TOP NEWS
bihar nda samrat choudhari state government cabinet expansion

Bihar: ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ

ಪಾಟ್ನಾ: ಬಿಹಾರ (Bihar) ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರ ನೇತೃತ್ವದ ನೂತನ ಸಚಿವ ಸಂಪುಟ ಅಸ್ತಿತ್ವಕ್ಕೆ ಬಂದಿದೆ. ಈ ಹೊಸ ತಂಡದಲ್ಲಿ ಒಟ್ಟು 31 ಮಂದಿ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದು, ಎಲ್ಲರ ಗಮನ ಸೆಳೆದಿರುವುದು ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಅವರ ರಾಜಕೀಯ ಪ್ರವೇಶ. ಬಿಹಾರ ಸಂಪುಟ ವಿಸ್ತರಣೆ: ನಿಶಾಂತ್ ಕುಮಾರ್ ಸೇರಿ 31 ನಾಯಕರಿಗೆ ಸ್ಥಾನ ಲೋಕಭವನದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ರಾಜ್ಯಪಾಲರಾದ ಲೆಫ್ಟಿನೆಂಟ್ ಜನರಲ್…

Read More
supreme court surprised after bihar police says rats destroyed evidence

Supreme Court: ಲಂಚದ ನೋಟುಗಳನ್ನು ತಿಂದ ಇಲಿಗಳು!: ಬಿಹಾರ ಪೊಲೀಸರ ವಾದಕ್ಕೆ ಸುಪ್ರೀಂ ಕೋರ್ಟ್ ಅಚ್ಚರಿ

ಹೊಸದಿಲ್ಲಿ: ಭ್ರಷ್ಟಾಚಾರ ಪ್ರಕರಣವೊಂದರಲ್ಲಿ ಸಾಕ್ಷ್ಯವಾಗಿ ಇರಿಸಲಾಗಿದ್ದ ನಗದು ಹಣವನ್ನು ಇಲಿಗಳು ತಿಂದು ಹಾಕಿವೆ ಎಂಬ ಬಿಹಾರ ಪೊಲೀಸರ ಹೇಳಿಕೆಗೆ ಸುಪ್ರೀಂ ಕೋರ್ಟ್ (Supreme Court) ತೀವ್ರ ಆಶ್ಚರ್ಯ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ, ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದ ಮಾಜಿ ಅಧಿಕಾರಿ ಅರುಣಾ ಕುಮಾರಿ ಅವರಿಗೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಮುಖ ಸಾಕ್ಷ್ಯವೇ ನಾಶ: ನಾಲ್ಕು ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದ ಅರುಣಾ ಕುಮಾರಿ ಅವರ ಶಿಕ್ಷೆಯನ್ನು ನ್ಯಾಯಮೂರ್ತಿಗಳಾದ ಜೆ.ಬಿ. ಪರ್ದಿವಾಲಾ ಮತ್ತು ಕೆ.ವಿ. ವಿಶ್ವನಾಥನ್ ಅವರಿದ್ದ ಪೀಠವು…

Read More