TOP NEWS
Shocking minister byrathi Basavaraj give hint about raising bus fair

Shocking: ರಾಜ್ಯದಲ್ಲಿ ಪ್ರಯಾಣಿಕರಿಗೆ ದರ ಏರಿಕೆ ಬಿಸಿ: ಸರ್ಕಾರಿ ಬಸ್ ಟಿಕೆಟ್ ದರ ಹೆಚ್ಚಳದ ಮುನ್ಸೂಚನೆ

ಬೆಂಗಳೂರು: ರಾಜ್ಯದ ಜನಸಾಮಾನ್ಯರಿಗೆ ಸದ್ಯದಲ್ಲೇ ಸಾರಿಗೆ ಪ್ರಯಾಣ ಮತ್ತಷ್ಟು ದುಬಾರಿಯಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಒಂದು ಕಡೆ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕೂ ಸರ್ಕಾರಿ ಸಾರಿಗೆ ನಿಗಮಗಳ ಬಸ್ ಟಿಕೆಟ್ ದರವನ್ನು ಏರಿಕೆ ಮಾಡುವ ಸ್ಪಷ್ಟ ಮುನ್ಸೂಚನೆಯನ್ನು (Shocking) ಸಾರಿಗೆ ಸಚಿವ ಬೈರತಿ ಸುರೇಶ್ ನೀಡಿದ್ದರೆ, ಮತ್ತೊಂದೆಡೆ ಖಾಸಗಿ ಬಸ್‌ಗಳ ಮಾಲೀಕರ ಒಕ್ಕೂಟವೂ ಸಹ ದರ ಹೆಚ್ಚಳವನ್ನು ಅಧಿಕೃತವಾಗಿ ಪ್ರಕಟಿಸಿದೆ. ಆರ್ಥಿಕ ನಷ್ಟದ ಸುಳಿಯಲ್ಲಿ ಕೆಎಸ್‌ಆರ್‌ಟಿಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಾರಿಗೆ ಸಚಿವರು, ಇಡೀ ದೇಶದಲ್ಲಿ ಇಂಧನ ದರಗಳು ಗಗನಕ್ಕೇರಿರುವುದರಿಂದ…

Read More