Central ministers teams meets vice president CP Radhakrishnan

CP Radhakrishnan: ಉಪರಾಷ್ಟ್ರಪತಿ ಭೇಟಿ ಮಾಡಿದ ಕೇಂದ್ರ ಮಂತ್ರಿಗಳ ನಿಯೋಗ

ನವದೆಹಲಿ: ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ , ರಾಜ್ಯ ಖಾತೆ  ಸಚಿವ  ಡಾ. ಚಂದ್ರಶೇಖರ ಪೆಮ್ಮಸಾನಿ ಹಾಗೂ  ಗ್ರಾಮೀಣಾಭಿವೃದ್ಧಿ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗ  ದೆಹಲಿಯಲ್ಲಿ ಉಪರಾಷ್ಟ್ರಪತಿ   ಸಿ.ಪಿ.ರಾಧಾಕೃಷ್ಣನ್ (CP Radhakrishnan) ಅವರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಿತು. ಉಪರಾಷ್ಟ್ರಪತಿಗೆ ಮಾಹಿತಿ ನೀಡಿದ ನಿಯೋಗ ಈ ವೇಳೆ ಗ್ರಾಮೀಣಾಭಿವೃದ್ಧಿ ಸಚಿವಾಲಯದಲ್ಲಿ  ಕೈಗೊಂಡ ವಿವಿಧ ಯೋಜನೆಗಳ ಕುರಿತು  ಉಪರಾಷ್ಟ್ರಪತಿ ಅವರಿಗೆ ಮಾಹಿತಿ ನೀಡಲಾಯಿತು.  ಸಾರ್ವಜನಿಕ ಕಲ್ಯಾಣಕ್ಕಾಗಿ ಕೈಗೊಂಡ ಕ್ರಮಗಳು, ದೇಶದ ಎಲ್ಲರಿಗೂ ಮನೆ, ಗ್ರಾಮೀಣ ಉದ್ಯೋಗ,…

Read More
Pralhad Joshi warmly welcomed after davos visit

Pralhad Joshi: ದಾವೋಸ್‌ನಿಂದ ಮರಳಿ ಬಂದ ಪ್ರಲ್ಹಾದ ಜೋಶಿಗೆ ಅದ್ದೂರಿ ಸ್ವಾಗತ

ದಾವೋಸ್:  ದಾವೋಸ್ ನಲ್ಲಿ ನಡೆದ ವಿಶ್ವ ಆರ್ಥಿಕ ವೇದಿಕೆ ಯಶಸ್ವಿ ಅಧಿವೇಶನದ ಬಳಿಕ ತವರಿಗೆ ಆಗಮಿಸಿದ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi) ಅವರಿಗೆ ಹುಬ್ಬಳ್ಳಿಯಲ್ಲಿಂದು ಅದ್ಧೂರಿ ಸ್ವಾಗತ ಕೋರಲಾಗಿದೆ.   ಜಿಲ್ಲೆಯ ಪ್ರಮುಖರಿಂದ ಸ್ವಾಗತ ವಿಮಾನ ನಿಲ್ದಾಣದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ ಸೇರಿದಂತೆ ಜಿಲ್ಲೆಯ ಪ್ರಮುಖರು, ಬಿಜೆಪಿ ಮುಖಂಡರು, ಅಭಿಮಾನಿಗಳು ಸ್ವಾಗತ ಕೋರಿದರು.  ದಾವೋಸ್ ನಲ್ಲಿ ಐದು ದಿನಗಳ ಕಾಲ ವಿವಿಧ ರಾಷ್ಟ್ರಗಳ ಪ್ರತಿನಿಧಿಗಳೊಂದಿಗೆ ವಿಶೇಷ ಸಭೆ, ಯಶಸ್ವಿ…

Read More