bjp r ashok demands cbi investigation for government corruption cases

BJP: ರಾಜ್ಯ ಸರ್ಕಾರದ ಭ್ರಷ್ಟಾಚಾರಗಳ ಬಗ್ಗೆ ಸಿಬಿಐ ತನಿಖೆ ಆಗಲಿ: ಆರ್‌ ಅಶೋಕ್

ರಾಜ್ಯದಲ್ಲಿ ಶೇಕಡ 63ರಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂದು ಉಪ ಲೋಕಾಯುಕ್ತ, ನ್ಯಾಯಮೂರ್ತಿ ಬಿ. ವೀರಪ್ಪ ಹೇಳಿರುವುದನ್ನ ಇಟ್ಟುಕೊಂಡು ರಾಜ್ಯ ಕಾಂಗ್ರೆಸ್‌ ಸರ್ಕಾರದ ವಿರುದ್ಧ ವಿರೋಧ ಪಕ್ಷ ಬಿಜೆಪಿ (BJP) ಹರಿಹಾಯ್ದಿದೆ. ಸಿಬಿಐ ತನಿಖೆಗೆ ಆಗ್ರಹ ಮಾಡಿದ ಬಿಜೆಪಿ ಈ ವಿಚಾರವಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್. ಅಶೋಕ ಮಾತನಾಡಿದ್ದು, ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ರಾಜೀನಾಮೆ ನೀಡಬೇಕು. ಈ ಆರೋಪ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.  ಬೆಂಗಳೂರಿನಲ್ಲಿಂದು ಅವರು ಮಾಧ್ಯಮಗಳ ಜೊತೆ ಮಾತನಾಡಿದ್ದು, ಮಹರ್ಷಿ…

Read More
Sushma Swaraj husband Swaraj Kaushal passes away

Swaraj Kaushal: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಪತಿ ಸ್ವರಾಜ್ ಕೌಶಲ್ ನಿಧನ

ನವದೆಹಲಿ: ಮಿಜೋರಾಂನ ಮಾಜಿ ರಾಜ್ಯಪಾಲ ಮತ್ತು ದಿವಂಗತ ಬಿಜೆಪಿ ನಾಯಕಿ ಮತ್ತು ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪತಿ ಸ್ವರಾಜ್ ಕೌಶಲ್ (Swaraj Kaushal) ಗುರುವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವರಾಜ್‌ ಜೌಶಲ್‌ ಕಳೆದ ಕೆಲ ದಿನಗಳಿಂದ ಸ್ವರಾಜ್‌ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಆದರೆ ಯಾವುದೇ ಚೇತರಿಕೆ ಕಾಣದ ಹಿನ್ನೆಲೆಯಲ್ಲಿ ಕೌಶಲ್ ಅವರನ್ನು ಇಂದು ಮುಂಜಾನೆ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಈ ವಿಚಾರವಾಗಿ  ಅವರ ಮಗಳು ಮತ್ತು…

Read More