Priyank Kharge accused bjp and rss using lok bhavan as their office

Priyank Kharge: ಲೋಕಭವನ ಬಿಜೆಪಿ-ಆರ್‌ಎಸ್‌ಎಸ್‌ ಕಚೇರಿಯಾಗಿದೆ: ಪ್ರಿಯಾಂಕ್‌ ಖರ್ಗೆ

ಕಲಬುರಗಿ: ರಾಜ್ಯಪಾಲರ ಕಚೇರಿಗಳು ಕೇವಲ ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಅಡ್ಡೆಗಳಾಗಿ ಮಾರ್ಪಟ್ಟಿವೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಕಟುವಾಗಿ ಟೀಕಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಆಡಳಿತಾರೂಢ ಬಿಜೆಪಿ ಸರ್ಕಾರವು ರಾಜ್ಯಪಾಲರ ಹುದ್ದೆಯನ್ನು ದುರುಪಯೋಗಪಡಿಸಿಕೊಂಡು ಬಿಜೆಪಿಯೇತರ ರಾಜ್ಯ ಸರ್ಕಾರಗಳಿಗೆ ತೊಂದರೆ ನೀಡುತ್ತಿದೆ ಎಂದು ದೂರಿದರು. ತಮಿಳುನಾಡಿನ ಪ್ರಚಲಿತ ರಾಜಕೀಯ ಬಿಕ್ಕಟ್ಟಿನ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದವರನ್ನು ಸರ್ಕಾರ ರಚಿಸಲು ಕರೆಯುವುದು ಸಾಂವಿಧಾನಿಕ ಪದ್ಧತಿ. ಆದರೆ ಅಲ್ಲಿನ ರಾಜ್ಯಪಾಲರು…

Read More
tamil nadu BJp trolled by people for social media post

BJP: ಗೆದ್ದಿರೋದು ಒಂದು ಸೀಟು, ಕೊಡೋ ಬಿಲ್ಡಪ್ ನೋಡಿ: ಬಿಜೆಪಿಯ ‘ತಟಸ್ಥ’ ನಿಲುವಿಗೆ ನೆಟ್ಟಿಗರ ವ್ಯಂಗ್ಯ!

ಚೆನ್ನೈ: ತಮಿಳುನಾಡಿನಲ್ಲಿ ಅಧಿಕಾರ ಹಿಡಿಯಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿದ್ದರೆ, ಇತ್ತ ಬಿಜೆಪಿ (BJP) ಮಾತ್ರ ತಾನು ಯಾರನ್ನೂ ಬೆಂಬಲಿಸುವುದಿಲ್ಲ ಎಂದು ಘೋಷಿಸುವ ಮೂಲಕ ಸುದ್ದಿಯಾಗಿದೆ. ಆದರೆ, ವಿಧಾನಸಭೆಯಲ್ಲಿ ಬಿಜೆಪಿ ಹೊಂದಿರುವ ಸಂಖ್ಯಾಬಲದ ಹಿನ್ನೆಲೆಯಲ್ಲಿ ಈ ನಿರ್ಧಾರವು ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಹಾಸ್ಯಕ್ಕೆ ಕಾರಣವಾಗಿದೆ. ನೈನಾರ್ ನಾಗೇಂದ್ರನ್ ಪತ್ರದ ಸಾರಾಂಶ: ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ನೈನಾರ್ ನಾಗೇಂದ್ರನ್ ಈ ಬಗ್ಗೆ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, “ಜನರು ನಮಗೆ ಸರ್ಕಾರ ರಚಿಸುವಷ್ಟು ಬಹುಮತ ನೀಡಿಲ್ಲ. ಹೀಗಾಗಿ…

Read More
actress and bjp leader khushbu supports vijay tvk

TVK: ವಿಜಯ್‌ ಪರ ಚಿತ್ರರಂಗದ ಗಣ್ಯರ ಬ್ಯಾಟಿಂಗ್‌; ರಾಜ್ಯಪಾಲರ ನಡೆಗೆ ಕಮಲ್ ಹಾಸನ್, ಪ್ರಕಾಶ್ ರಾಜ್ ತೀವ್ರ ಆಕ್ಷೇಪ

