dengue case increasing in kids at Bengaluru doctors warns

Dengue: ಸಿಲಿಕಾನ್ ಸಿಟಿಯಲ್ಲಿ ಮುಂಗಾರು ಮಳೆ ಸಿಂಚನ: ಮಕ್ಕಳಲ್ಲಿ ಹೆಚ್ಚಿದ ಡೆಂಗ್ಯೂ ಭೀತಿ, ಪೋಷಕರು ಹೈ ಅಲರ್ಟ್!

ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಸಂಜೆಯಾಗುತ್ತಿದ್ದಂತೆ ವರುಣನ ಆರ್ಭಟ ಜೋರಾಗಿದ್ದು, ಸುಡುವ ಬೇಸಿಗೆಯಿಂದ ಕಂಗಾಲಾಗಿದ್ದ ಜನರಿಗೆ ತಂಪಾದ ವಾತಾವರಣ ನೆಮ್ಮದಿ ತಂದಿದೆ. ಆದರೆ, ಈ ಆಹ್ಲಾದಕರ ಹವಾಮಾನದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ತಲೆನೋವು ಶುರುವಾಗಿದೆ. ಶಾಲೆಗಳು ಪುನರಾರಂಭಗೊಳ್ಳುತ್ತಿರುವ ಈ ಸಂದರ್ಭದಲ್ಲೇ ರಾಜಧಾನಿಯಲ್ಲಿ ಡೆಂಗ್ಯೂ (Dengue) ಜ್ವರದ ಹಾವಳಿ ದಿಢೀರ್ ಹೆಚ್ಚಾಗಿದ್ದು, ಪೋಷಕರಲ್ಲಿ ಆತಂಕ ಮೂಡಿಸಿದೆ. ನಿಂತ ನೀರೇ ಇದಕ್ಕೆ ಮುಖ್ಯ ಕಾರಣ ಕಳೆದ ಸಾಲಿನಲ್ಲಿ ನಿಯಂತ್ರಣದಲ್ಲಿದ್ದ ಡೆಂಗ್ಯೂ, ಈ ಬಾರಿ ಮುಂಗಾರು ಆರಂಭದಲ್ಲೇ ಅಬ್ಬರಿಸುವ ಲಕ್ಷಣಗಳನ್ನು ತೋರಿಸುತ್ತಿದೆ….

Read More
crime bengaluru police arrested 8 drug peddlers

Crime: ದೆಹಲಿ-ಬೆಂಗಳೂರು ಅಂತರರಾಜ್ಯ ಡ್ರಗ್ಸ್ ಜಾಲದ 8 ಪೆಡ್ಲರ್‌ಗಳ ಬಂಧನ, 34 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ

ಬೆಂಗಳೂರು: ರಾಜಧಾನಿಯ ಹೆಬ್ಬಾಳ ಠಾಣೆಯ (Crime) ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ, ದೆಹಲಿಯಿಂದ ಬೆಂಗಳೂರಿಗೆ ಮಾದಕ ವಸ್ತುಗಳನ್ನು ಸಾಗಿಸಿ ಮಾರಾಟ ಮಾಡುತ್ತಿದ್ದ ಅಂತರರಾಜ್ಯ ಡ್ರಗ್ಸ್ ಜಾಲವನ್ನು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಟು ಜನ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರಿಂದ ಒಟ್ಟು 34 ಕೋಟಿ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ. ಅತ್ಯಂತ ವ್ಯವಸ್ಥಿತವಾಗಿ ಮೂರು ಹಂತಗಳಲ್ಲಿ (ಲೇಯರ್ಸ್) ಕಾರ್ಯನಿರ್ವಹಿಸುತ್ತಿದ್ದ ಈ ಗ್ಯಾಂಗ್, ಡ್ರಗ್ಸ್ ಸಾಗಾಟಕ್ಕೆ ಕಲ್ಪನಾತೀತ ದಾರಿಗಳನ್ನು ಕಂಡುಕೊಂಡಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಗಿಫ್ಟ್ ಬಾಕ್ಸ್,…

Read More
crime Wilson garden naga gets bail

Crime: ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ವೆಲ್ಕಮ್ ಮಾಡಲು ಹೋದ ಗ್ಯಾಂಗ್ ಅರೆಸ್ಟ್

