TOP NEWS
Cauvery Storm in Parliament Over Mekedatu DMK MPs Storm the Well of Lok Sabha as Speaker Rejects Motion

Cauvery: ಮೇಕೆದಾಟು ವಿವಾದಕ್ಕೆ ಸಂಸತ್ತಿನಲ್ಲಿ ತಮಿಳುನಾಡು ಗದ್ದಲ; ಜುಲೈ 22 ರಂದು ದೆಹಲಿಯಲ್ಲಿ ಮಹತ್ವದ CWMA ಸಭೆ

ನವದೆಹಲಿ: ಕಾವೇರಿ ನದಿಗೆ (Cauvery) ಮೇಕೆದಾಟು ಬಳಿ ಕರ್ನಾಟಕ ಸರ್ಕಾರ ಜಲಾಶಯ ನಿರ್ಮಿಸಲು ಮುಂದಾಗಿರುವುದನ್ನು ವಿರೋಧಿಸಿ, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಧ್ವನಿ ಎತ್ತಲು DMK ಪಕ್ಷ ಸಜ್ಜಾಗಿದೆ. ತಮಿಳುನಾಡಿನಲ್ಲಿ ನಟ ವಿಜಯ್ ನೇತೃತ್ವದ ‘ತಮಿಳಗ ವೆಟ್ರಿ ಕಳಗಂ’ (TVK) ಪಕ್ಷವು ಪ್ರಬಲ ರಾಜಕೀಯ ಶಕ್ತಿಯಾಗಿ ಹೊರಹೊಮ್ಮುತ್ತಿರುವುದರಿಂದ, ತಮ್ಮ ರಾಜಕೀಯ ನೆಲೆಯನ್ನು ಭದ್ರಪಡಿಸಿಕೊಳ್ಳಲು ಡಿಎಂಕೆ ಈ ಕಾವೇರಿ ಮತ್ತು ಮೇಕೆದಾಟು ವಿಷಯವನ್ನು ಸಂಸತ್ತಿನಲ್ಲಿ ಪ್ರಮುಖವಾಗಿ ಕೈಗೆತ್ತಿಕೊಳ್ಳುತ್ತಿದೆ. ಕರ್ನಾಟಕ ನೀರು ಬಿಡುತ್ತಿಲ್ಲ ಎಂದು ಆರೋಪ ಈ ಕುರಿತು ಶನಿವಾರ ಮಾಹಿತಿ…

Read More