Suresh Kumar: ಬಿಕೆ ಹರಿಪ್ರಸಾದ್ಗೆ ಟಾಂಗ್ ಕೊಟ್ಟ ಸುರೇಶ್ ಕುಮಾರ್, ಬೌದ್ಧಿಕ ದಿವಾಳಿತನ ಎಂದ ಶಾಸಕ
ಉತ್ತರ ಕನ್ನಡ: ಸಿದ್ದಾಪುರದ ವಸಂತ್ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್ ನಾಯಕ ಬಿಕೆ ಹರಿಪ್ರಸಾದ್ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್ ಕುಮಾರ್ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್ ಕುಮಾರ್ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್ ವಸಂತ್ ನಾಯ್ಕ್ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್ ಭಟ್ ಅವರನ್ನ ಬೆಳೆಸಿದ್ದು ಶಾಸಕ…
