TOP NEWS
winning west Bengal election win bjp releases new india map

West Bengal: ಬಂಗಾಳ ಗೆದ್ದ ಸಂಭ್ರಮ: ದೇಶದ ಹೊಸ ರಾಜಕೀಯ ಭೂಪಟ ಬಿಡುಗಡೆ ಮಾಡಿದ ಬಿಜೆಪಿ!

ನವದೆಹಲಿ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣೆಯಲ್ಲಿ ಐತಿಹಾಸಿಕ ವಿಜಯ ದಾಖಲಿಸಿರುವ ಬಿಜೆಪಿ, ಇಡೀ ದೇಶದ ಗಮನ ಸೆಳೆದಿದೆ. ದಶಕಗಳ ಕಾಲದ ಮಮತಾ ಬ್ಯಾನರ್ಜಿ ಅವರ ಆಡಳಿತಕ್ಕೆ ಅಂತ್ಯ ಹಾಡಿರುವ ಸಂಭ್ರಮದಲ್ಲಿರುವ ಕೇಸರಿ ಪಡೆ, ತನ್ನ ಅಧಿಕೃತ ಸಾಮಾಜಿಕ ಜಾಲತಾಣಗಳಲ್ಲಿ ಭಾರತದ ಹೊಸ ರಾಜಕೀಯ ನಕ್ಷೆಯನ್ನು ಹಂಚಿಕೊಳ್ಳುವ ಮೂಲಕ ವಿರೋಧ ಪಕ್ಷಗಳಿಗೆ ಬಲವಾದ ಸಂದೇಶ ರವಾನಿಸಿದೆ. ನಕ್ಷೆಯಲ್ಲಿ ಕೇಸರಿಮಯ ಬಂಗಾಳ: ಬಿಜೆಪಿ ಬಿಡುಗಡೆ ಮಾಡಿರುವ ಈ ವಿಶೇಷ ಭೂಪಟದಲ್ಲಿ ಪಶ್ಚಿಮ ಬಂಗಾಳವನ್ನು ಸಂಪೂರ್ಣವಾಗಿ ಕೇಸರಿ ಬಣ್ಣದಲ್ಲಿ…

Read More
keralam bjp got opportunity to make place in state at this election

Keralam: ಕೇರಳದ ಮಣ್ಣಿನಲ್ಲಿ ಗಟ್ಟಿಯಾದ ಕಮಲ: ಮೂರು ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಬಿಜೆಪಿ ಹೊಸ ಇತಿಹಾಸ!

ತಿರುವನಂತಪುರಂ: ದಶಕಗಳ ಕಾಲ ಕೇರಳ ರಾಜಕಾರಣದಲ್ಲಿ ನೆಲೆ ಕಂಡುಕೊಳ್ಳಲು ಶ್ರಮಿಸುತ್ತಿದ್ದ ಕೇಸರಿ ಪಡೆಗೆ (Keralam) ಈ ಬಾರಿಯ ವಿಧಾನಸಭಾ ಚುನಾವಣೆ ಭರ್ಜರಿ ಯಶಸ್ಸು ತಂದುಕೊಟ್ಟಿದೆ. ಸಾಂಪ್ರದಾಯಿಕ ಎಲ್‌ಡಿಎಫ್‌ ಮತ್ತು ಯುಡಿಎಫ್‌ ಮೈತ್ರಿಕೂಟಗಳ ಪಾರುಪತ್ಯವಿದ್ದ ರಾಜ್ಯದಲ್ಲಿ, ಇದೇ ಮೊದಲ ಬಾರಿಗೆ ಮೂರು ವಿಧಾನಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಗೆಲುವಿನ ನಗೆ ಬೀರಿದ ಪ್ರಮುಖ ನಾಯಕರು: ಈ ಚುನಾವಣೆಯಲ್ಲಿ ಬಿಜೆಪಿಯ ಮೂವರು ಪ್ರಭಾವಿ ನಾಯಕರು ವಿಧಾನಸಭೆಗೆ ಪ್ರವೇಶ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ: ಬಿಜೆಪಿಯ ಈ ಯಶಸ್ಸಿನ ಹಾದಿ:…

Read More
bjp president annamalai praises vijay win in election

Annamalai: ವಿಜಯ್ ಗೆಲುವನ್ನು ಕೊಂಡಾಡಿದ ಅಣ್ಣಾಮಲೈ: ಕುಟುಂಬ ರಾಜಕಾರಣಕ್ಕೆ ಅಂತ್ಯ ಎಂದ ಬಿಜೆಪಿ ನಾಯಕ

