TOP NEWS
BMTC Launches Tumakuru Electronic City AC Bus Route Check Timings Fares and Stops

Good News: ತುಮಕೂರು-ಎಲೆಕ್ಟ್ರಾನಿಕ್ ಸಿಟಿ ನಡುವೆ ನೈಸ್ ರಸ್ತೆ ಮೂಲಕ ಹೊಸ ಬಿಎಂಟಿಸಿ ಎಸಿ ಬಸ್ ಸಂಚಾರ ಆರಂಭ

ಬೆಂಗಳೂರು: ಪ್ರತಿದಿನ ತುಮಕೂರಿನಿಂದ ಬೆಂಗಳೂರಿನ ಐಟಿ ವಲಯಕ್ಕೆ ಪ್ರಯಾಣಿಸುವ ಉದ್ಯೋಗಿಗಳಿಗೆ ಸಾರಿಗೆ (BMTC) ಸಂಸ್ಥೆಯು ಭರ್ಜರಿ ಕೊಡುಗೆ (Good News) ನೀಡಿದೆ. ಟ್ರಾಫಿಕ್‌ನಲ್ಲಿ ಸಿಲುಕಿ ಗಂಟೆಗಟ್ಟಲೆ ಪರದಾಡುತ್ತಿದ್ದ ಹಾಗೂ ಹತ್ತಾರು ಬಸ್‌ಗಳನ್ನು ಬದಲಾಯಿಸುತ್ತಿದ್ದ ಉದ್ಯೋಗಿಗಳ ಅನುಕೂಲಕ್ಕಾಗಿ ಬಿಎಂಟಿಸಿ ಇಂದಿನಿಂದ (ಜುಲೈ 6, 2026) ತುಮಕೂರಿನಿಂದ ನೇರವಾಗಿ ಎಲೆಕ್ಟ್ರಾನಿಕ್ ಸಿಟಿಯ ವಿಪ್ರೋ ಗೇಟ್‌ಗೆ ಐಷಾರಾಮಿ ‘ವಾಯು ವಜ್ರ’ ಹವಾನಿಯಂತ್ರಿತ ಬಸ್ ಸೇವೆಯನ್ನು ಆರಂಭಿಸಿದೆ. ಈ ಬಸ್‌ ಮಾರ್ಗ ಹೇಗಿರಲಿದೆ? ಈ ವಿಶೇಷ ಬಸ್ ನಗರದ ಒಳಗಿನ ವಿಪರೀತ ಟ್ರಾಫಿಕ್‌ಗೆ…

Read More
BMTC E Bus Mishaps Spark Alarm Flaws in Driver Recruitment and Training Exposed

BMTC: ಬಿಎಂಟಿಸಿ ಇ-ಬಸ್ ಸರಣಿ ಅಪಘಾತ: ಹೈಟೆಕ್ ವಾಹನಗಳಿಗೆ ಬೇಕಿಲ್ಲವೇ ದಕ್ಷ ಚಾಲಕರು? ಬಯಲಾಯ್ತು ಅಸಲಿ ರಹಸ್ಯ!

ಬೆಂಗಳೂರು: ಸಿಲಿಕಾನ್ ಸಿಟಿಯ ಮಾಲಿನ್ಯ ನಿಯಂತ್ರಣಕ್ಕೆ ಮುನ್ನುಡಿ ಬರೆಯಲು ರಸ್ತೆಗಿಳಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಪರಿಸರಸ್ನೇಹಿ ಎಲೆಕ್ಟ್ರಿಕ್ ಬಸ್‌ಗಳು (E-Buses), ಸದ್ಯ ಸಾರ್ವಜನಿಕರ ಪಾಲಿಗೆ ಆತಂಕದ ನೆರಳಾಗಿ ಮಾರ್ಪಟ್ಟಿವೆ. ನಗರದಲ್ಲಿ ಇತ್ತೀಚೆಗೆ ಸಂಭವಿಸುತ್ತಿರುವ ಸಾಲು ಸಾಲು ಇ-ಬಸ್ ದುರಂತಗಳು ಪ್ರಯಾಣಿಕರನ್ನು ಬೆಚ್ಚಿಬೀಳಿಸಿದೆ. ತಂತ್ರಜ್ಞಾನದಲ್ಲಿ ಅತ್ಯಾಧುನಿಕವಾಗಿರುವ ಈ ವಾಹನಗಳು ಸಾರ್ವಜನಿಕರ ಜೀವಕ್ಕೆ ಕುತ್ತು ತರುತ್ತಿರುವುದರ ಹಿನ್ನೆಲೆಯನ್ನು ಕೆದಕಿದಾಗ ನಿಗಮದ ಆಡಳಿತಾತ್ಮಕ ಲೋಪಗಳು ಎದ್ದು ಕಾಣುತ್ತಿವೆ. ಗಮ್ಯ ತಲುಪಿಸುವ ಬಸ್‌ಗಳಲ್ಲಿ ಸುರಕ್ಷತೆಯೇ ಶೂನ್ಯ? ರಾಜಧಾನಿಯ ಸಾರಿಗೆ ವ್ಯವಸ್ಥೆಯನ್ನು…

Read More
BMTCs Loud Plan Audio Ads Inside Bengaluru Buses Leave Commuters Fuming

BMTC: ಬಿಎಂಟಿಸಿ ಬಸ್‌ಗಳಲ್ಲಿ ಇನ್ಮುಂದೆ ‘ಆಡಿಯೋ ಜಾಹೀರಾತು’ ಕಿರಿಕಿರಿ? ನಿಗಮದ ಪ್ಲಾನ್‌ಗೆ ಪ್ರಯಾಣಿಕರು ಫುಲ್ ಗರಂ!

