TOP NEWS
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
BY Vijayendra requests people not to panic about fake news

BY Vijayendra: ಕಚ್ಚಾ ತೈಲ ಸಮಸ್ಯೆ ಇಲ್ಲ, ಆತಂಕ ಬೇಡ: ಬಿವೈ ವಿಜಯೇಂದ್ರ

ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ  ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ ಕ್ರಮಗಳು ದೇಶದ ಜನರ ಮೇಲೆ ಹೊರೆಯಾಗದಂತೆ ಕಾಪಾಡಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ದಾವಣಗೆರೆಯಲ್ಲಿಂದು ಹೇಳಿದ್ದಾರೆ. ಅಪಪ್ರಚಾರ ನಂಬಬೇಡಿ   ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿದ್ದಾರೆ. ಜೊತೆಗೆ ಕಚ್ಚಾತೈಲದ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ…

Read More
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More
BY Vijayendra slams congress government regarding developments

BY Vijayendra: ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ: ಬಿವೈ ವಿಜಯೇಂದ್ರ

ಬೆಂಗಳೂರು: ರಾಜ್ಯದ ಅಧಿಕಾರದ ಚುಕ್ಕಾಣಿ ಹಿಡಿದು ಒಂದು ಸಾವಿರ ದಿನ ಪೂರೈಸಿರುವ ಕಾಂಗ್ರೆಸ್ ಸರ್ಕಾರದ ಸಂಭ್ರಮಾಚರಣೆ ಅರ್ಥಹೀನ. ಅಭಿವೃದ್ಧಿ ಶೂನ್ಯ ಹಾಗೂ ಭ್ರಷ್ಟಾಚಾರದ ಹೆಗ್ಗುರುತಾಗಿ ರಾಜ್ಯ ಸರ್ಕಾರ ಖ್ಯಾತಿ ಪಡೆದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ. ರಾಜ್ಯ ಸರ್ಕಾರದ ವೈಫಲ್ಯ ಮುಚ್ಚುವ ಪ್ರಯತ್ನ ಬೆಂಗಳೂರಿನ ಪಕ್ಷದ ರಾಜ್ಯ ಕಾರ್ಯಾಲಯದಲ್ಲಿ ಮಾತನಾಡಿದ ಅವರು, ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಕೇಂದ್ರ ಸರ್ಕಾರದತ್ತ ಅನಗತ್ಯವಾಗಿ ಆರೋಪಿಸುವ ಚಾಳಿ ಬೆಳೆಸಿಕೊಂಡಿದೆ. ರೈತರು, ಮಹಿಳೆಯರು ಹಾಗೂ ಎಲ್ಲ…

Read More
BY Vijayendra slams government over development work

BY Vijayendra: ರಾಜ್ಯದಲ್ಲಿ ಅಭಿವೃದ್ದಿ ಆಗ್ತಿಲ್ಲ: ಬಿವೈ ವಿಜಯೇಂದ್ರ ಆರೋಪ

ಬೆಳಗಾವಿ:  ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯ ಸ್ಥಗಿತಗೊಂಡಿದ್ದು, ಸರ್ಕಾರ ಹಿಂದುಳಿದ ಹಾಗೂ ಪರಿಶಿಷ್ಟ ಸಮುದಾಯಗಳ ಕಲ್ಯಾಣದ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ (BY Vijayendra) ಆರೋಪಿಸಿದ್ದಾರೆ.  ಸರ್ಕಾರ ಜನರಿಗೆ ವಂಚನೆ ಮಾಡಿದೆ ಬೆಳಗಾವಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರ ಹಿಂದುಳಿದ ಸಮುದಾಯಗಳ ೧ ಲಕ್ಷದ ೧೪ ಸಾವಿರ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳ ಸೌಕರ್ಯ ಒದಗಿಸದೆ ವಂಚಿಸಿದೆ ಎಂದು ದೂರಿದ್ದಾರೆ. ರಾಜ್ಯದಲ್ಲಿ 2 ಲಕ್ಷ 85 ಸಾವಿರ ಹುದ್ದೆಗಳು ಖಾಲಿ ಉಳಿದಿವೆ. ಮೀಸಲಾತಿ…

Read More