ಚೆನ್ನೈ: ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ಸಾರಥ್ಯದ ಟಿವಿಕೆ ಪಕ್ಷವು ದಾಖಲಿಸಿರುವ ಅಭೂತಪೂರ್ವ ಮುನ್ನಡೆಯನ್ನು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ (Annamalai) ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. “ರಾಜ್ಯದ ರಾಜಕೀಯ ಇತಿಹಾಸದಲ್ಲಿ ಇದೊಂದು ಹೊಸ ಯುಗದ ಆರಂಭ” ಎಂದು ಬಣ್ಣಿಸಿರುವ ಅವರು, ದಳಪತಿ ವಿಜಯ್ ಅವರ ಯಶಸ್ವಿ ರಾಜಕೀಯ ಪ್ರವೇಶಕ್ಕೆ ಶುಭ ಹಾರೈಸಿದ್ದಾರೆ. ವಂಶಪಾರಂಪರ್ಯ ಆಡಳಿತಕ್ಕೆ ಜನರೇ ನೀಡಿದ ಉತ್ತರ ಫಲಿತಾಂಶದ ಕುರಿತು ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಸುದೀರ್ಘ ಪೋಸ್ಟ್ ಹಂಚಿಕೊಂಡಿರುವ ಅಣ್ಣಾಮಲೈ, ಆಡಳಿತಾರೂಢ ಡಿಎಂಕೆ ವಿರುದ್ಧ…

Read More
these are the main reason to loss of mamata Banerjee in west Bengal

West Bengal: ಬಂಗಾಳದಲ್ಲಿ ಮುಗಿಯಿತೇ ಮಮತಾ ಯುಗ? ಟಿಎಂಸಿ ಕೋಟೆ ಕುಸಿಯಲು ಕಾರಣವಾದ 5 ಪ್ರಮುಖ ವಿದ್ಯಮಾನಗಳು

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ರಾಜಕೀಯ ಅಖಾಡದಲ್ಲಿ ಕಳೆದ 15 ವರ್ಷಗಳಿಂದ ಮಮತಾ ಬ್ಯಾನರ್ಜಿ ಅವರಿದ್ದ ಏಕಚಕ್ರಾಧಿಪತ್ಯಕ್ಕೆ ಈ ಬಾರಿ ಭಾರಿ ಪೆಟ್ಟು ಬಿದ್ದಿದೆ. ದಶಕಗಳ ಕಾಲ ಅಜೇಯವಾಗಿ ಉಳಿದಿದ್ದ ಟಿಎಂಸಿ ಭದ್ರಕೋಟೆ ಈಗ ನಡುಗುತ್ತಿದ್ದು, ಕೇಸರಿ ಪಡೆ ಅಧಿಕಾರದ ಹೊಸ್ತಿಲಿಗೆ ಬಂದು ನಿಂತಿದೆ. ದೀದಿ ಸರ್ಕಾರದ ಪತನಕ್ಕೆ ಪ್ರಮುಖವಾಗಿ ಕೆಲಸ ಮಾಡಿದ ಅಂಶಗಳ ವಿಶ್ಲೇಷಣೆ ಇಲ್ಲಿದೆ: 1. ಮಹಿಳಾ ಸುರಕ್ಷತೆ ಮತ್ತು ಆರ್‌ಜಿ ಕರ್ ಪ್ರಕರಣದ ಬಿಸಿ ಮಮತಾ ಬ್ಯಾನರ್ಜಿ ಅವರ ಅತಿದೊಡ್ಡ ವೋಟ್…

Read More
West Bengal assembly election points which helped BJP

West Bengal: ಬಂಗಾಳದಲ್ಲಿ ಕೇಸರಿ ಅಲೆ: ಬಿಜೆಪಿ ವಿಜಯಯಾತ್ರೆಯ ಹಿಂದಿನ 9 ಪ್ರಮುಖ ಕಾರಣಗಳು

ಪಶ್ಚಿಮ ಬಂಗಾಳದ ಚುನಾವಣಾ (West Bengal) ಕಣದಲ್ಲಿ ಈ ಬಾರಿ ಬಿಜೆಪಿ ಅಭೂತಪೂರ್ವ ಮುನ್ನಡೆ ಸಾಧಿಸಿರುವುದು ರಾಷ್ಟ್ರಮಟ್ಟದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಮಮತಾ ಬ್ಯಾನರ್ಜಿ ಅವರ ಸುದೀರ್ಘ ಆಳ್ವಿಕೆಗೆ ಬ್ರೇಕ್ ಹಾಕಿ, ಕೇಸರಿ ಪಡೆ 160ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಲು ಕಾರಣವಾದ ಪ್ರಮುಖ ಅಂಶಗಳನ್ನು ಈ ಕೆಳಗಿನಂತೆ ವಿಶ್ಲೇಷಿಸಬಹುದು: ಬಿಜೆಪಿ ವಿಜಯಯಾತ್ರೆಯ ಹಿಂದಿನ ಕಾರಣಗಳು 1. ಮತದಾರರ ಪಟ್ಟಿ ‘ಶುದ್ಧೀಕರಣ’ದ ಎಫೆಕ್ಟ್ ಚುನಾವಣೆಗೂ ಮುನ್ನ ನಡೆದ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ (SIR) ಬಿಜೆಪಿಗೆ ದೊಡ್ಡ…

