Karnataka 12 MLA meets randeep surjewala regarding cabinet expansion

Cabinet: ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಮಾಡಿದ 12 ಶಾಸಕರು

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವ ಸಂಪುಟ (Cabinet) ಪುನಾರಚನೆಯ ಚರ್ಚೆಗಳು ಮತ್ತೊಮ್ಮೆ ತೀವ್ರಗೊಂಡಿವೆ. ತಮಗೂ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕರ್ನಾಟಕದ ಸುಮಾರು 12ಕ್ಕೂ ಹೆಚ್ಚು ಹಿರಿಯ ಶಾಸಕರು ದೆಹಲಿಯಲ್ಲಿ ಬೀಡುಬಿಟ್ಟಿದ್ದಾರೆ. ಇಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ನಿವಾಸಕ್ಕೆ ಭೇಟಿ ನೀಡಿದ ಶಾಸಕರ ತಂಡ, ಸಂಪುಟದಲ್ಲಿ ಬದಲಾವಣೆ ತರುವಂತೆ ಅಧಿಕೃತವಾಗಿ ಮನವಿ ಸಲ್ಲಿಸಿದೆ. ದೆಹಲಿಯಲ್ಲಿ ಶಾಸಕರು ಸಚಿವ ಸ್ಥಾನದ ಆಕಾಂಕ್ಷಿಗಳಾದ ಟಿ.ಬಿ. ಜಯಚಂದ್ರ, ಅಶೋಕ್ ಪಟ್ಟಣ್, ರಾಘವೇಂದ್ರ ಹಿಟ್ನಾಳ್…

Read More