TOP NEWS
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More
BJP petitions for Naseer Ahmed suspension

Naseer Ahmed: ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ, ನಜೀರ್‌ ಅಹ್ಮದ್‌ ಅಮಾನತಿಗೆ ಬಿಜೆಪಿ ಒತ್ತಾಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ಖಂಡಿಸಿ ಕಾಂಗ್ರೆಸ್ ಸದಸ್ಯ ನಸೀರ್ ಅಹ್ಮದ್ (Naseer Ahmed) ಅವರನ್ನು ತಕ್ಷಣವೇ ಸದನದಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿ ವಿಧಾನ ಪರಿಷತ್ತಿನಲ್ಲಿ ಇಂದು ವಿಪಕ್ಷ ಬಿಜೆಪಿ ಧರಣಿ ನಡೆಸಿತು.  ಸ್ಪಷ್ಟನೆ ನೀಡಿದ ಅಹ್ಮದ್‌ ನಸೀರ್ ಅಹ್ಮದ್ ಮಾತನಾಡಿ, ಪ್ರಧಾನಿ ಮೋದಿಯವರು ಇಲ್ಲ ಎಂದರೆ ದೇಶ ಇಲ್ಲ ಎಂದು ಬಿಜೆಪಿ ಸದಸ್ಯರು ಹೇಳಿದ್ದರು. ಹೀಗಾಗಿ ನಾನು ಈ ರೀತಿಯ ಪ್ರತಿಕ್ರಿಯೆ ನೀಡಿದ್ದಾಗಿ ಸ್ಪಷ್ಟನೆ ನೀಡಿ, ತಾವು ಆಡಿದ ಮಾತಿಗೆ ವಿಷಾದ ವ್ಯಕ್ತಪಡಿಸಿದರು. …

Read More
Bjp asking for resignation of minister timmapura

BJP: ಸದನದ ಬಾವಿಗಿಳಿದು ಬಿಜೆಪಿ ಪ್ರತಿಭಟನೆ, ತಿಮ್ಮಾಪುರ ರಾಜೀನಾಮೆಗೆ ಆಗ್ರಹ

ಬೆಂಗಳೂರು: ಅಬಕಾರಿ ಇಲಾಖೆಯಲ್ಲಿ ನಡೆದ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಸದನದಲ್ಲಿ ಚರ್ಚೆಗೆ ಅವಕಾಶ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ (BJP) ವಿಧಾನಸಭೆಯಲ್ಲಿಂದು  ಬಾವಿಗಿಳಿದು ಧರಣಿ ನಡೆಸಿದೆ. ಸಚಿವರ ರಾಜೀನಾಮೆಗೆ ಒತ್ತಾಯ ಈ ಸಂದರ್ಭದಲ್ಲಿ   ಅಬಕಾರಿ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಲಾಯಿತು. ಈ ವೇಳೆ ಆರ್. ಅಶೋಕ,  ಈ ಹಿಂದೆ  ಮಾಜಿ ಸಚಿವ  ಬಿ. ನಾಗೇಂದ್ರ ಅವರ ವಿರುದ್ಧ ಭ್ರಷ್ಚ್ರಾಚಾರದ ಆರೋಪ ಎದುರಾದಾಗ  ಅವರ ರಾಜೀನಾಮೆಯನ್ನು ಪಡೆದುಕೊಳ್ಳಲಾಯಿತು. ಆದರೆ ತಿಮ್ಮಾಪುರ ಅವರ ರಾಜೀನಾಮೆ ಪಡೆಯಲು  ಹಿಂದೇಟು  ಹಾಕುತ್ತಿದೆ ಎಂದು ಆರೋಪಿಸಿದರು.  ಸಭಾಧ್ಯಕ್ಷ…

Read More
BJP protest against congress over excise scam

BJP: ಕಾಂಗ್ರೆಸ್‌ ವಿರುದ್ಧ ಬಿಜೆಪಿ ಪ್ರತಿಭಟನೆ, ಅಬಕಾರಿ ಹಗರಣ ಸಿಬಿಐ ತನಿಖೆಗೆ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಪಕ್ಷವು 6,000 ಕೋಟಿ ರೂ.ಗಳ ಅಬಕಾರಿ ಹಗರಣದಲ್ಲಿ ಭಾಗಿಯಾಗಿದೆ ಎಂದು ಭಾರತೀಯ ಜನತಾ ಪಕ್ಷ (BJP) ಆರೋಪ ಮಾಡಿದ್ದು, ಈ ವಿಚಾರವಾಗಿ ವಿಧಾನಸಭೆಯೊಳಗೆ ಪ್ರತಿಭಟನೆ ನಡೆಸಲಾಗಿದೆ. ಶಾಸಕರನ್ನ ಅಮಾನತು ಮಾಡುವಂತೆ ಬಿಜೆಪಿ ಒತ್ತಾಯಕಳೆದ ವಾರ ವಿಧಾನಸಭೆಯ ಜಂಟಿ ಸದನವನ್ನು ಉದ್ದೇಶಿಸಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಮಾಡಿದ ಭಾಷಣದ ಬಗ್ಗೆ ಉಂಟಾದ ಗದ್ದಲದ ನಡುವೆ, ಕೆಲವು ಕಾಂಗ್ರೆಸ್ ಶಾಸಕರನ್ನು ಅಮಾನತುಗೊಳಿಸುವಂತೆ ಬಿಜೆಪಿ ಒತ್ತಾಯ ಮಾಡಿದೆ. ಬಿಜೆಪಿ ಮತ್ತು ಅದರ ಮಿತ್ರ ಪಕ್ಷ ಜನತಾ ದಳ ವಿಧಾನಸಭಾ ಆವರಣದಲ್ಲಿರುವ ಮಹಾತ್ಮ ಗಾಂಧಿಯವರ…

Read More