Show of Unity and Strength NDA Leaders to Join Grand Ganesha Immersion Yatra in Mandya Maddur

Mandya: ದೋಸ್ತಿ ನಾಯಕರ ಬಿಗ್ ಪ್ಲಾನ್: ಕಲ್ಲು ತೂರಾಟ ನಡೆದಿದ್ದ ಹಳೆಯ ಮಾರ್ಗದಲ್ಲೇ ಮತ್ತೆ ವಿಜೃಂಭಣೆಯ ಮೆರವಣಿಗೆ

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಕಳೆದ ವರ್ಷ (Mandya) ಗಣೇಶ ವಿಸರ್ಜನೆಯ ವೇಳೆ ಸಂಭವಿಸಿದ್ದ ಅಹಿತಕರ ಘಟನೆಗೆ ಪ್ರತ್ಯುತ್ತರ ನೀಡಲು ಹಾಗೂ ತಮ್ಮ ರಾಜಕೀಯ ಒಗ್ಗಟ್ಟು ಪ್ರದರ್ಶಿಸಲು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಕೂಟ (NDA) ಅಭೂತಪೂರ್ವ ಯೋಜನೆ ರೂಪಿಸಿದೆ. ಕಳೆದ ವರ್ಷ ಕಲ್ಲು ತೂರಾಟ ನಡೆದಿದ್ದ ಅದೇ ಹಳೆಯ ಮಾರ್ಗದಲ್ಲೇ ಈ ಬಾರಿ ಅತ್ಯಂತ ವಿಜೃಂಭಣೆಯಿಂದ ಬರೋಬ್ಬರಿ 108 ಗಣೇಶ ಮೂರ್ತಿಗಳ ಸಾಮೂಹಿಕ ವಿಸರ್ಜನೆ ನಡೆಸಲು ದೋಸ್ತಿ ನಾಯಕರು ನಿರ್ಧರಿಸಿದ್ದಾರೆ. ಸೆಪ್ಟೆಂಬರ್ 16 ರಂದು ಮದ್ದೂರಿನಲ್ಲಿ ಈ…

Read More
Forget 2028 Focus on Saving Power Till December BJP Leader Sunil Kumar Attacks DK Shivakumar

Big News: ಡಿಸೆಂಬರ್ ವೇಳೆಗೆ ಕಾಂಗ್ರೆಸ್ ಸಿಎಂ ಬದಲಾವಣೆ, ಹೊಸ ವರ್ಷಕ್ಕೆ ಹೊಸ ಮುಖ: ಬಿಜೆಪಿ ನಾಯಕ ಸುನೀಲ್ ಕುಮಾರ್ ಅಚ್ಚರಿಯ ಹೇಳಿಕೆ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ ನಾಯಕತ್ವ ಬದಲಾವಣೆಯ ಕುರಿತು ತೀವ್ರ ಚರ್ಚೆಗಳು ಮುನ್ನೆಲೆಗೆ ಬಂದಿವೆ. ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಪ್ರಮುಖ ನಾಯಕ ಸುನೀಲ್ ಕುಮಾರ್, ಡಿಕೆ ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದ ಆಡಳಿತಾವೈಖರಿಯನ್ನು (Big News) ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ. ಇದೇ ವೇಳೆ ರಾಜ್ಯದ ಮುಖ್ಯಮಂತ್ರಿ ಹುದ್ದೆಯ ಬದಲಾವಣೆ ಕುರಿತು ಸ್ಪೋಟಕ ಭವಿಷ್ಯ ನುಡಿದಿದ್ದು, ರಾಜಕೀಯ ವಲಯದಲ್ಲಿ ಕಾವೇರಿದ ಚರ್ಚೆಗೆ ಕಾರಣವಾಗಿದೆ. ಹೊಸ ವರ್ಷಕ್ಕೆ ಹೊಸ ಮುಖ್ಯಮಂತ್ರಿ…

Read More
DK Shivakumar Claims HD Kumaraswamy is Fighting Against the BJP

DK Shivakumar: ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ತಿಳಿಸಿದರು. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ ಬಂಧನವಾಗುತ್ತಿದ್ದಾರೆ ಎಂದು ಕೇಳಿದಾಗ, “ಕುಮಾರಸ್ವಾಮಿ ಅವರು ನಮ್ಮ ವಿರುದ್ಧ ಹೋರಾಟ ಮಾಡುತ್ತಿಲ್ಲ. ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರ ಕರ್ತವ್ಯ ಅವರು ಮಾಡಲಿ….