Read More
g parameshwar about mamata Banerjee allegation of vote deleting

G Parameshwar: ಬಂಗಾಳದ ಮತದಾನದಲ್ಲಿ ಅಕ್ರಮ ನಡೆದಿದೆಯೇ? ಪರಮೇಶ್ವರ್ ಪ್ರಶ್ನೆ

ಬೆಂಗಳೂರು: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಅಧಿಕಾರದತ್ತ ಮುನ್ನಡೆಯುತ್ತಿರುವ ಬೆನ್ನಲ್ಲೇ, ಅಲ್ಲಿನ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಗೃಹ ಸಚಿವ ಡಾ. ಜಿ. ಪರಮೇಶ್ವರ್ (G Parameshwar) ಅನುಮಾನ ವ್ಯಕ್ತಪಡಿಸಿದ್ದಾರೆ. ಲಕ್ಷಾಂತರ ಮತದಾರರ ಹೆಸರುಗಳನ್ನು ಉದ್ದೇಶಪೂರ್ವಕವಾಗಿ ಕೈಬಿಡಲಾಗಿದೆ ಎಂಬ ಮಮತಾ ಬ್ಯಾನರ್ಜಿ ಅವರ ಆರೋಪದ ಹಿನ್ನೆಲೆಯಲ್ಲಿ, ಈ ಪ್ರಕ್ರಿಯೆಯ ಕಾನೂನುಬದ್ಧತೆಯ ಬಗ್ಗೆ ಸಚಿವರು ಪ್ರಶ್ನೆ ಎತ್ತಿದ್ದಾರೆ. ಕಾನೂನೂ ರೀತಿಯ ತನಿಖೆ ಅಗತ್ಯ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, “ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಸಾಧಿಸಲೇಬೇಕು ಎಂಬ ಹಠಕ್ಕೆ ಬಿದ್ದಿರುವುದು…

Read More
west bengal assembly election bjp historical victory

West Bengal: ಬಂಗಾಳದಲ್ಲಿ ದೀದಿ ಸಾಮ್ರಾಜ್ಯ ಪತನ, 200ರ ಸನಿಹದಲ್ಲಿ ಕೇಸರಿ ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ (West Bengal) ವಿಧಾನಸಭಾ ಚುನಾವಣಾ ಇತಿಹಾಸದಲ್ಲಿ ಇಂದು ಬೃಹತ್‌ ರಾಜಕೀಯ ಬದಲಾವಣೆ ಕಂಡುಬರುತ್ತಿದೆ. ಮಧ್ಯಾಹ್ನದ ಅಪ್‌ಡೇಟ್ ಪ್ರಕಾರ, 293 ಸ್ಥಾನಗಳ ಪೈಕಿ ಬಿಜೆಪಿ ಬರೋಬ್ಬರಿ 192 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿ ಅಬ್ಬರಿಸುತ್ತಿದ್ದು, ತೃಣಮೂಲ ಕಾಂಗ್ರೆಸ್‌ ಭದ್ರಕೋಟೆ ಚಿದ್ರಗೊಂಡಿದೆ. ಬಿಜೆಪಿ ಸ್ಪಷ್ಟ ಬಹುಮತದತ್ತ ಮುನ್ನುಗ್ಗುತ್ತಿರುವ ಬೆನ್ನಲ್ಲೇ, ಬಂಗಾಳದ ಗದ್ದುಗೆ ಏರುವ ಆ ‘ಅದೃಷ್ಟವಂತ’ ನಾಯಕ ಯಾರು ಎಂಬ ಚರ್ಚೆ ಈಗ ಗಲ್ಲಿಯಿಂದ ದಿಲ್ಲಿಯವರೆಗೆ ಶುರುವಾಗಿದೆ. ಸಿಎಂ ಕುರ್ಚಿಗಾಗಿ ದೆಹಲಿ ಮಟ್ಟದಲ್ಲಿ ಆರಂಭವಾಯ್ತು ಕಸರತ್ತು! ರಾಜ್ಯದಲ್ಲಿ…

Read More