TOP NEWS
Congress leader reaction about BJP and NDA for denying rajya sabha ticket

HD Devegowda: ದೇವೇಗೌಡರಿಗೆ ರಾಜ್ಯಸಭಾ ಟಿಕೆಟ್ ನಿರಾಕರಣೆ:ಬಿಜೆಪಿಯ ದ್ರೋಹದ ರಾಜಕಾರಣದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ಬೆಂಗಳೂರು: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ (HD Devegowda) ಅವರಿಗೆ ಎನ್‌ಡಿಎ ಮೈತ್ರಿಕೂಟದಿಂದ ರಾಜ್ಯಸಭಾ ಟಿಕೆಟ್ ನಿರಾಕರಿಸಿರುವುದು ಈಗ ರಾಜ್ಯ ರಾಜಕಾರಣದಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಈ ಬೆಳವಣಿಗೆಯನ್ನು ಪ್ರಮುಖ ಅಸ್ತ್ರವಾಗಿ ಬಳಸಿಕೊಂಡಿರುವ ಕಾಂಗ್ರೆಸ್ ನಾಯಕರು, ಬಿಜೆಪಿ ಮತ್ತು ಜೆಡಿಎಸ್ ವಿರುದ್ಧ ಜಂಟಿಯಾಗಿ ವಾಗ್ದಾಳಿ ನಡೆಸಿದ್ದಾರೆ. ಇಡೀ ಕರ್ನಾಟಕಕ್ಕೆ ಮಾಡಿದ ಅಪಮಾನ: ಬಿ.ಕೆ. ಹರಿಪ್ರಸಾದ್ ಆಕ್ರೋಶ ದೇವೇಗೌಡರಿಗೆ ಟಿಕೆಟ್ ತಪ್ಪಿಸಿರುವುದು ಕೇವಲ ಜೆಡಿಎಸ್ ಪಕ್ಷಕ್ಕಷ್ಟೇ ಅಲ್ಲ, ಇಡೀ ಕರ್ನಾಟಕದ ಜನತೆಗೆ ಬಿಜೆಪಿ ಮಾಡಿದ…

Read More
Congress bk hariprasad trying to get ministry

Congress: ದೆಹಲಿಯಲ್ಲಿ ಹೆಚ್ಚಿದ ಸಚಿವ ಸ್ಥಾನದ ಆಕಾಂಕ್ಷಿಗಳ ದಂಡು: ಮಂತ್ರಿಗಿರಿ ಮತ್ತು ಕೆಪಿಸಿಸಿ ಅಧ್ಯಕ್ಷ ಗಾದಿಗಾಗಿ ಬಿ.ಕೆ. ಹರಿಪ್ರಸಾದ್ ಭಾರಿ ಕಸರತ್ತು!

ನವದೆಹಲಿ: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಪ್ರಕ್ರಿಯೆ ಸುಖಾಂತ್ಯ ಕಾಣುತ್ತಿದ್ದಂತೆಯೇ, ಇತ್ತ ದೇಶದ ರಾಜಧಾನಿ ನವದೆಹಲಿಯಲ್ಲಿ ನೂತನ ಸಚಿವ ಸಂಪುಟ (Congress) ಸೇರ್ಪಡೆಗಾಗಿ ಭಾರಿ ಪೈಪೋಟಿ ಶುರುವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಈಗಾಗಲೇ ದೆಹಲಿ ತಲುಪಿದ್ದು, ಹೊಸ ಕ್ಯಾಬಿನೆಟ್‌ನಲ್ಲಿ ಸ್ಥಾನ ಗಿಟ್ಟಿಸಿಕೊಳ್ಳಲು ಕಾಂಗ್ರೆಸ್ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ರಾಜಧಾನಿಯಲ್ಲಿ ಬೀಡುಬಿಟ್ಟು ಬಿರುಸಿನ ಸರ್ಕಸ್ ಆರಂಭಿಸಿದ್ದಾರೆ. ಲಾಭಿ ಆರಂಭಿಸಿದ ಬಿಕೆ ಹರಿಪ್ರಸಾದ್ ಈ ಸಚಿವ ಸಂಪುಟ ರಚನೆಯ ಕಸರತ್ತಿನ ನಡುವೆ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್…