ಬೆಂಗಳೂರು: ಜೈಲಿನಿಂದ ಬಿಡುಗಡೆಯಾಗುತ್ತಿದ್ದ ಕುಖ್ಯಾತ ರೌಡಿಶೀಟರ್ ವಿಲ್ಸನ್ ಗಾರ್ಡನ್ ನಾಗನಿಗೆ ಅದ್ಧೂರಿ ಸ್ವಾಗತ ಕೋರಿ ಸನ್ಮಾನಿಸಲು (Crime) ಹೊಂಚು ಹಾಕಿದ್ದ ಆತನ ಬೆಂಬಲಿಗರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ವಾಗತಕ್ಕೆ ನಡೆದಿತ್ತು ಭರ್ಜರಿ ಸಿದ್ಧತೆ ಸಿದ್ದಾಪುರ ಮೂಲದ ಮಹೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದ ವಿಲ್ಸನ್ ಗಾರ್ಡನ್ ನಾಗನಿಗೆ ನಿನ್ನೆಯಷ್ಟೇ ಬೆಂಗಳೂರಿನ 48ನೇ ಸೆಷನ್ಸ್ ನ್ಯಾಯಾಲಯವು ಜಾಮೀನು ನೀಡಿ ಆದೇಶಿಸಿತ್ತು. ಈ ಹಿನ್ನೆಲೆಯಲ್ಲಿ ಆತ ಜೈಲಿನಿಂದ ಹೊರಬರುವ ವೇಳೆ ಹಾರ-ತುರಾಯಿಗಳೊಂದಿಗೆ ಸ್ವಾಗತಿಸಲು ಆತನ ಹುಡುಗರ…

Read More
KIA Bengaluru international airport hits 400 million passenger

KIA: ಬೆಂಗಳೂರು ಏರ್‌ಪೋರ್ಟ್ ಹೊಸ ಇತಿಹಾಸ: 40 ಕೋಟಿ ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲು

ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣವು (KIA) ತನ್ನ ಆರಂಭದಿಂದ ಇದುವರೆಗೆ ಬರೋಬ್ಬರಿ 400 ಮಿಲಿಯನ್ (40 ಕೋಟಿ) ಪ್ರಯಾಣಿಕರ ಸಂಚಾರದ ಐತಿಹಾಸಿಕ ಮೈಲಿಗಲ್ಲನ್ನು ದಾಟಿದೆ. ಕಳೆದ 2025-26ರ ಹಣಕಾಸು ವರ್ಷದಲ್ಲಿ ಅಂತರರಾಷ್ಟ್ರೀಯ ಪ್ರಯಾಣಿಕರ ಸಂಖ್ಯೆ ಮತ್ತು ಸರಕು ಸಾಗಣೆಯಲ್ಲಿ (ಕಾರ್ಗೋ) ಭಾರಿ ಪ್ರಗತಿ ಕಂಡುಬಂದಿದ್ದು, ವಿಮಾನ ನಿಲ್ದಾಣವು ಪ್ರಸ್ತುತ ದೊಡ್ಡ ಮಟ್ಟದ ಬೆಳವಣಿಗೆಯ ಹಂತದಲ್ಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಬೆಂಗಳೂರು ಇಂಟರ್‌ನ್ಯಾಷನಲ್…

Read More
DK Shivakumar about GBA election it will happen soon

DK Shivakumar: ಶೀಘ್ರದಲ್ಲಿ ಜಿಬಿಎ ಚುನಾವಣೆ: ಡಿಕೆ ಶಿವಕುಮಾರ್

ಬೆಂಗಳೂರು: ಜಿಬಿಎ ವ್ಯಾಪ್ತಿಯ ಪಾಲಿಕೆಗಳ ಚುನಾವಣೆ ಕೋರ್ಟ್ ನಿರ್ದೇಶನದ ಪ್ರಕಾರ ನಡೆಯುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು ತಿಳಿಸಿದರು. ಜಿಬಿಎ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ಜಿಬಿಎ ಚುನಾವಣೆ ಯಾವಾಗ ನಡೆಯಲಿದೆ ಎಂಬ ಪ್ರಶ್ನೆಗೆ ಈ ರೀತಿ ಪ್ರತಿಕ್ರಿಯಿಸಿದರು. ಈ ವರ್ಷ ಜಿಬಿಎ ಆದಾಯದ ನಿರೀಕ್ಷೆ ಏನಿದೆ ಎಂದು ಕೇಳಿದಾಗ, “ಆದಾಯ ಬರಲಿ ನೋಡೋಣ. ನಾವು ಆದಾಯದ ಲೆಕ್ಕ ಹಾಕುತ್ತಿಲ್ಲ. ಬೆಲೆ ಏರಿಕೆಯಿಂದ ತತ್ತರಿಸಿರುವ ಜನರ…

Read More
bengaluru suburban Rail new fleet to boost connectivity

Bengaluru: ಬೆಂಗಳೂರು ಉಪನಗರ ರೈಲು ಯೋಜನೆಗೆ ಆನೆಬಲ: 153 ಹವಾನಿಯಂತ್ರಿತ ಬೋಗಿಗಳ ಖರೀದಿಗೆ 1,513 ಕೋಟಿ ರೂ. ಮೊತ್ತದ ಆರ್ಡರ್!

