bollywood actor kiladi Akshay Kumar undergone eye surgery takes break from shooting

Akshay Kumar: ಕಣ್ಣಿನ ಶಸ್ತ್ರಚಿಕಿತ್ಸೆಗೆ ಒಳಗಾದ ನಟ ಅಕ್ಷಯ್ ಕುಮಾರ್: ಕೆಲ ದಿನಗಳ ಕಾಲ ನಟನೆಗೆ ಬ್ರೇಕ್!

ಮುಂಬೈ: ಸದಾ ಬಿಡುವಿಲ್ಲದ ಚಿತ್ರೀಕರಣದಲ್ಲಿ ತೊಡಗಿಸಿಕೊಳ್ಳುವ ಬಾಲಿವುಡ್‌ನ ‘ಖಿಲಾಡಿ’ ಅಕ್ಷಯ್ ಕುಮಾರ್ (Akshay Kumar) ಅವರು ತಮ್ಮ ಆರೋಗ್ಯದ ಕಡೆಗೆ ಗಮನ ಹರಿಸಿದ್ದಾರೆ. ಮೇ 6ರ ಬುಧವಾರದಂದು ಅವರು ಕಣ್ಣಿನ ದೃಷ್ಟಿ ದೋಷ ನಿವಾರಣೆಗಾಗಿ ಸಣ್ಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದು, ಸದ್ಯ ಚೇತರಿಸಿಕೊಳ್ಳುತ್ತಿದ್ದಾರೆ. ಚಿತ್ರೀಕರಣದ ನಡುವೆಯೇ ಚಿಕಿತ್ಸೆ: ನಿರ್ದೇಶಕ ಅನೀಸ್ ಬಾಜ್ಮಿ ಅವರ ಮುಂದಿನ ಸಿನಿಮಾದ ಕೇರಳ ಹಂತದ ಚಿತ್ರೀಕರಣವನ್ನು ಮುಗಿಸಿದ ತಕ್ಷಣವೇ ಅಕ್ಷಯ್ ಈ ಚಿಕಿತ್ಸೆ ಪಡೆದಿದ್ದಾರೆ. ವಿದ್ಯಾ ಬಾಲನ್ ಮತ್ತು ರಾಶಿ ಖನ್ನಾ ಅವರೊಂದಿಗೆ ನಟಿಸುತ್ತಿರುವ…

Read More
Mukesh Khanna shares why he did not married

Mukesh Khanna: ಮದುವೆ ಆಗದೇ ಇರೋದೇಕೆ ಶಕ್ತಿಮಾನ್‌? ಇಲ್ಲಿದೆ ರಹಸ್ಯ

ಮುಂಬೈ: ಭಾರತೀಯ ಕಿರುತೆರೆಯ ಅದ್ಭುತ ಶಕ್ತಿಮಾನ್ ಎಂದೇ ಹೆಸರಾದ ನಟ ಮುಕೇಶ್ ಖನ್ನಾ (Mukesh Khanna) ಅವರು ನೇರ ನಡೆ ಹಾಗೂ ನುಡಿಗೆ ಹೆಸರಾದವರು. 67ನೇ ವಯಸ್ಸಿನಲ್ಲೂ ತಮ್ಮ ವಿಚಾರಗಳನ್ನು ಬಹಳ ಸ್ಪಷ್ಟವಾಗಿ ಹಂಚಿಕೊಳ್ಳುವ ಅವರು, ಇತ್ತೀಚಿನ ಸಂದರ್ಶನವೊಂದರಲ್ಲಿ ತಾವು ಅವಿವಾಹಿತರಾಗಿಯೇ ಉಳಿದಿದ್ದೇಕೆ ಮತ್ತು ಪ್ರೀತಿ ಹಾಗೂ ದಾಂಪತ್ಯದ ಬಗ್ಗೆ ತಮ್ಮ ನಿಲುವೇನು ಎಂಬುದನ್ನು ವಿವರಿಸಿದ್ದಾರೆ. ಸಾಮಾನ್ಯವಾಗಿ ಮದುವೆಯಾಗದವರ ಬಗ್ಗೆ ಸಮಾಜದಲ್ಲಿ ಒಂದು ರೀತಿಯ ಕುತೂಹಲವಿರುತ್ತದೆ. ಆದರೆ ಮುಕೇಶ್ ಖನ್ನಾ ಅವರು ವಿವಾಹ ವ್ಯವಸ್ಥೆಯ ಮೇಲೆ ಅಪಾರ…

Read More
Actress pooja hegde favourite sandalwood actor is raj b shetty

Pooja Hegde: ಕರಾವಳಿ ಚೆಲುವೆ ಪೂಜಾ ಹೆಗ್ಡೆಗೆ ರಾಜ್ ಬಿ ಶೆಟ್ಟಿ ನಟನೆ ಅಂದ್ರೆ ಪಂಚಪ್ರಾಣ: ಮಂಗಳೂರಿನಲ್ಲಿ ನಟಿ ಮನದಾಳದ ಮಾತು

