R Ashok and BY Vijayendra went to regarding cross voting BJP

BJP: ಅಡ್ಡ ಮತದಾನದ ತನಿಖೆ ಬೆನ್ನಲ್ಲೇ ಬಿಜೆಪಿ ಹೈಕಮಾಂಡ್‌ನಿಂದ ತುರ್ತು ಬುಲಾವ್! ದೆಹಲಿಗೆ ದೌಡಾಯಿಸಿದ ವಿಜಯೇಂದ್ರ, ಆರ್‌. ಅಶೋಕ್

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಸಂಭವಿಸಿದ ಅಡ್ಡ ಮತದಾನದ (Cross Voting) ಆಘಾತಕಾರಿ ಬೆಳವಣಿಗೆಯು ಕರ್ನಾಟಕ ಬಿಜೆಪಿಯಲ್ಲಿ (BJP) ತಲ್ಲಣ ಸೃಷ್ಟಿಸಿದ್ದು, ಈ ಬೆನ್ನಲ್ಲೇ ಹೈಕಮಾಂಡ್‌ನಿಂದ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ರಾಜ್ಯ ಪ್ರಮುಖ ನಾಯಕರು ದೆಹಲಿಗೆ ಧಾವಿಸಿದ್ದಾರೆ. ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಂದು ಮುಂಜಾನೆಯೇ ರಾಷ್ಟ್ರ ರಾಜಧಾನಿ ತಲುಪಿದ್ದರೆ, ಅವರ ಹಿಂದೆಯೇ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಕೂಡ ದೆಹಲಿ ವಿಮಾನವೇರಿದ್ದಾರೆ. ವರಿಷ್ಠರ ಮುಂದೆ ನಾಯಕರ ಅಗ್ನಿಪರೀಕ್ಷೆ ಪಕ್ಷದ ಶಾಸಕರಿಂದಲೇ…

Read More
MLC election cross voting BY Vijayendra position at risk

BJP: ವಿಧಾನಪರಿಷತ್ ಚುನಾವಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಆಂತರಿಕ ಸ್ಫೋಟ; ಹೈಕಮಾಂಡ್ ಕೋಪಕ್ಕೆ ಗುರಿಯಾದರೇ ವಿಜಯೇಂದ್ರ?

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನಸಭೆಯಿಂದ ವಿಧಾನ ಪರಿಷತ್ ಚುನಾವಣೆಯ ಫಲಿತಾಂಶದ ಬಳಿಕ ರಾಜ್ಯ ಬಿಜೆಪಿಯಲ್ಲಿ ತೀವ್ರ ರಾಜಕೀಯ ವಿಪ್ಲವ ಆರಂಭವಾಗಿದೆ. ಮೈತ್ರಿಕೂಟದ ಶಾಸಕರು ನಡೆಸಿದ್ದಾರೆನ್ನಲಾದ ಅಡ್ಡ ಮತದಾನವು (Cross Voting) ಕಮಲ (BJP) ಪಾಳಯಕ್ಕೆ ಭಾರಿ ಮುಜುಗರ ತಂದಿಟ್ಟಿದೆ. ಇದರ ನೇರ ಪರಿಣಾಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹುದ್ದೆಯ ಮೇಲಾಗುವ ಮುನ್ಸೂಚನೆ ಸಿಕ್ಕಿದ್ದು, ಅವರ ನಾಯಕತ್ವದ ಭವಿಷ್ಯ ಈಗ ದೆಹಲಿ ವರಿಷ್ಠರ ಕೈಯಲ್ಲಿದೆ. ರಾಜ್ಯ ಘಟಕದ ಈ ಗೊಂದಲ ಹಾಗೂ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿರುವ…