ಚೆನ್ನೈ: ತಮಿಳುನಾಡಿನಲ್ಲಿ ಸರ್ಕಾರ ರಚನೆಯ ಕಸರತ್ತು ತಾರಕಕ್ಕೇರಿರುವ ಬೆನ್ನಲ್ಲೇ, ನಟ ವಿಜಯ್ ನೇತೃತ್ವದ ಟಿವಿಕೆ (TVK) ಪಕ್ಷಕ್ಕೆ ಚಿತ್ರರಂಗ ಮತ್ತು ರಾಜಕೀಯ ವಲಯದಿಂದ ಬೆಂಬಲದ ಮಹಾಪೂರವೇ ಹರಿದುಬರುತ್ತಿದೆ. ಸಂಖ್ಯಾಬಲದ ಆಧಾರದಲ್ಲಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದರೂ ವಿಜಯ್ ಅವರಿಗೆ ಅವಕಾಶ ನೀಡದ ರಾಜ್ಯಪಾಲರ ನಿಲುವಿನ ವಿರುದ್ಧ ದಿಗ್ಗಜರು ಧ್ವನಿ ಎತ್ತಿದ್ದಾರೆ. ಖುಷ್ಬೂ ಸುಂದರ್ ಬಹಿರಂಗ ಬೆಂಬಲ: ಬಿಜೆಪಿ ನಾಯಕಿಯಾಗಿ ಗುರುತಿಸಿಕೊಂಡಿರುವ ನಟಿ ಖುಷ್ಬೂ ಸುಂದರ್ ಅವರು ವಿಜಯ್ ಪರವಾಗಿ ನೀಡಿರುವ ಹೇಳಿಕೆ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ. “ರಾಜ್ಯದ…

Read More
Assam cm Himanta Biswa Sarma resigned

Assam: ಅಸ್ಸಾಂ ಮುಖ್ಯಮಂತ್ರಿ ಸ್ಥಾನಕ್ಕೆ ಹಿಮಂತ ಬಿಸ್ವ ಶರ್ಮಾ ರಾಜೀನಾಮೆ: ಮೇ 12ಕ್ಕೆ ನೂತನ ಸರ್ಕಾರದ ಪದಗ್ರಹಣ?

ಗುವಾಹಟಿ: ಅಸ್ಸಾಂ (Assam) ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವು ಭರ್ಜರಿ ಬಹುಮತದೊಂದಿಗೆ ಅಧಿಕಾರ ಉಳಿಸಿಕೊಂಡ ಬೆನ್ನಲ್ಲೇ, ಆಡಳಿತಾತ್ಮಕ ಬದಲಾವಣೆಗಳು ವೇಗ ಪಡೆದುಕೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಬುಧವಾರ ರಾಜ್ಯಪಾಲ ಲಕ್ಷ್ಮಣ್ ಪ್ರಸಾದ್ ಆಚಾರ್ಯ ಅವರಿಗೆ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಹಂಗಾಮಿ ಸಿಎಂ ಆಗಿ ಮುಂದುವರಿಕೆ: ಗುವಾಹಟಿಯ ಲೋಕ ಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾದ ಶರ್ಮಾ, ಇಡೀ ಸಚಿವ ಸಂಪುಟದ ಪರವಾಗಿ ರಾಜೀನಾಮೆ ಹಸ್ತಾಂತರಿಸಿದರು. ರಾಜೀನಾಮೆಯನ್ನು ಅಂಗೀಕರಿಸಿದ ರಾಜ್ಯಪಾಲರು, ಹೊಸ ಸರ್ಕಾರ ರಚನೆಯಾಗುವವರೆಗೆ…

Read More
kodagu dubare elephant camp bridge construction fight between bjp and congress

Kodagu: ದುಬಾರೆ ತೂಗುಸೇತುವೆ ರಾಜಕೀಯ ಜಿದ್ದಾಜಿದ್ದಿ: ಸಚಿವ ಖಂಡ್ರೆಗೆ ಬಿಜೆಪಿ ಘೇರಾವ್, ಕಾಂಗ್ರೆಸ್ ತೀಕ್ಷ್ಣ ಪ್ರತಿಕ್ರಿಯೆ