Read More
BJP-JDS Demand Minister Nagendra Exit over Valmiki Scam Threaten Night Long Overnight Protest in session

Session: ಸಚಿವ ನಾಗೇಂದ್ರ ರಾಜೀನಾಮೆಗೆ ಪಟ್ಟು: ಧರಣಿ, ಗದ್ದಲದ ನಡುವೆಯೇ ಸಾಗಿದ ವಿಧಾನಸಭೆ ಕಲಾಪ!

ಬೆಂಗಳೂರು: ಕರ್ನಾಟಕ ವಿಧಾನಸಭೆಯ (Session) ಅಧಿವೇಶನದಲ್ಲಿ ಪ್ರತಿಪಕ್ಷಗಳ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜ್ಯ ರಾಜಕೀಯದಲ್ಲಿ ಮತ್ತೊಮ್ಮೆ ಬಿಸಿ ವಾತಾವರಣ ನಿರ್ಮಾಣವಾಗಿದೆ. ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಚಿವ ಬಿ. ನಾಗೇಂದ್ರ ಅವರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಸಚಿವರನ್ನು ಸಂಪುಟದಿಂದ ವಜಾಗೊಳಿಸುವವರೆಗೆ ನಾವು ಹಿಂದೆ ಸರಿಯುವುದಿಲ್ಲ ಮತ್ತು ಅಹೋರಾತ್ರಿ ಧರಣಿ ಮುಂದುವರಿಸುತ್ತೇವೆ ಎಂದು…

Read More
BJP Hits Out at Congress Over Vande Mataram Announces Nationwide Awareness Campaign

Vande Mataram: ‘ವಂದೇ ಮಾತರಂ’ ಗೌರವದ ವಿಚಾರದಲ್ಲಿ ರಾಜಿಯಿಲ್ಲ: ಕಾಂಗ್ರೆಸ್ ನಿರ್ಧಾರ ಖಂಡಿಸಿ ಬಿಜೆಪಿ ಮಹತ್ವದ ನಿರ್ಣಯ

ನವದೆಹಲಿ: ‘ವಂದೇ ಮಾತರಂ’ (Vande Mataram) ರಾಷ್ಟ್ರಗೀತೆಯ ಸಂಪೂರ್ಣ ಆಶಯಕ್ಕೆ ಮತ್ತು ಇತಿಹಾಸಕ್ಕೆ ಧಕ್ಕೆ ತರುವ ಯಾವುದೇ ಪ್ರಯತ್ನಗಳನ್ನು ಸಹಿಸುವುದಿಲ್ಲ ಎಂದು ಪ್ರತಿಪಾದಿಸಿರುವ ಬಿಜೆಪಿ, ಕಾಂಗ್ರೆಸ್ ಪಕ್ಷದ ನಿರ್ಧಾರವನ್ನು ಉಗ್ರವಾಗಿ ಖಂಡಿಸಿ ಮಹತ್ವದ ನಿರ್ಣಯ ಅಂಗೀಕರಿಸಿದೆ. ಅಷ್ಟೇ ಅಲ್ಲದೆ, ವಂದೇ ಮಾತರಂ ಗೀತೆಯ ಭವ್ಯ ಪರಂಪರೆಯನ್ನು ದೇಶದ ಮೂಲೆ ಮೂಲೆಗೂ ತಲುಪಿಸಲು ಬೃಹತ್ ಜಾಗೃತಿ ಅಭಿಯಾನ ಆರಂಭಿಸುವುದಾಗಿ ಘೋಷಿಸಿದೆ. ಪದಾಧಿಕಾರಿಗಳ ಸಭೆಯಲ್ಲಿ ಖಂಡನಾ ನಿರ್ಣಯ ಅಂಗೀಕಾರ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನವೀನ್ ಅವರ ಅಧ್ಯಕ್ಷತೆಯಲ್ಲಿ ಶನಿವಾರ…