Read More
NEET UG paper leak BK Hariprasad taunts central government

NEET UG: ನೀಟ್‌ ಪ್ರಶ್ನೆ ಪತ್ರಿಕೆ‌ ಸೋರಿಕೆ, ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣ ಎಂದ ಬಿಕೆ ಹರಿಪ್ರಸಾದ್

ನವದೆಹಲಿ: ನೀಟ್ (NEET UG) ಪರೀಕ್ಷೆಯ ಅಕ್ರಮದ ಕುರಿತು ದೆಹಲಿಯಲ್ಲಿ ವಾಗ್ದಾಳಿ ನಡೆಸಿರುವ ವಿಧಾನ ಪರಿಷತ್ (BK Hariprasad) ಸದಸ್ಯ ಬಿ.ಕೆ. ಹರಿಪ್ರಸಾದ್, 2026ರ ಈ ಪ್ರಶ್ನೆ ಪತ್ರಿಕೆ ಸೋರಿಕೆಯು ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣವಾಗಿದೆ ಎಂದು ಬಣ್ಣಿಸಿದ್ದಾರೆ. ಈ ಹಗರಣದಿಂದಾಗಿ ದೇಶದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯವು ಕತ್ತಲಿಗೆ ತಳ್ಳಲ್ಪಟ್ಟಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಮೋದಿ ಸರ್ಕಾರದ ವೈಫಲ್ಯದ ಬಗ್ಗೆ ಟೀಕೆ ಕಳೆದ ಹತ್ತು ವರ್ಷಗಳಲ್ಲಿ ಸುಮಾರು 40ಕ್ಕೂ ಅಧಿಕ ಬಾರಿ ಪ್ರಶ್ನೆ ಪತ್ರಿಕೆಗಳು…

Read More
mla Suresh Kumar slams bk hariprasad over astrologer kamalakar bhatt matter

Suresh Kumar: ಬಿಕೆ ಹರಿಪ್ರಸಾದ್‌ಗೆ ಟಾಂಗ್‌ ಕೊಟ್ಟ ಸುರೇಶ್‌ ಕುಮಾರ್‌, ಬೌದ್ಧಿಕ ದಿವಾಳಿತನ ಎಂದ ಶಾಸಕ

ಉತ್ತರ ಕನ್ನಡ: ಸಿದ್ದಾಪುರದ ವಸಂತ್‌ ನಾಯ್ಕ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಂಗ್ರೆಸ್‌ ನಾಯಕ ಬಿಕೆ ಹರಿಪ್ರಸಾದ್‌ ನೀಡಿರುವ ಹೇಳಿಕೆ ವಿರುದ್ಧ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ (Suresh Kumar) ಅವರು ಕಿಡಿಕಾರಿದ್ದಾರೆ. ಸುರೇಶ್‌ ಕುಮಾರ್‌ ವಿರುದ್ಧ ಆರೋಪ ಮಾಡಿದ್ದ ಹರಿಪ್ರಸಾದ್‌ ವಸಂತ್‌ ನಾಯ್ಕ್‌ ಕೊಲೆ ಪ್ರಕರಣದಲ್ಲಿ ಖ್ಯಾತ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬಂಧನ ಮಾಡಲಾಗಿದೆ. ಈ ವಿಚಾರವಾಗಿ ಸೋಷಿಯಲ್‌ ಮೀಡಿಯಾದಲ್ಲಿ ಪೋಸ್ಟ್‌ ಮಾಡಿದ್ದ ಹರಿಪ್ರಸಾದ್ ಅವರು, ಈ ಜ್ಯೋತಿಷಿ ಕಮಲಾಕರ್‌ ಭಟ್‌ ಅವರನ್ನ ಬೆಳೆಸಿದ್ದು ಶಾಸಕ…

Read More