ಕುಶಾಲನಗರ: ಕೊಡಗಿನ (Kodagu) ಪ್ರಸಿದ್ಧ ಪ್ರವಾಸಿ ಕೇಂದ್ರ ದುಬಾರೆಯಲ್ಲಿ ಬಹುನಿರೀಕ್ಷಿತ ತೂಗುಸೇತುವೆ ನಿರ್ಮಾಣದ ವಿಚಾರವು ಈಗ ಆಡಳಿತಾರೂಢ ಕಾಂಗ್ರೆಸ್ ಮತ್ತು ವಿರೋಧ ಪಕ್ಷ ಬಿಜೆಪಿಯ ನಡುವಿನ ಕೆಸರೆರಚಾಟಕ್ಕೆ ಸಾಕ್ಷಿಯಾಗಿದೆ. ಬುಧವಾರ ಜಿಲ್ಲೆಗೆ ಭೇಟಿ ನೀಡಿದ್ದ ಅರಣ್ಯ ಸಚಿವ ಈಶ್ವರ ಬಿ. ಖಂಡ್ರೆ ಅವರಿಗೆ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದು, ರಾಜಕೀಯ ವಲಯದಲ್ಲಿ ಬಿಸಿ ಏರಿಸಿದೆ. ಸಚಿವರ ವಾಹನ ತಡೆದ ಬಿಜೆಪಿ ಕಾರ್ಯಕರ್ತರು: ದುಬಾರೆ ಆನೆ ಶಿಬಿರಕ್ಕೆ ಸಂಪರ್ಕ ಕಲ್ಪಿಸುವ 7.50 ಕೋಟಿ ರೂಪಾಯಿ ವೆಚ್ಚದ ತೂಗುಸೇತುವೆ…

Read More
cm Siddaramaiah on sringeri result accused bjp

CM Siddaramaiah: ಶೃಂಗೇರಿ ಫಲಿತಾಂಶದ ವಿರುದ್ಧ ಕಾನೂನು ಹೋರಾಟ: ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಮೈಸೂರು: ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ ಪ್ರಕ್ರಿಯೆಯಲ್ಲಿ ಬಿಜೆಪಿ (BJP) ಕುತಂತ್ರ ನಡೆಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಪಾದಿಸಿದ್ದಾರೆ. ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಫಲಿತಾಂಶದ ಹಿಂದೆ ಕ್ರಿಮಿನಲ್ ಸಂಚು ಅಡಗಿದ್ದು, ಇದನ್ನು ನ್ಯಾಯಾಲಯದಲ್ಲಿ ಪ್ರಶ್ನಿಸುವುದಾಗಿ ತಿಳಿಸಿದರು. ಅರ್ಹ ಮತಗಳ ಅನರ್ಹತೆ: ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಅವರಿಗೆ ಚಲಾವಣೆಯಾಗಿದ್ದ 255 ಅರ್ಹ ಅಂಚೆ ಮತಗಳನ್ನು ಉದ್ದೇಶಪೂರ್ವಕವಾಗಿ ತಿರಸ್ಕರಿಸಲಾಗಿದೆ. ಮತ ಎಣಿಕೆಯ ಸಂದರ್ಭದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ, ತನ್ನ ಪ್ರಭಾವ…

Read More
santosh lad accuse election commission

Santosh Lad: ಇದು ಜನರ ಗೆಲುವಲ್ಲ, ಚುನಾವಣಾ ಆಯೋಗದ ಕೈಚಳಕ: ಬಿಜೆಪಿ ವಿರುದ್ಧ ಸಚಿವ ಸಂತೋಷ್ ಲಾಡ್ ಕಿಡಿ!

ಬೆಂಗಳೂರು: ಪಶ್ಚಿಮ ಬಂಗಾಳ ಹಾಗೂ ಅಸ್ಸಾಂ ವಿಧಾನಸಭಾ ಚುನಾವಣೆಗಳಲ್ಲಿ ಬಿಜೆಪಿ ಅನಿರೀಕ್ಷಿತವಾಗಿ ಜಯಭೇರಿ ಬಾರಿಸಿರುವುದಕ್ಕೆ ಸಚಿವ ಸಂತೋಷ್ ಲಾಡ್ (Santosh Lad) ಅವರು ಸಂಶಯ ವ್ಯಕ್ತಪಡಿಸಿದ್ದಾರೆ. ಈ ಗೆಲುವಿನ ಹಿಂದೆ ಮತದಾರರ ಬೆಂಬಲಕ್ಕಿಂತ ಹೆಚ್ಚಾಗಿ ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಪಾತ್ರವೇ ದೊಡ್ಡದಿದೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ. ಚುನಾವಣಾ ಆಯುಕ್ತರೇ ‘ಮ್ಯಾನ್ ಆಫ್ ದಿ ಮ್ಯಾಚ್’: ಅಸ್ಸಾಂ ಚುನಾವಣಾ ಫಲಿತಾಂಶದ ಬಗ್ಗೆ ಮಾತನಾಡಿದ ಲಾಡ್, “ಅಲ್ಲಿನ ಗೆಲುವಿಗೆ ಜ್ಞಾನೇಶ್ ಕುಮಾರ್…

Read More