TOP NEWS
bjp state president related discussion started

BJP: ರಾಜ್ಯ ಬಿಜೆಪಿ ಅಧ್ಯಕ್ಷ ಪಟ್ಟಕ್ಕಾಗಿ ಶ್ರೀರಾಮುಲು ಭರ್ಜರಿ ಲಾಬಿ: ವಿಜಯೇಂದ್ರ ಅವಧಿ ಮುಗಿಯುವ ಮುನ್ನವೇ ಶುರುವಾಯ್ತು ಪೈಪೋಟಿ

ಬೆಂಗಳೂರು: ಕರ್ನಾಟಕ ಬಿಜೆಪಿಯಲ್ಲಿ (BJP) ಸದ್ಯಕ್ಕೆ ಸದ್ದಿಲ್ಲದೆಯೇ ನಾಯಕತ್ವ ಬದಲಾವಣೆಯ ಕುರಿತಾದ ಚರ್ಚೆಗಳು ಮುನ್ನೆಲೆಗೆ ಬಂದಿವೆ. ಹಾಲಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರ ಮೂರು ವರ್ಷಗಳ ಅಧಿಕಾರಾವಧಿಯು 2026ರ ನವೆಂಬರ್‌ಗೆ ಕೊನೆಗೊಳ್ಳಲಿದ್ದು, ಇನ್ನು ಕೆಲವೇ ತಿಂಗಳುಗಳು ಬಾಕಿ ಇರುವಾಗಲೇ ಮಾಜಿ ಸಚಿವ ಬಿ. ಶ್ರೀರಾಮುಲು ಈ ಪ್ರಮುಖ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ. ಪಕ್ಷದ ಹೈಕಮಾಂಡ್ ಮಟ್ಟದಲ್ಲಿ ತಮಗಿರುವ ಪ್ರಭಾವವನ್ನು ಬಳಸಿ ಸಾರಥ್ಯ ವಹಿಸಿಕೊಳ್ಳಲು ಅವರು ಈಗಿನಿಂದಲೇ ತೆರೆಮರೆಯ ಕಸರತ್ತು ಆರಂಭಿಸಿದ್ದಾರೆ. ಶ್ರೀರಾಮುಲು ಬೇಡಿಕೆಗಳ ಸರಮಾಲೆ ಬಿಜೆಪಿ…

Read More
by vijayendra angry about permission to hijab in school and college

BY Vijayendra: ಹಿಜಾಬ್‌ಗೆ ಕಾಂಗ್ರೆಸ್ ಅಸ್ತು: “ಅಲ್ಪಸಂಖ್ಯಾತರ ಓಲೈಕೆಗಾಗಿ ಸರ್ಕಾರದಿಂದ ಷಡ್ಯಂತ್ರ” ಎಂದು ಗುಡುಗಿದ ವಿಜಯೇಂದ್ರ

ಬೆಂಗಳೂರು: ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್‌ಗೆ ಹಸಿರು ನಿಶಾನೆ ತೋರಿಸಿರುವ ಕಾಂಗ್ರೆಸ್ ಸರ್ಕಾರದ ಕ್ರಮದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಕಿಡಿಹೊತ್ತಿಸಿದ್ದಾರೆ. ಸರ್ಕಾರದ ಈ ನಡೆಯು ರಾಜ್ಯದಲ್ಲಿ ಅಶಾಂತಿ ಮೂಡಿಸುವ ಪ್ರಯತ್ನ ಎಂದು ಅವರು ನೇರ ವಾಗ್ದಾಳಿ ನಡೆಸಿದ್ದಾರೆ. ಆಡಳಿತ ವೈಫಲ್ಯ ಮುಚ್ಚಿಡಲು ಷಡ್ಯಂತ್ರ: ಮಾಧ್ಯಮಗಳೊಂದಿಗೆ ಮಾತನಾಡಿದ ವಿಜಯೇಂದ್ರ ಅವರು, “ರಾಜ್ಯ ಸರ್ಕಾರಕ್ಕೆ ಜನಹಿತಕ್ಕಿಂತ ರಾಜಕೀಯವೇ ಮುಖ್ಯವಾಗಿದೆ. ಆಡಳಿತದ ಮೇಲೆ ಹಿಡಿತ ಕಳೆದುಕೊಂಡಿರುವ ಇವರು, ಜನಸಾಮಾನ್ಯರ ಗಮನವನ್ನು ಬೇರೆಡೆ ಸೆಳೆಯಲು ಧರ್ಮಗಳ ನಡುವೆ ಕಲಹ…