ಮಂಗಳೂರು: ಪ್ಯಾನ್ ಇಂಡಿಯಾ ಮಟ್ಟದಲ್ಲಿ ಸ್ಟಾರ್ ನಟಿಯಾಗಿ ಗುರುತಿಸಿಕೊಂಡಿರುವ ಪೂಜಾ ಹೆಗ್ಡೆ,(Pooja Hegde) ತಾವು ಎಷ್ಟೇ ಎತ್ತರಕ್ಕೆ ಬೆಳೆದರೂ ತಮ್ಮ ಹುಟ್ಟೂರಾದ ಕರಾವಳಿಯ ಸಂಸ್ಕೃತಿಯನ್ನು ಮರೆತಿಲ್ಲ. ಮುಂಬೈನಲ್ಲಿ ನೆಲೆಸಿದ್ದರೂ ತುಳುನಾಡಿನ ಮಣ್ಣಿನ ನಂಟು ಹೊಂದಿರುವ ಈ ನಟಿ, ಇತ್ತೀಚೆಗೆ ಮಂಗಳೂರಿಗೆ ಭೇಟಿ ನೀಡಿ ದೈವಾರಾಧನೆ ಮತ್ತು ದೇವಸ್ಥಾನಗಳ ದರ್ಶನ ಪಡೆದರು. ಈ ಸಂದರ್ಭದಲ್ಲಿ ಅವರು ಕನ್ನಡ ಚಿತ್ರರಂಗದ ಬಗ್ಗೆ ತಮ್ಮ ಅಭಿಮಾನವನ್ನು ಹಂಚಿಕೊಂಡಿದ್ದಾರೆ. ರಾಜ್‌ ಬಿ ಶೆಟ್ಟಿ ಇಷ್ಟ ಎಂದ ನಟಿ ಕನ್ನಡದ ಸಿನಿಮಾಗಳಲ್ಲಿ ತಮ್ಮ ನೆಚ್ಚಿನ…

Read More
arjun kapoor Personality Rights application delhi high court

Arjun Kapoor: ಫೋಟೋಗಳ ಅಶ್ಲೀಲವಾಗಿ ಬಳಕೆ: ಹೈಕೋರ್ಟ್ ಮೊರೆ ಹೋದ ಅರ್ಜುನ್ ಕಪೂರ್

ನವದೆಹಲಿ: ಬಾಲಿವುಡ್ ನಟ ಅರ್ಜುನ್ ಕಪೂರ್ (Arjun Kapoor) ಅವರ ಹೆಸರು, ಚಿತ್ರ ಮತ್ತು ವ್ಯಕ್ತಿತ್ವವನ್ನು ಅವರ ಅನುಮತಿಯಿಲ್ಲದೆ ಬಳಸದಂತೆ ವಿವಿಧ ಸಂಸ್ಥೆಗಳಿಗೆ ನಿರ್ಬಂಧ ಹೇರಿ ರಕ್ಷಣೆ ನೀಡುವುದಾಗಿ ದೆಹಲಿ ಹೈಕೋರ್ಟ್ ಬುಧವಾರ ತಿಳಿಸಿದೆ. ಕೃತಕ ಬುದ್ಧಿಮತ್ತೆ (AI) ಮತ್ತು ಇತರ ತಂತ್ರಜ್ಞಾನಗಳ ಮೂಲಕ ತಮ್ಮ ವ್ಯಕ್ತಿತ್ವದ ಹಕ್ಕುಗಳನ್ನು (Personality Rights) ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ನಟ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಈ ನಿರ್ಧಾರಕ್ಕೆ ಬಂದಿದೆ. ಫೋಟೋ ಬಳಸಿ ವ್ಯಾಪಾರ ನಟ ಅರ್ಜುನ್ ಕಪೂರ್ ಪರ…

