TOP NEWS
dk shivakumar statement about transport fare hike request by KSRTC

Bus Fare: ಬಸ್‌ ದರ ಏರಿಕೆಗೆ ಸಾರಿಗೆ ನಿಗಮ ಪ್ರಸ್ತಾವನೆ, ಸಿಎಂ ಹೇಳಿದ್ದೇನು?

ಬೆಂಗಳೂರು: ಪೆಟ್ರೋಲ್, ಡೀಸೆಲ್ ಹಾಗೂ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಿಂದ ಈಗಾಗಲೇ ತತ್ತರಿಸಿರುವ ಜನಸಾಮಾನ್ಯರಿಗೆ ಈಗ ಸಾರಿಗೆ ವೆಚ್ಚದ ಭಾರಿ ಆಘಾತ (Bus Fare) ಎದುರಾಗಿದೆ. ಒಂದು ಕಡೆ ರಾಜ್ಯದ ಸರ್ಕಾರಿ ಸಾರಿಗೆ ನಿಗಮಗಳು ಬಸ್ ಟಿಕೆಟ್ ದರ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಸಲ್ಲಿಸಿದ್ದರೆ, ಇನ್ನೊಂದೆಡೆ ಖಾಸಗಿ ಬಸ್ ಮಾಲೀಕರ ಒಕ್ಕೂಟವು ಈಗಾಗಲೇ ಪ್ರಯಾಣ ದರವನ್ನು ಅಧಿಕೃತವಾಗಿ ಹೆಚ್ಚಿಸಿ ಸಾರ್ವಜನಿಕರಿಗೆ ಗಾಯದ ಮೇಲೆ ಬರೆ ಎಳೆದಿದೆ. ಡಿಸೇಲ್‌ ದರ ಏರಿಕೆ ಕಾರಣ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

Read More