congress suspended more leaders for supporting bjp

Congress: ಬಾಗಲಕೋಟೆ ಕಾಂಗ್ರೆಸ್‌ನಲ್ಲಿ ಬಂಡಾಯದ ಬಿಸಿ: ಬಿಜೆಪಿ ಬೆಂಬಲಿಸಿದ ಮೂವರು ಪ್ರಭಾವಿ ನಾಯಕರ ಅಮಾನತು

ಬಾಗಲಕೋಟೆ: ದಾವಣಗೆರೆಯ ಬೆನ್ನಲ್ಲೇ ಇದೀಗ ಬಾಗಲಕೋಟೆಯಲ್ಲೂ ಪಕ್ಷವಿರೋಧಿ ಚಟುವಟಿಕೆಗಳ ವಿರುದ್ಧ ಕಾಂಗ್ರೆಸ್ ಹೈಕಮಾಂಡ್ (Congress) ಕಠಿಣ ಕ್ರಮ ಕೈಗೊಂಡಿದೆ. ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿ ಉಮೇಶ್ ಮೇಟಿ ಅವರ ವಿರುದ್ಧ ಕೆಲಸ ಮಾಡಿ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರಿಗೆ ಬೆಂಬಲ ನೀಡಿದ ಆರೋಪದ ಮೇಲೆ ಮೂವರು ಪ್ರಮುಖ ನಾಯಕರನ್ನು ಪಕ್ಷದಿಂದ ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರು ಯಾರು? ಬಿಡಿಸಿಸಿ (BDCC) ಬ್ಯಾಂಕ್‌ನ ಉಪಾಧ್ಯಕ್ಷ ಮುರುಗೇಶ್ ಕಡ್ಲಿಮಟ್ಟಿ ಹಾಗೂ ಕಮತಗಿ ಪಟ್ಟಣ ಪಂಚಾಯತ್ ಸದಸ್ಯರಾದ ರಮೇಶ್…

Read More
Shakti Scheme woman shares problem of free bus

Shakti Scheme: ಉಚಿತ ಬಸ್‌ ನಮಗೆ ಬೇಡ, ವಾಪಾಸ್‌ ತಗೊಳಿ: ಮಹಿಳೆಯ ವಿಡಿಯೋ ವೈರಲ್

ಬೆಂಗಳೂರು: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಒಂದಾದ ‘ಶಕ್ತಿ’ ಯೋಜನೆ (ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ) ಈಗ ಸಾಮಾಜಿಕ ಜಾಲತಾಣಗಳಲ್ಲಿ (Shakti Scheme) ಭಾರಿ ಚರ್ಚೆಗೆ ಕಾರಣವಾಗಿದೆ. ಈ ಯೋಜನೆಯಿಂದಾಗಿ ಬಸ್‌ಗಳಲ್ಲಿ ಉಂಟಾಗುತ್ತಿರುವ ವಿಪರೀತ ಜನದಟ್ಟಣೆಯಿಂದ ಬೇಸತ್ತ ಮಹಿಳೆಯೊಬ್ಬರು ಮಾಡಿರುವ ವಿಡಿಯೋ ಈಗ ವೈರಲ್ ಆಗಿದೆ. ವೈರಲ್ ವಿಡಿಯೋದಲ್ಲೇನಿದೆ? ಸೋಶಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿರುವ ಹುಲಿಗೆಮ್ಮ ಎಂಬ ಮಹಿಳೆ, ಬಸ್‌ನಲ್ಲಿ ಕಿಕ್ಕಿರಿದು ತುಂಬಿರುವ ಜನಜಂಗುಳಿಯ ನಡುವೆ ನಿಂತುಕೊಂಡೇ ತಮ್ಮ ಅಳಲು ತೋಡಿಕೊಂಡಿದ್ದಾರೆ. “ಸಿದ್ದರಾಮಯ್ಯನವರೇ, ನಮಗೆ ನಿಮ್ಮ ಉಚಿತ ಬಸ್…