Read More
Bollywood 3 idiot sequel is coming soon

3 Idiots: ಬರಲಿದೆಯಂತೆ ತ್ರಿ ಈಡಿಯಟ್ಸ್‌ ಸೀಕ್ವೆಲ್‌

ಮುಂಬೈ: ಭಾರತೀಯ ಚಿತ್ರರಂಗದ ಸಾರ್ವಕಾಲಿಕ ಮೆಚ್ಚಿನ ಸಿನಿಮಾಗಳಲ್ಲೊಂದಾದ ‘3 ಈಡಿಯಟ್ಸ್’ (3 Idiots) ಚಿತ್ರದ ಮುಂದುವರಿದ ಭಾಗ (ಸೀಕ್ವೆಲ್) ಬರಲಿದೆ ಎಂಬ ಸುದ್ದಿ ಇದೀಗ ಚಿತ್ರಪ್ರೇಮಿಗಳಲ್ಲಿ ಭಾರಿ ಉತ್ಸಾಹ ಮೂಡಿಸಿದೆ. 2009ರಲ್ಲಿ ತೆರೆಕಂಡು ಭಾರಿ ಯಶಸ್ಸು ಗಳಿಸಿದ್ದ ಈ ಚಿತ್ರದ ಮುಂದುವರಿದ ಭಾಗವನ್ನು ನಿರ್ದೇಶಕ ರಾಜ್‌ಕುಮಾರ್ ಹಿರಾನಿ ಅವರೇ ನಿರ್ದೇಶಿಸಲಿದ್ದು, ಅಮೀರ್ ಖಾನ್ ಸೇರಿದಂತೆ ಮೂಲ ಚಿತ್ರದ ಬಹುತೇಕ ಕಲಾವಿದರು ಈ ಚಿತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಕಥೆ ಸಿದ್ದವಾಗ್ತಿದೆ ಎಂದ ಅಮೀರ್ ಈ ಕುರಿತು…

Read More
bollywood actor annu kapoor clarification on his statement about Tamannaah

Annu Kapoor: ನಟಿ ತಮನ್ನಾ ಭಾಟಿಯಾ ಕುರಿತ ವಿವಾದಾತ್ಮಕ ಹೇಳಿಕೆ: ಟೀಕೆಗಳಿಗೆ ಅನ್ನು ಕಪೂರ್ ಉತ್ತರ

ಮುಂಬೈ: ನಟಿ ತಮನ್ನಾ ಭಾಟಿಯಾ ಅವರ ಸೌಂದರ್ಯವನ್ನು (Bollywood) ಹೊಗಳಿ ತೀವ್ರ ವಿವಾದಕ್ಕೀಡಾಗಿದ್ದ ನಟ ಅನ್ನು ಕಪೂರ್, (Annu Kapoor) ಇದೀಗ ಆ ಘಟನೆಗೆ ಸಂಬಂಧಿಸಿದಂತೆ ತಮ್ಮ ಮೌನ ಮುರಿದಿದ್ದಾರೆ. ಕಳೆದ ವರ್ಷ ಪಾಡ್‌ಕಾಸ್ಟ್ ಒಂದರಲ್ಲಿ ತಮನ್ನಾ ಅವರ ‘ಆಜ್ ಕಿ ರಾತ್’ ಹಾಡಿನ ಕುರಿತು ಮಾತನಾಡುತ್ತಾ, ಅನ್ನು ಕಪೂರ್ ಬಳಸಿದ್ದ “ದುಧಿಯಾ ಬದನ್” (ಹಾಲು ಬಣ್ಣದ ದೇಹ) ಎಂಬ ಪದಪ್ರಯೋಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ತಮ್ಮ ಹೇಳಿಕೆಯನ್ನು ಅಸಭ್ಯ ಎಂದು ಟ್ರೋಲ್ ಮಾಡಿದ್ದವರ…

Read More
Deepika Padukone Getting Replaced In Allu Arjun Raaka here is truth

Deepika Padukone: ರಾಕಾ ಸಿನಿಮಾದಲ್ಲಿ ಹೊರಬರಲಿದ್ದಾರಾ ದೀಪಿಕಾ? ಇಲ್ಲಿದೆ ಸತ್ಯ

ಮುಂಬೈ: ನಟಿ ದೀಪಿಕಾ ಪಡುಕೋಣೆ (Deepika Padukone) ಅವರು ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ ಎಂಬ ಸಿಹಿ ಸುದ್ದಿಯ ಬೆನ್ನಲ್ಲೇ, ಅವರು ಅಲ್ಲು ಅರ್ಜುನ್ ಜೊತೆ ನಟಿಸುತ್ತಿರುವ ‘ರಾಕಾ’ ಚಿತ್ರದಿಂದ ಹೊರಬರಲಿದ್ದಾರೆ ಅಥವಾ ಅವರ ಪಾತ್ರವನ್ನು ಬದಲಾಯಿಸಲಾಗುವುದು ಎಂಬ ಸುದ್ದಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜೋರಾಗಿ ಹರಿದಾಡಿದ್ದವು. ಆದರೆ, ಈ ಎಲ್ಲಾ ವದಂತಿಗಳನ್ನು ಚಿತ್ರತಂಡ ಇದೀಗ ಸ್ಪಷ್ಟವಾಗಿ ತಳ್ಳಿಹಾಕಿದೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತ ಮತ್ತು ನಿಖರವಾಗಿಲ್ಲ ಎಂದು ಚಿತ್ರದ ನಿರ್ಮಾಪಕರು ತಿಳಿಸಿದ್ದಾರೆ. ಶೂಟಿಂಗ್‌ ಚೆನ್ನಾಗಿ ನಡೆಯುತ್ತಿದೆ ಈ ಕುರಿತು…

Read More