BJP: ವಿಜಯೇಂದ್ರ ಪದಚ್ಯುತಿಗೆ ದಿಲ್ಲಿ ಮಟ್ಟದಲ್ಲಿ ಸ್ಕೆಚ್? ಮಾಜಿ ಸಿಎಂ ಆಡಿಯೋ ಲೀಕ್ ಬಿರುಗಾಳಿ!
ಬೆಂಗಳೂರು: ಕರ್ನಾಟಕ ರಾಜ್ಯ ಬಿಜೆಪಿಯೊಳಗಿನ (BJP) ಭಿನ್ನಮತ ಈಗ ಮತ್ತೊಂದು ಹಂತಕ್ಕೆ ತಲುಪಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಆ ಸ್ಥಾನದಿಂದ ಕೆಳಗಿಳಿಸಲು ಹೈಕಮಾಂಡ್ ಮಟ್ಟದಲ್ಲಿ ದೊಡ್ಡ ಪ್ಲಾನ್ ನಡೆಯುತ್ತಿದೆ ಎಂಬ ಮುನ್ಸೂಚನೆ ನೀಡುವ ಸ್ಫೋಟಕ ಆಡಿಯೋವೊಂದು ರಾಜಕೀಯ ವಲಯದಲ್ಲಿ ಸಖತ್ ಸದ್ದು ಮಾಡುತ್ತಿದೆ. ಈ ಆಡಿಯೋ ಮಾಜಿ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡರದ್ದು ಎನ್ನಲಾಗುತ್ತಿದ್ದು, ರಾಜ್ಯ ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಸದಾನಂದಗೌಡರು, ಆ ಆಡಿಯೋ ತಮಗೂ ಸಂಬಂಧವಿಲ್ಲ ಎಂದು…
