TOP NEWS
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Massive Win for Opposition Centre Relents on NEET Paper Leak Controversy Ready for Parliamentary Discussion

NEET: ಸಂಸತ್ತಿನಲ್ಲಿ ನೀಟ್ ಹಗರಣದ ಚರ್ಚೆಗೆ ಮುನ್ನ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು; ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ (Protest) ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ತೀವ್ರ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಈ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಮಹತ್ವದ…

Read More
Minister Bhagirath Choudhary takes subsidy for his cucumber crop

Subsidy: ನಾನೊಬ್ಬ ರೈತ, ನಿಯಮಬದ್ಧವಾಗಿಯೇ ಸಬ್ಸಿಡಿ ಪಡೆದಿದ್ದೇನೆ: ವಿವಾದಕ್ಕೆ ಕೇಂದ್ರ ಸಚಿವ ಭಾಗೀರಥ್ ಚೌಧರಿ ಸ್ಪಷ್ಟನೆ!

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಯ ಯೋಜನೆಯೊಂದರ ಅಡಿಯಲ್ಲಿ ಸೌತೆಕಾಯಿ ಬೇಸಾಯಕ್ಕಾಗಿ ಬರೋಬ್ಬರಿ 99 ಲಕ್ಷ 60 ಸಾವಿರ ರೂಪಾಯಿ ಸರ್ಕಾರಿ ಸಬ್ಸಿಡಿ (Subsidy) ಪಡೆದಿರುವುದು ಇದೀಗ ದೇಶಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತಂದಿರುವ ವಿರೋಧ ಪಕ್ಷಗಳು, ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಷ್ಟು ದೊಡ್ಡ ಮೊತ್ತದ ಸಬ್ಸಿಡಿ ಲಪಟಾಯಿಸಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿವೆ….

Read More
QR code mandatory for vaccine and cancer medicines

Big News: ಔಷಧ ವಲಯಕ್ಕೆ ಹೈಟೆಕ್ ಕಾವಲು: ವ್ಯಾಕ್ಸಿನ್, ಕ್ಯಾನ್ಸರ್ ಔಷಧಿಗಳಿಗೂ ಕಡ್ಡಾಯವಾಗಲಿದೆ ಕ್ಯುಆರ್ ಕೋಡ್

ನವದೆಹಲಿ: ದೇಶದ ಔಷಧ ಮಾರುಕಟ್ಟೆಯಲ್ಲಿ ನಕಲಿ ಮಾತ್ರೆ ಹಾಗೂ (Big News) ಇಂಜೆಕ್ಷನ್‌ಗಳ ಹಾವಳಿಗೆ ಬ್ರೇಕ್ ಹಾಕಲು ಕೇಂದ್ರ ಸರ್ಕಾರ (Central Government) ಅತ್ಯಂತ ದೃಢವಾದ ಹೆಜ್ಜೆಯಿಟ್ಟಿದೆ. ಭಾರತದ ಫಾರ್ಮಾಸ್ಯುಟಿಕಲ್ಸ್ ಸರಬರಾಜು ಜಾಲದ ಸುರಕ್ಷತೆ ಮತ್ತು ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ವ್ಯಾಕ್ಸಿನ್‌ಗಳು (ಲಸಿಕೆಗಳು), ಆಂಟಿಮೈಕ್ರೋಬಿಯಲ್ಸ್ (ರೋಗಾಣು ನಿರೋಧಕಗಳು), ಕ್ಯಾನ್ಸರ್ ನಿರೋಧಕ ಔಷಧಿಗಳು ಹಾಗೂ ಮಾದಕ ಮತ್ತು ಮನೋರೋಗಕ್ಕೆ ಸಂಬಂಧಿಸಿದ (NDPS) ಔಷಧಿಗಳ ಪ್ಯಾಕಿಂಗ್ ಮೇಲೆಯೂ ಕ್ಯುಆರ್ ಕೋಡ್ ಆಧಾರಿತ ಟ್ರ್ಯಾಕಿಂಗ್ ವ್ಯವಸ್ಥೆಯನ್ನು ಕಡ್ಡಾಯಗೊಳಿಸಲಾಗಿದೆ ಎಂದು ಕೇಂದ್ರ ಆರೋಗ್ಯ…

Read More
central government defends fuel price hike 5 rupees with in 8 days

Fuel Price: ಜಾಗತಿಕ ತೈಲ ಬಿಕ್ಕಟ್ಟಿನ ನಡುವೆಯೂ ದೇಶಿ ಗ್ರಾಹಕರಿಗೆ ನಿರಾಳತೆ ನೀಡಿದ ಭಾರತ: ದರ ಏರಿಕೆಗೆ ಜಾಗತಿಕ ವಿದ್ಯಮಾನಗಳೇ ಕಾರಣ

