Supreme Court: ಜಾತಿ ಗಣತಿ ತಡೆಗೆ ಸುಪ್ರೀಂ ಕೋರ್ಟ್ ನಿರಾಕರಣೆ: ಅರ್ಜಿದಾರರ ಭಾಷೆಗೆ ಸಿಜೆಐ ಗರಂ

ನವದೆಹಲಿ: ದೇಶದಲ್ಲಿ ಮುಂಬರುವ ಜಾತಿ ಗಣತಿಯನ್ನು ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ (Supreme Court) ನಿರಾಕರಿಸಿದೆ. ಅರ್ಜಿಯನ್ನು ವಜಾಗೊಳಿಸಿದ ನ್ಯಾಯಾಲಯವು, ಅರ್ಜಿಯಲ್ಲಿ ಬಳಸಿರುವ ಭಾಷೆಯ ಬಗ್ಗೆ ಅರ್ಜಿದಾರರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ.‌ ಅರ್ಜಿದಾರರನ್ನ ತರಾಟೆಗೆ ತೆಗೆದುಕೊಂಡ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಲ್ಯ ಬಾಗ್ಚಿ ಮತ್ತು ವಿಪುಲ್ ಎಂ. ಪಾಂಚೋಲಿ ಅವರಿದ್ದ ಪೀಠದ ಮುಂದೆ ಈ ವಿಚಾರದ ಸುದೀರ್ಘ…

Read More