Read More
Congress Complains to Police After BJP MLC Ravikumar Performs RSS Pranam During Independence Day Flag Hoisting

Congress: ಆರ್‌ಎಸ್‌ಎಸ್ ಪ್ರಣಾಮ: ಬಿಜೆಪಿ ಎಂಎಲ್‌ಸಿ ರವಿಕುಮಾರ್ ವಿರುದ್ಧ ದೂರು

ಬೆಂಗಳೂರು: ದೇಶಾದ್ಯಂತ 80ನೇ ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮ ಮುಗಿಲುಮುಟ್ಟಿರುವ ಬೆನ್ನಲ್ಲೇ, ರಾಜಧಾನಿ ಬೆಂಗಳೂರಿನಲ್ಲಿ ರಾಜಕೀಯ ವಿವಾದವೊಂದು ಎದ್ದಿದೆ. ಬಿಜೆಪಿ ರಾಜ್ಯ ಪ್ರಧಾನ ಕಚೇರಿಯಲ್ಲಿ ನಡೆದ ಧ್ವಜಾರೋಹಣ ಕಾರ್ಯಕ್ರಮದಲ್ಲಿ ರಾಷ್ಟ್ರಧ್ವಜ ಹಾಗೂ ರಾಷ್ಟ್ರಗೀತೆಗೆ ಆರ್‌ಎಸ್‌ಎಸ್ (RSS) ಮಾದರಿಯಲ್ಲಿ ‘ಧ್ವಜ ಪ್ರಣಾಮ’ ಸಲ್ಲಿಸಿದ್ದಾರೆ ಎಂಬ ಆರೋಪದ ಮೇಲೆ ಬಿಜೆಪಿ ವಿಧಾನ ಪರಿಷತ್ ಸದಸ್ಯ (ಎನ್‌ಆರ್‌) ಎನ್. ರವಿಕುಮಾರ್ (MLC Ravikumar) ವಿರುದ್ಧ ಕಾಂಗ್ರೆಸ್ (Congress) ನಾಯಕರು ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಏನಿದು ಆರ್‌ಎಸ್‌ಎಸ್‌‌ ಪ್ರಣಾಮ್? ಸ್ವಾತಂತ್ರ್ಯ ದಿನಾಚರಣೆಯ…

Read More
Hanur Firing Incident Opposition Leader R Ashoka Alleges Fake Encounter Demands Judicial Inquiry

R Ashok: ಹನೂರು ಅರಣ್ಯ ಇಲಾಖೆ ಫೈರಿಂಗ್ ಪ್ರಕರಣ: ನ್ಯಾಯಾಂಗ ತನಿಖೆಗೆ ಆರ್‌‌ ಅಶೋಕ್ ಪಟ್ಟು!

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಅರಣ್ಯ ಪ್ರದೇಶದಲ್ಲಿ ಇಲಾಖೆಯ ಸಿಬ್ಬಂದಿ ನಡೆಸಿದ ಗುಂಡಿನ ದಾಳಿಗೆ ಮೂವರು ಸಾವನ್ನಪ್ಪಿರುವ ಭೀಕರ ಘಟನೆಯನ್ನು ಖಂಡಿಸಿರುವ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌‌. ಅಶೋಕ್, ( R Ashok) ಪ್ರಕರಣದ ಸತ್ಯಾಸತ್ಯತೆ ಹೊರಬರಲು ತಕ್ಷಣವೇ ‘ನ್ಯಾಯಾಂಗ ತನಿಖೆ’ಗೆ ಆದೇಶಿಸಬೇಕೆಂದು ಒತ್ತಾಯಿಸಿದ್ದಾರೆ. ಘಟನೆ ಕುರಿತು ಸರ್ಕಾರದ ನಾಯಕರ ಹೇಳಿಕೆಗಳಲ್ಲಿ ಯಾವುದೇ ಪರಸ್ಪರ ಸಾಮ್ಯತೆಯಿಲ್ಲ ಎಂದು ಟೀಕಿಸಿದ ಅಶೋಕ್, ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಕಥೆ ಹೇಳಿದರೆ, ಸ್ಥಳೀಯ ಜನಪ್ರತಿನಿಧಿಗಳು ಮತ್ತು ಉಸ್ತುವಾರಿ…

Read More