ನವದೆಹಲಿ: ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ (Fuel Price) ಗಗನಕ್ಕೇರುತ್ತಿದ್ದರೂ ಭಾರತ ಸರ್ಕಾರ ತನ್ನ ನಾಗರಿಕರನ್ನು ಜಾಗತಿಕ ಇಂಧನ ಬಿಕ್ಕಟ್ಟಿನ ನೇರ ಹೊಡೆತದಿಂದ ಯಶಸ್ವಿಯಾಗಿ ಪಾರುಮಾಡಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಜಾಗತಿಕವಾಗಿ ತೈಲ ಪೂರೈಕೆಯಲ್ಲಿ ಭಾರಿ ವ್ಯತ್ಯಯ ಉಂಟಾಗಿದ್ದರೂ, ದೇಶದಲ್ಲಿ ಸತತ 79 ದಿನಗಳ ಕಾಲ ಇಂಧನ ದರಗಳನ್ನು ಹೆಚ್ಚಿಸದೆ ಸ್ಥಿರವಾಗಿ ಕಾಯ್ದುಕೊಳ್ಳಲಾಗಿತ್ತು. ಪ್ರಸ್ತುತ ಮೇ ತಿಂಗಳಿನಲ್ಲಿ 15, 19 ಮತ್ತು 23 ರಂದು ಮೂರು ಹಂತಗಳಲ್ಲಿ ಬೆಲೆ ಪರಿಷ್ಕರಣೆ ಮಾಡಲಾಗಿದ್ದು, ಒಟ್ಟಾರೆಯಾಗಿ ಪೆಟ್ರೋಲ್…

Read More
Narendra Modi central cabinet approves historical decision

Narendra Modi: ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಏರಿಸಿದ ಕೇಂದ್ರ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯು ರೈತರು ಮತ್ತು ಇಂಧನ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಹಲವು ಮಹತ್ವದ ಯೋಜನೆಗಳಿಗೆ ಅಸ್ತು ಎಂದಿದೆ. ಕೃಷಿಕರ ಆರ್ಥಿಕ ಸ್ಥಿತಿಯನ್ನು ಸುಧಾರಿಸುವ ನಿಟ್ಟಿನಲ್ಲಿ ಖಾರಿಫ್ ಬೆಳೆಗಳ ಕನಿಷ್ಠ ಬೆಂಬಲ ಬೆಲೆಯನ್ನು (MSP) ಏರಿಸುವ ಮೂಲಕ ಕೇಂದ್ರ ಸರ್ಕಾರವು ರೈತ ಸಮುದಾಯಕ್ಕೆ ಬಂಪರ್ ಕೊಡುಗೆ ನೀಡಿದೆ. ರೈತರಿಗೆ ಬೆಂಬಲ ಬೆಲೆಯ ಬಲ ಸರ್ಕಾರವು ಭತ್ತದ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ…

Read More
Karnataka honoured for top performance in DigiLocker integration

Digi Locker: ಡಿಜಿಲಾಕರ್ ಯಶಸ್ವಿ ಅನುಷ್ಠಾನ, ಕರ್ನಾಟಕ್ಕೆ ಕೇಂದ್ರ ಗೌರವ

ನವದೆಹಲಿ: ಡಿಜಿಟಲ್ ಆಡಳಿತಕ್ಕೆ ವೇಗ ನೀಡುವ ಉದ್ದೇಶದಿಂದ ಜಾರಿಗೆ ತಂದಿರುವ ‘ಡಿಜಿಲಾಕರ್’ (Digi Locker) ವ್ಯವಸ್ಥೆಯನ್ನು ಅತ್ಯಂತ ಯಶಸ್ವಿಯಾಗಿ ಅನುಷ್ಠಾನಗೊಳಿಸಿದ ಕರ್ನಾಟಕ ಸೇರಿದಂತೆ ದೇಶದ ಐದು ರಾಜ್ಯಗಳಿಗೆ ಕೇಂದ್ರ ಸರ್ಕಾರವು ವಿಶೇಷ ಗೌರವ ನೀಡಿದೆ. ನವದೆಹಲಿಯಲ್ಲಿ ಮೇ 11ರಂದು ನಡೆದ ರಾಷ್ಟ್ರೀಯ ಸಮಾಲೋಚನಾ ಸಭೆಯಲ್ಲಿ ಈ ಸಾಧಕ ರಾಜ್ಯಗಳನ್ನು ಸನ್ಮಾನಿಸಲಾಯಿತು. ಡಿಜಿಟಲ್ ಇಂಡಿಯಾ ಅಭಿಯಾನದಡಿ ಜನಸಾಮಾನ್ಯರ ಕೆಲಸಗಳನ್ನು ಸುಲಭಗೊಳಿಸಲು ಶ್ರಮಿಸಿದ ಕರ್ನಾಟಕ, ಗುಜರಾತ್, ಕೇರಳ, ನಾಗಾಲ್ಯಾಂಡ್ ಮತ್ತು ರಾಜಸ್ಥಾನ ರಾಜ್ಯಗಳ ಅಧಿಕಾರಿಗಳಿಗೆ ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ…

Read More