Read More
R ashok slams government over shivajnagar incident

R Ashok: ಆರ್ಥಿಕ ಸ್ಥಿತಿ ಬಗ್ಗೆ ಶ್ವೇತಪತ್ರ ಹೊರಡಿಸಿ: ಆರ್‌ ಅಶೋಕ್‌

ಧಾರವಾಡ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಯಾವುದೇ ಪ್ರಮುಖ ನೇಮಕಾತಿಗಳು ನಡೆದಿಲ್ಲ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ (R Ashok) ಆರೋಪ ಮಾಡಿದ್ದಾರೆ. ಬಿಜೆಪಿಯಿಂದ ಪ್ರತಿಭಟನೆ  ಧಾರವಾಡದಲ್ಲಿಂದು ಖಾಲಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯ ಸರ್ಕಾರವು ತೀವ್ರ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ನಿರುದ್ಯೋಗ ಸಮಸ್ಯೆ ದಿನೇ ದಿನೇ ಹೆಚ್ಚಾಗುತ್ತಿದೆ” ಎಂದು ದೂರಿದ್ದಾರೆ. ಶ್ವೇತಪತ್ರ ಹೊರಡಿಸಲು ಆಗ್ರಹ   ರಾಜ್ಯದ ಪ್ರಸ್ತುತ ಆರ್ಥಿಕ ಪರಿಸ್ಥಿತಿ…

Read More
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
R Ashok slams cm Siddaramaiah over budget

R Ashok: ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕೆ ಆರ್‌ ಅಶೋಕ್‌ ಆಗ್ರಹ

ಬೆಂಗಳೂರು: ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್.‌ ಅಶೋಕ (R Ashok) ಒತ್ತಾಯ ಮಾಡಿದ್ದಾರೆ. ಪ್ರಾದೇಶಿಕ ಅಸಮತೋಲನಕ್ಕೆ ಸಿದ್ದರಾಮಯ್ಯ ಕಾರಣ  ಅತಿ ಹೆಚ್ಚು ಬಜೆಟ್‌ ಮಂಡನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಡಿದ್ದಾರೆ. ಹೀಗಾಗಿ ಪ್ರಾದೇಶಿಕ ಅಸಮತೋಲನಕ್ಕೆ ಅವರೇ ಕಾರಣ. ಈಗ ಆ ತಪ್ಪನ್ನು ಸರಿಪಡಿಸಲು ಬಜೆಟ್‌ನಲ್ಲಿ ಸೂಕ್ತ ಅನುದಾನ ನಿಗದಿ ಮಾಡಬೇಕು…

Read More
BY Vijayendra and r ashok asking for timmapura resignation

BY Vijayendra: ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ಒತ್ತಾಯ, ರಾಹೋರಾತ್ರಿ ಧರಣಿ ಮಾಡಿದ ಪ್ರತಿಪಕ್ಷಗಳು

ಬೆಂಗಳೂರು :  ಅಬಕಾರಿ ಇಲಾಖೆಯಲ್ಲಿ 6 ಕೋಟಿ ರೂಪಾಯಿ ಹಗರಣ ನಡೆದಿದ್ದು, ಸಚಿವ ಆರ್.ಬಿ.ತಿಮ್ಮಾಪುರ ರಾಜೀನಾಮೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ (BY Vijayendra) ಆಗ್ರಹ ಮಾಡಿದ್ದಾರೆ.    ಹೋರಾಟ ಮುಂದುವರೆಸಲಾಗುತ್ತೆ ವಿಧಾನಸೌಧದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡದಿದ್ದರೆ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಪ್ರತಿ ತಿಂಗಳು ಕೋಟಿ ವಸೂಲಿ ಮಾಡಿದ್ದಾರೆ ಈ ಸಮಯದಲ್ಲಿ ಮಾತನಾಡಿದಪ್ರತಿಪಕ್ಷ ನಾಯಕ ಆರ್.ಅಶೋಕ, ಅಬಕಾರಿ ಸಚಿವರು ಪ್ರತಿ ತಿಂಗಳು ಕೋಟಿ ಕೋಟಿ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದ್ದಾರೆ. ಇನ್ನು…

Read More