Read More
by vijayendra prediction over cm change row

BY Vijayendra: ಸಿಎಂ ಬದಲಾವಣೆ ವಿಚಾರ: ಬಿ.ವೈ. ವಿಜಯೇಂದ್ರ ಭವಿಷ್ಯವಾಣಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಚರ್ಚೆಗಳು ಮತ್ತೆ ತೀವ್ರಗೊಂಡಿವೆ. ಈ ಕುರಿತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಭವಿಷ್ಯ ನುಡಿದಿದ್ದರೆ, ಅತ್ತ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ಸಂದೇಶ ರವಾನಿಸಿದ್ದಾರೆ. ದಿನಾಂಕವೊಂದೇ ಬಾಕಿ ಎಂದ ವಿಜಯೇಂದ್ರ: ಮೈಸೂರಿನಲ್ಲಿ ಮಾತನಾಡಿದ ಬಿ.ವೈ. ವಿಜಯೇಂದ್ರ, “ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾಗುವ ಸಮಯ ಹತ್ತಿರ ಬಂದಿದೆ, ಕೇವಲ ದಿನಾಂಕ ನಿಗದಿಯಾಗುವುದಷ್ಟೇ ಬಾಕಿ ಇದೆ,” ಎಂದು ಹೇಳಿದ್ದಾರೆ. ಕಾಂಗ್ರೆಸ್‌ನಲ್ಲಿ ಕುರ್ಚಿಗಾಗಿ ನಿರಂತರ ಕಿತ್ತಾಟ…

Read More
BY Vijayendra requests people not to panic about fake news

BY Vijayendra: ಕಚ್ಚಾ ತೈಲ ಸಮಸ್ಯೆ ಇಲ್ಲ, ಆತಂಕ ಬೇಡ: ಬಿವೈ ವಿಜಯೇಂದ್ರ

ದಾವಣಗೆರೆ: ಪಶ್ಚಿಮ ಏಷ್ಯಾ ಸಂಘರ್ಷ  ಜಾಗತಿಕ ಕಚ್ಚಾತೈಲದ ಮೇಲೆ ಪರಿಣಾಮ ಬೀರಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತೆಗೆದುಕೊಂಡ ಸಕಾಲಿಕ ಕ್ರಮಗಳು ದೇಶದ ಜನರ ಮೇಲೆ ಹೊರೆಯಾಗದಂತೆ ಕಾಪಾಡಿದೆ ಎಂದು  ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ದಾವಣಗೆರೆಯಲ್ಲಿಂದು ಹೇಳಿದ್ದಾರೆ. ಅಪಪ್ರಚಾರ ನಂಬಬೇಡಿ   ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್ ಗೆ 10 ರೂಪಾಯಿ ಇಳಿಕೆ ಮಾಡಿದ್ದಾರೆ. ಜೊತೆಗೆ ಕಚ್ಚಾತೈಲದ ಸಮಸ್ಯೆ ಎದುರಾಗದಂತೆ ಎಚ್ಚರಿಕೆ ವಹಿಸಿದ್ದಾರೆ ಎಂದು ತಿಳಿಸಿದ್ದಾರೆ. ದೇಶದಲ್ಲಿ…