Read More
BY Vijayendra express sadness about cross voting in MLC Election

BY Vijayendra: ‘ಇವರು ಹೆತ್ತ ತಾಯಿಗೆ ದ್ರೋಹ ಬಗೆದ ಮೀರ್ ಸಾಧಕರು!’: ಬಿ.ವೈ. ವಿಜಯೇಂದ್ರ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಿಸಿ ಅಡ್ಡಮತದಾನ ಮಾಡಿದ ಸ್ವಪಕ್ಷದ ಶಾಸಕರ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ತೀವ್ರ ಆಕ್ರೋಶ ಹೊರಹಾಕಿದ್ದಾರೆ. ಪಕ್ಷದ ಅಧಿಕೃತ ಅಭ್ಯರ್ಥಿಗಳಿಗೆ ಬೆನ್ನಿಗೆ ಚೂರಿ ಹಾಕಿದವರನ್ನು ‘ಮೀರ್ ಸಾಧಕರು’ ಎಂದು ಕರೆಯುವ ಮೂಲಕ ಪರೋಕ್ಷವಾಗಿ ಕಠಿಣ ಶಿಸ್ತು ಕ್ರಮ ಜರುಗಿಸುವ ಗ್ಯಾರಂಟಿ ಎಚ್ಚರಿಕೆಯನ್ನು ನೀಡಿದ್ದಾರೆ. ಹೆತ್ತ ತಾಯಿಗೆ ದ್ರೋಹ ಬಗೆದಂತೆ ನಡೆದುಕೊಂಡಿರುವ ಇಂತಹ ನಾಯಕರಿಗೆ ಯಾವುದೇ ಕಾರಣಕ್ಕೂ ಕ್ಷಮೆಯಿಲ್ಲ, ಇವರಿಗೆ ತಕ್ಕ ಪಾಠ ಕಲಿಸಲೇಬೇಕು ಎಂದು…

Read More
Minister Priyank Kharge Announces New Framework for Police Department Information Sharing

Priyank Kharge: “ರಾಮನ ಹೆಸರಲ್ಲಿ ರಾಜಕೀಯ ಮಾಡುವವರು ಲೆಕ್ಕ ಕೊಡಲ್ವಾ?”: ಆರ್‌ಎಸ್‌ಎಸ್ ಮತ್ತು ಬಿಜೆಪಿ ವಿರುದ್ಧ ಪ್ರಿಯಾಂಕ್ ಖರ್ಗೆ ಮತ್ತೊಂದು ಸವಾಲು!

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ನೋಂದಣಿ ಪ್ರಕ್ರಿಯೆ ಹಾಗೂ ಹಣಕಾಸು ವ್ಯವಹಾರಗಳ ಪಾರದರ್ಶಕತೆಯನ್ನು ಪ್ರಶ್ನಿಸಿ ತಾವು ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಅವರಿಗೆ ಬರೆದಿರುವ ಪತ್ರದ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ(Priyank Kharge) ವಾಗ್ದಾಳಿ ಮುಂದುವರಿಸಿದ್ದಾರೆ. ದೆಹಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೆಸ್‌ಮೀಟ್‌ನಲ್ಲಿ ತಮ್ಮ ಪತ್ರದ ವಿರುದ್ಧ ಆಕ್ರೋಶ ಹೊರಹಾಕುತ್ತಿರುವ ಬಿಜೆಪಿ ನಾಯಕರಿಗೆ ತೀಕ್ಷ್ಣವಾಗಿ ತಿರುಗೇಟು ನೀಡಿರುವ ಅವರು, “ಅಯೋಧ್ಯೆ ರಾಮಮಂದಿರದ ದೇಣಿಗೆಯಲ್ಲಿ ಅವ್ಯವಹಾರದ ಆರೋಪ ಕೇಳಿಬಂದಾಗ ನಮ್ಮ ದೇಶದಲ್ಲಿ ಸಾಕ್ಷಾತ್ ಶ್ರೀರಾಮನೇ ಲೆಕ್ಕ ಒಪ್ಪಿಸುವ ಪರಿಸ್ಥಿತಿ…

Read More
Congress leader reaction about BJP and NDA for denying rajya sabha ticket

HD Devegowda: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನಿರಾಕರಣೆ:ಬಿಜೆಪಿಯ ದ್ರೋಹದ ರಾಜಕಾರಣದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ (HD Devegowda) ಅವರಿಗೆ ಎನ್‌ಡಿಎ ಮೈತ್ರಿಕೂಟದಿಂದ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಇಡೀ ಕರ್ನಾಟಕಕ್ಕೆ ಮಾಡಿದ ಅಪಮಾನ: ಬಿ.ಕೆ. ಹರಿಪ್ರಸಾದ್ ಆಕ್ರೋಶ ದೇವೇಗೌಡರಿಗೆ ಟಿಕೆಟ್ ತಪ್ಪಿಸಿರುವುದು ಕೇವಲ ಜೆಡಿಎಸ್ ಪಕ್ಷಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಬಿಜೆಪಿ ಮಾಡಿದ…