ಬೆಂಗಳೂರು: ಬಹುನಿರೀಕ್ಷಿತ (Bengaluru) ಉಪನಗರ ರೈಲು ಯೋಜನೆಗೆ ಈಗ ಹೊಸ ವೇಗ ಸಿಕ್ಕಿದ್ದು, ರೈಲು ಬೋಗಿಗಳ ಪೂರೈಕೆಗೆ ಸಂಬಂಧಿಸಿದಂತೆ ಮಹತ್ವದ ಒಪ್ಪಂದಕ್ಕೆ ಸಹಿ ಹಾಕಲಾಗಿದೆ. ಕೆ-ರೈಡ್ ಸಂಸ್ಥೆಯ ಅಂಗಸಂಸ್ಥೆಯಾದ ಬಿ-ರೈಡ್, ಚೆನ್ನೈ ಮೂಲದ ಇಂಟೆಗ್ರಲ್ ಕೋಚ್ ಫ್ಯಾಕ್ಟರಿ (ICF) ಗೆ ಬರೋಬ್ಬರಿ 1,513.75 ಕೋಟಿ ರೂಪಾಯಿಗಳ ಬೃಹತ್ ಕಾರ್ಯಾದೇಶವನ್ನು ನೀಡಿದೆ. ಈ ಒಪ್ಪಂದದ ಅಡಿಯಲ್ಲಿ ಐಸಿಎಫ್ ಸಂಸ್ಥೆಯು ಮೆಟ್ರೋ ಮಾದರಿಯ 153 ಅತ್ಯಾಧುನಿಕ ಹವಾನಿಯಂತ್ರಿತ ಬೋಗಿಗಳನ್ನು ತಯಾರಿಸಿ ಪೂರೈಸಲಿದೆ. 18 ತಿಂಗಳ ಒಳಗೆ ವಿತರಣೆ ಆರಂಭ ಒಟ್ಟು…

Read More
Bengaluru people curiosity increased regarding dk shivakumar big announcement on may 13

DK Shivakumar: ನಾಳೆ ಬೆಂಗಳೂರು ನಿವಾಸಿಗಳಿಗೆ ಸಿಗಲಿದೆ ಗುಡ್‌ನ್ಯೂಸ್‌, ಏನಿದು ಡಿಕೆಶಿ ಗ್ಯಾರಂಟಿ?

ಬೆಂಗಳೂರು: ಅಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DK Shivakumar) ಅವರು ರಾಜಧಾನಿಯ ಜನತೆಗೆ ಹೊಸ ‘ಗ್ಯಾರಂಟಿ’ಗಳನ್ನು ನೀಡುವ ಸುಳಿವು ನೀಡಿದ್ದಾರೆ. ಸೋಮವಾರ ಈ ಬಗ್ಗೆ ಮಾತನಾಡಿದ ಅವರು, ಬೆಂಗಳೂರಿಗಾಗಿ ವಿಶೇಷ ಯೋಜನೆಗಳನ್ನು ಸಿದ್ಧಪಡಿಸಲಾಗಿದ್ದು, ಇದರ ಸಂಪೂರ್ಣ ವಿವರಗಳನ್ನು ಮೇ 13ರಂದು ಹಂಚಿಕೊಳ್ಳಲಾಗುವುದು ಎಂದು ತಿಳಿಸಿದರು. ಈಗಾಗಲೇ ಮೇ 16ರಿಂದ ‘ನನ್ನ ಖಾತೆ’ ಅಭಿಯಾನ ಮತ್ತು ಪ್ರತಿ ಶನಿವಾರ ನಗರಾದ್ಯಂತ ‘ಖಾತೆ ಮೇಳ’ಗಳನ್ನು ನಡೆಸುವುದಾಗಿ ಘೋಷಿಸಿರುವ ಅವರು, ಈಗ ನೀಡಲಿರುವ ಹೊಸ ಆಶ್ವಾಸನೆಗಳು ಅದರ ಭಾಗವೇ…

Read More