Read More
BY Vijayendra warns state government over employment issue

BY Vijayendra: ಸರ್ಕಾರ ಸಂಪೂರ್ಣ ವಿಫಲವಾಗಿದೆ, ಬಿವೈ ವಿಜಯೇಂದ್ರ

ಬೆಂಗಳೂರು: ಒಳಮೀಸಲಾತಿಯನ್ನು ಪರಿಗಣಿಸಿ ಸರ್ಕಾರ ಉದ್ಯೋಗ ಸೃಷ್ಟಿ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಆಗ್ರಹಿಸಿದ್ದಾರೆ.  ಸರ್ಕಾರಕ್ಕೆ ಎಚ್ಚರಿಕೆ ನೀಡಿದ ಬಿವೈ ವಿಜಯೇಂದ್ರ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಸರ್ಕಾರ ನ್ಯಾಯಾಲಯದ ಕುಂಟುನೆಪ ಹೇಳಬಾರದು. ಉದ್ಯೋಗ ಸೃಷ್ಟಿ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.  ಸರ್ಕಾರ ಸಂಪೂರ್ಣ ವಿಫಲ ಸರ್ಕಾರ ಇದುವರೆಗೆ ಅತಿಥಿ ಉಪನ್ಯಾಸಕರ ಯಾವುದೇ ಭರವಸೆ ಈಡೇರಿಸಿಲ್ಲ. ಶೀಘ್ರವೇ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರು ಹೋರಾಟ ಆರಂಭಿಸಲಿದ್ದಾರೆ ಎಂದು…

Read More
BY Vijayendra oppose arrest of bjp mla Chandra lamani

BY Vijayendra: ಕಾಂಗ್ರೆಸ್‌ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದೆ: ಬಿವೈ ವಿಜಯೇಂದ್ರ

ಬೆಂಗಳೂರು:  ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ ಚಂದ್ರ ಲಮಾಣಿ ಅವರ ಬಂಧನವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, (BY Vijayendra) ಅವರು ಖಂಡನೆ ಮಾಡಿದ್ದು,  ರಾಜ್ಯದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಬಂಜಾರ ಸಮುದಾಯವನ್ನು ಗುರಿಯಾಗಿಸಿಕೊಂಡು ರಾಜಕಾರಣ ಮಾಡುತ್ತಿದೆ ಎಂದು ಆರೋಪ ಮಾಡಿದ್ದಾರೆ.   ಕಾಂಗ್ರೆಸ್‌ ದ್ವೇಷ ರಾಜಕಾರಣ ಮಾಡುತ್ತಿದೆ  ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣದ ಭಾಗವಾಗಿ ಸಮುದಾಯದ ಮುಖಂಡರ ಮೇಲೆ ಕ್ರಮ ಕೈಗೊಳ್ಳುತ್ತಿದೆ. ಶಾಸಕರ ಬಂಧನ ಪ್ರಕರಣವನ್ನು ಪಕ್ಷವು ಕಾನೂನುಬದ್ಧವಾಗಿ…

Read More
BY Vijayendra checks meeting preparations

BY Vijayendra: ಇಂದು ಬಿಜೆಪಿ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ

ಬೆಂಗಳೂರು: ಬಿಜೆಪಿಯ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆ ಬೆಂಗಳೂರಿನಲ್ಲಿ ಇಂದು ನಡೆಯಲಿದ್ದು,  ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ (BY Vijayendra) ಅರಮನೆ ಮೈದಾನಕ್ಕೆ ಭೇಟಿ ನೀಡಿ ಕಾರ್ಯಕಾರಿಣಿ ಸಭೆಯ ಪೂರ್ವ ಸಿದ್ಧತೆಗಳನ್ನು ಪರಿಶೀಲನೆ ಮಾಡಿದ್ದಾರೆ. ಯಾರೆಲ್ಲಾ ಭಾಗವಹಿಸಲಿದ್ದಾರೆ? ವಿಧಾನ ಪರಿಷತ್ ನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ನಂದೀಶ್ ರೆಡ್ಡಿ, ಪ್ರೀತಂಗೌಡ ಮತ್ತಿತರರು ಉಪಸ್ಥಿತರಿದ್ದರು.  ಬಳಿಕ ವಿಜಯೇಂದ್ರ,  ರಾಜ್ಯ ಕಾರ್ಯಕಾರಿಣಿಯನ್ನು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಉದ್ಘಾಟನೆ ಮಾಡಲಿದ್ದಾರೆ. ಮಾಜಿ…

Read More