ಬೆಂಗಳೂರು: ತೀವ್ರ ಹಣಕಾಸಿನ ಮುಗ್ಗಟ್ಟಿಗೆ ಸಿಲುಕಿರುವ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು (BMTC), ನಷ್ಟದ ಸುಳಿಯಿಂದ ಹೊರಬರಲು ಇದೀಗ ವಿನೂತನ ಆದಾಯ ಮೂಲದ ಮೊರೆ ಹೋಗಿದೆ. ಬಸ್‌ಗಳ ಬಾಡಿ ಹಾಗೂ ಟಿಕೆಟ್‌ಗಳ ಹಿಂಭಾಗವನ್ನು ಕಮರ್ಷಿಯಲ್ ಜಾಹೀರಾತುಗಳಿಗೆ ಬಳಸಿಕೊಳ್ಳುತ್ತಿರುವ ನಿಗಮ, ಈಗ ಬಸ್ಸುಗಳ ಒಳಗಿರುವ ಸ್ಪೀಕರ್‌ಗಳ ಮೂಲಕ ಧ್ವನಿ (ಆಡಿಯೋ) ಜಾಹೀರಾತುಗಳನ್ನು ಬಿತ್ತರಿಸಲು ಯೋಜನೆ ರೂಪಿಸಿದೆ. ದೇಶದಲ್ಲೇ ಮೊದಲ ಎನ್ನಲಾದ ಈ ಪ್ರಯೋಗಕ್ಕೆ ಪ್ರಯಾಣಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಕೋಟಿ ಕೋಟಿ ಕಮಾಯಿ ಮಾಡಲು ಸಾರಿಗೆ ಇಲಾಖೆ ಕಸರತ್ತು…

Read More
KSRTC and BMTC strike on may 20

KSRTC: ಸಾರಿಗೆ ಸಮರ: ಮೇ 20 ರಿಂದ ರಾಜ್ಯಾದ್ಯಂತ ನೌಕರರ ಮುಷ್ಕರ

ಬೆಂಗಳೂರು: ರಾಜ್ಯ ಸರ್ಕಾರ ಮತ್ತು ಸಾರಿಗೆ ನೌಕರರ (KSRTC) ನಡುವಿನ ವೇತನ ಜಟಾಪಟಿ ಈಗ ಮುಷ್ಕರದ ಹಂತಕ್ಕೆ ಬಂದು ತಲುಪಿದೆ. ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಮೇ 20ರಿಂದ ಕೆಲಸ ನಿಲ್ಲಿಸಿ ಪ್ರತಿಭಟನೆ ನಡೆಸಲು ಸಾರಿಗೆ ನೌಕರರ ಸಂಘಟನೆಗಳು ನಿರ್ಧರಿಸಿವೆ. ಇದರಿಂದಾಗಿ ಕೆಎಸ್‌ಆರ್‌ಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳ್ಳುವ ಭೀತಿ ಎದುರಾಗಿದೆ. ಮಾತುಕತೆ ವಿಫಲ, ಮುಷ್ಕರ ಅನಿವಾರ್ಯ: ಸರ್ಕಾರದೊಂದಿಗೆ ನಡೆಸಿದ ಸಂಧಾನ ಸಭೆಗಳು ಯಶಸ್ವಿಯಾಗದ ಹಿನ್ನೆಲೆಯಲ್ಲಿ ನೌಕರರ ಜಂಟಿ ಕ್ರಿಯಾ…

Read More
Shocking News private bus price hiked due to long weekend

Shocking News: ಸಾಲು ಸಾಲು ರಜೆ, ಜನರ ಜೇಬಿಗೆ ಬರೆ: ದುಪ್ಪಟ್ಟು ದರ ಹೆಚ್ಚಿಸಿದ ಖಾಸಗಿ ಬಸ್‌ಗಳು

ಬೆಂಗಳೂರು: ನಾಳೆಯಿಂದ ಸತತ ಮೂರು ದಿನ ರಜೆ ಹಿನ್ನೆಲೆ ರಜೆಗೆ ಊರುಗಳಿಗೆ ಹೋಗುವವರಿಗೆ ಶಾಕಿಂಗ್ ನ್ಯೂಸ್ (Shocking News) ಕಾದಿದ್ದು, ಖಾಸಗಿ ಬಸ್‌ಗಳು ಪ್ರಯಾಣ ದರ ದುಪ್ಪಟ್ಟು ಮಾಡಿದೆ. ದುಪ್ಪಟ್ಟು ಏರಿಕೆ ಮಾಡಿದ ಖಾಸಗಿ ಬಸ್‌ಗಳು 3 ದಿನ ರಜೆಯನ್ನು ಬಂಡವಾಳ ಮಾಡಿಕೊಂಡಿರುವ ಖಾಸಗಿ ಬಸ್‌ಗಳು 500 ರೂ. ಇದ್ದ ಟಿಕೆಟ್ ದರ 800 ರೂಪಾಯಿಗೆ ಏರಿಕೆ ಮಾಡಿದೆ. ಅಲ್ಲದೇ, 1000 ರೂ. ಇದ್ದ ಟಿಕೆಟ್ ದರ 2,000 ರೂ.ಗೆ ಏರಿಕೆ ಆಗಿದ್ದು, ಯಾವುದೇ ಲಗಾಮು ಇಲ್ಲದೆ…

Read More