Read More
Dayananada reddy kidnap case police arrested 4 people crime

Crime: ಮಾಜಿ ಎಂಎಲ್‌ಸಿ ದಯಾನಂದ ರೆಡ್ಡಿ ಕಿಡ್ನಾಪ್ ಕೇಸ್: ಗನ್ ತೋರಿಸಿ ಅಡ್ಡಗಟ್ಟಿದ್ದ ನಾಲ್ವರು ಕೇರಳದ ಕದೀಮರು ಪೊಲೀಸರ ಬಲೆಗೆ!

ಬೆಂಗಳೂರು: ರಾಜಧಾನಿಯ ಹೊರವಲಯದಲ್ಲಿ ತಡರಾತ್ರಿ ಭಾರಿ ಸಂಚಲನ ಮೂಡಿಸಿದ್ದ ಬಿಜೆಪಿ ಮುಖಂಡ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ದಯಾನಂದ ರೆಡ್ಡಿ (Crime) ಅವರ ಸಿನೆಮಾ ಶೈಲಿಯ ಅಪಹರಣ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಸೂರ್ಯನಗರ ಠಾಣೆ ಪೊಲೀಸರು ಬಿರುಸಿನ ಕಾರ್ಯಾಚರಣೆ ನಡೆಸಿ, ಈ ಕೃತ್ಯ ಎಸಗಿದ್ದ ಕೇರಳ ಮೂಲದ ಪ್ರವೀಣ್, ಅಶಿಕ್, ಆದರ್ಶ ಹಾಗೂ ರೋಮಿಯೋ ಎಂಬ ನಾಲ್ವರು ಆರೋಪಿಗಳನ್ನು ಹೆಡೆಮುರಿ ಕಟ್ಟಿದ್ದಾರೆ. ಬಂಧಿತರಿಂದ ಕಿಡ್ನಾಪ್ ಮಾಡಲು…

Read More
tamil nadu bjp k Annamalai resigned

Annamalai: ಬಿಜೆಪಿಗೆ ಅಣ್ಣಾಮಲೈ ಗುಡ್‌ಬೈ: ರಜನಿಕಾಂತ್ ಪಂಚ್ ಡೈಲಾಗ್ ಹೆಸರಲ್ಲಿ ಹೊಸ ಪಕ್ಷ ಕಟ್ಟಲು ಮಾಜಿ ಐಪಿಎಸ್ ಸಿಂಗಂ ಸಿದ್ಧತೆ!

ಚೆನ್ನೈ: ತಮಿಳುನಾಡು ರಾಜಕಾರಣದಲ್ಲಿ ಮತ್ತೊಂದು ಭಾರಿ ರಾಜಕೀಯ ದ್ರುವೀಕರಣಕ್ಕೆ ವೇದಿಕೆ ಸಿದ್ಧವಾಗಿದ್ದು, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರು ಕಮಲ ಪಾಳಯ ತೊರೆದು ಸ್ವಂತ ರಾಜಕೀಯ ಪಕ್ಷ ಕಟ್ಟಲು ನಿರ್ಧರಿಸಿದ್ದಾರೆ. ಜೂನ್ 2 ರಂದು ಅವರು ತಮ್ಮ ಅಂತಿಮ ನಿರ್ಧಾರವನ್ನು ಬಿಜೆಪಿ ವರಿಷ್ಠರಿಗೆ ತಿಳಿಸಲಿದ್ದಾರೆ ಎಂದು ನಂಬಲಾರ್ಹ ಮೂಲಗಳು ಖಚಿತಪಡಿಸಿವೆ. ಆರಂಭದಲ್ಲಿ ಅವರು ತಮಿಳುನಾಡಿನಲ್ಲಿ ದೊಡ್ಡ ಮಟ್ಟದ ಜನಾಂದೋಲನ (ಜನರ ಚಳವಳಿ) ಆರಂಭಿಸಲಿದ್ದು, ಮುಂದಿನ ದಿನಗಳಲ್ಲಿ ಅದನ್ನು ಅಧಿಕೃತ ರಾಜಕೀಯ ಪಕ್ಷವನ್ನಾಗಿ ಪರಿವರ್ತಿಸಲಿದ್ದಾರೆ….

Read More