TOP NEWS
BPSC TRE 3 Scam Seal tampering expert former doctor arrested

BPSC: ಹೋಟೆಲ್‌ನಲ್ಲಿ ಅಭ್ಯರ್ಥಿಗಳನ್ನು ಕೂಡಿಹಾಕಿ ಉತ್ತರ ಬಾಯಿಪಾಠ ಮಾಡಿಸಿದ್ದ ವೈದ್ಯ!; ಬಿಪಿಎಸ್‌ಸಿ ಪರೀಕ್ಷಾ ದಂಧೆಯ ರೋಚಕ ಕಥೆ ಬಿಚ್ಚಿಟ್ಟ ಪೊಲೀಸರು!

ಪಾಟ್ನಾ: ಬಿಹಾರ ಶಿಕ್ಷಕರ ನೇಮಕಾತಿ ಪರೀಕ್ಷೆಯ (BPSC TRE-3) ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಆರ್ಥಿಕ ಅಪರಾಧಗಳ ಘಟಕ (EOU) ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಪ್ರಮುಖ ಆರೋಪಿಯಾಗಿದ್ದ ಸರ್ಕಾರಿ ಮಾಜಿ ವೈದ್ಯನನ್ನು ಬಂಧಿಸಿದೆ. ಬಂಧಿತ ಆರೋಪಿಯನ್ನು ಡಾ. ಮನೀಶ್ ಕುಮಾರ್ ಎಂದು ಗುರುತಿಸಲಾಗಿದ್ದು, ಈತ ಪರೀಕ್ಷೆಗೂ ಮುನ್ನವೇ ಸುಮಾರು 30 ಅಭ್ಯರ್ಥಿಗಳಿಗೆ ಸೋರಿಕೆಯಾದ ಪ್ರಶ್ನೆಪತ್ರಿಕೆಗಳನ್ನು ನೀಡಿ, ಅವರಿಂದ ಬರೋಬ್ಬರಿ 1.2 ಕೋಟಿ ರೂಪಾಯಿ ವಸೂಲಿ ಮಾಡಿದ್ದಾಗಿ ತನಿಖಾಧಿಕಾರಿಗಳು ಬಹಿರಂಗಪಡಿಸಿದ್ದಾರೆ. ಪ್ರಶ್ನೆಪತ್ರಿಕೆಗಳು ಇರುವ ಸೀಲ್ ಮಾಡಿದ ಬಾಕ್ಸ್‌ಗಳನ್ನು ಯಾವುದೇ…

Read More
bihar nda samrat choudhari state government cabinet expansion

Bihar: ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ

ಪಾಟ್ನಾ: ಬಿಹಾರ (Bihar) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಈ ಹೊಸ ತಂಡದಲ್ಲಿ ಒಟ್ಟು 31 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲರ ಗಮನ ಸೆಳೆದಿರುವುದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ. ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…

Read More
supreme court surprised after bihar police says rats destroyed evidence

Supreme Court: ಲಂಚದ ನೋಟುಗಳನ್ನು ತಿಂದ ಇಲಿಗಳು!: ಬಿಹಾರ ಪೊಲೀಸರ ವಾದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಾಕ್ಷ್ಯವಾಗಿ ಇರಿಸಲಾಗಿದ್ದ ನಗದು ಹಣವನ್ನು ಇಲಿಗಳು ತಿಂದು ಹಾಕಿವೆ ಎಂಬ ಬಿಹಾರ ಪೊಲೀಸರ ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಅಧಿಕಾರಿ ಅರುಣಾ ಕುಮಾರಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಸಾಕ್ಷ್ಯವೇ ನಾಶ: ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅರುಣಾ ಕುಮಾರಿ ಅವರ ಶಿಕ್ಷೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು…

Read More