಷುಲ್ಲಕ ಕಾರಣಕ್ಕಾಗಿ ಗೋಪಿ ಎಂಬಾತ ಮರದ ತುಂಡಿನಿಂದ ನಾಯಿಯನ್ನು ಮನಬಂದಂತೆ ಹೊಡೆದು ಗಾಯಗೊಳಿಸಿದ್ದಾನೆ. ಈ ಘಟನೆಯು ಏಪ್ರಿಲ್ 9ರಂದು ನಡೆದಿದ್ದು, ಇದಕ್ಕೆ ಸಂಬಂಧಿಸಿದ ದೃಶ್ಯಗಳು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಏನಿದು ಘಟನೆ? ಸಿಸಿಟಿವಿ ದೃಶ್ಯಗಳಲ್ಲಿ ಗೋಪಿ ನೇರವಾಗಿ ನೆರೆಯವರ ಮನೆಗೆ ನುಗ್ಗಿ, ಪ್ರವೇಶದ್ವಾರದಲ್ಲಿದ್ದ…

Read More
Demand for induction stove increased in bengaluru

Bengaluru: ರಾಜಧಾನಿಯಲ್ಲಿ ಗ್ಯಾಸ್‌ ಸಂಕಷ್ಟ, ಇಂಡಕ್ಷನ್‌ ಸ್ಟವ್‌ ಹಿಂದೆ ಬಿದ್ದ ಜನ

ಬೆಂಗಳೂರು: ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧದ ಕಾರ್ಮೋಡ ಇದೀಗ ಬೆಂಗಳೂರಿನ (Bengaluru) ಅಡುಗೆ ಮನೆಗಳಿಗೂ ತಟ್ಟಿದೆ. ಜಾಗತಿಕವಾಗಿ ಅನಿಲ ಪೂರೈಕೆಯಲ್ಲಿ ಉಂಟಾಗಿರುವ ವ್ಯತ್ಯಯದಿಂದಾಗಿ ಮುಂದಿನ ದಿನಗಳಲ್ಲಿ ಗ್ಯಾಸ್ ಸಿಲಿಂಡರ್ ಸಿಗುವುದು ಕಷ್ಟವಾಗಬಹುದು ಎಂಬ ಭೀತಿ ಶುರುವಾಗಿದೆ. ಈ ಕಾರಣದಿಂದಾಗಿ ರಾಜಧಾನಿಯ ಜನ ಸಾಮಾನ್ಯರು ಹಾಗೂ ಹೋಟೆಲ್ ಮಾಲೀಕರು ಅಡುಗೆ ಅನಿಲಕ್ಕೆ ಪರ್ಯಾಯವಾಗಿ ವಿದ್ಯುತ್ ಚಾಲಿತ ಇಂಡಕ್ಷನ್ ಸ್ಟವ್‌ಗಳ ಖರೀದಿಗೆ ಮುಗಿಬಿದ್ದಿದ್ದಾರೆ. ಸ್ಟಾರ್‌ ಹೋಟೆಲ್‌ಗಳಿಂದಲೂ ಬೇಡಿಕೆ ನಗರದಲ್ಲಿ ಇಂಡಕ್ಷನ್ ಒಲೆಗಳಿಗೆ ಹಿಂದೆಂದೂ ಇಲ್ಲದಂತಹ ಬೇಡಿಕೆ ಕಂಡುಬರುತ್ತಿದೆ. ಈ…

Read More
Bengaluru Karaga commissioner checks preparation

Karaga: ಬೆಂಗಳೂರು ಕರಗಾಗೆ ದಿನಗಣನೆ, ಆಯುಕ್ತರಿಂದ ಸ್ಥಳ ಪರಿಶೀಲನೆ

ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Karaga) ಮಹೋತ್ಸವದ ಅಂಗವಾಗಿ ಧರ್ಮರಾಯಸ್ವಾಮಿ ದೇವಸ್ಥಾನದ ಪೂರ್ವಸಿದ್ಧತೆಗಳ ಬಗ್ಗೆ ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತ ರಾಜೇಂದ್ರ ಚೋಳನ್ ನೇತೃತ್ವದಲ್ಲಿಂದು ದೇವಸ್ಥಾನದ ಸುತ್ತಲಿನ ಸ್ಥಳ ಪರಿಶೀಲನೆ ನಡೆಯಿತು. ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ  ಆಯುಕ್ತರು ದೇವಸ್ಥಾನ ಆಡಳಿತ ಮಂಡಳಿಯವರೊಂದಿಗೆ ಹಾಗೂ ಸಂಬಂಧಪಟ್ಟ ನಗರ ಪಾಲಿಕೆಯ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿದರು. ಬೆಂಗಳೂರು ಕೇಂದ್ರ ನಗರ ಪಾಲಿಕೆಯ ವತಿಯಿಂದ ಕೈಗೊಳ್ಳಬೇಕಾದ, ಕರಗ ಹಾದುಹೋಗುವ ಸ್ಥಳಗಳಲ್ಲಿ ರಸ್ತೆ ದುರಸ್ತಿ, ಒಳಚರಂಡಿಗಳ ಮ್ಯಾನ್‌ಹೋಲ್‌ಗಳ ದುರಸ್ತಿ, ರಸ್ತೆ ಗುಂಡಿ…

Read More