LPG Refill Booking Revised Centre Standardizes Refill Interval to 25 Days for Rural and Urban Areas

LPG: ಗ್ರಾಮೀಣ ಎಲ್‌ಪಿಜಿ ಬಳಕೆದಾರರಿಗೆ ಭಾರಿ ರಿಲೀಫ್: ಸಿಲಿಂಡರ್ ಮರುಬುಕಿಂಗ್ ಅವಧಿ 25 ದಿನಕ್ಕೆ ಕಡಿತಗೊಳಿಸಿದ ಕೇಂದ್ರ

ನವದೆಹಲಿ: ಗ್ರಾಮೀಣ ಭಾಗದ ಅಡುಗೆ ಅನಿಲ (LPG) ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ಸಮಾಧಾನಕರ ನಿರ್ಧಾರವೊಂದನ್ನು ತೆಗೆದುಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಗೃಹಬಳಕೆ ಸಿಲಿಂಡರ್ ಮರುಬುಕಿಂಗ್ ಮಾಡಲು ನಿಗದಿಯಾಗಿದ್ದ 45 ದಿನಗಳ ಕಾಯುವಿಕೆ ಅವಧಿಯನ್ನು ಇದೀಗ 25 ದಿನಗಳಿಗೆ ಕಡಿತಗೊಳಿಸಿ ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಆದೇಶ ಹೊರಡಿಸಿದೆ. ಈ ನೂತನ ನಿಯಮವನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ತೈಲ ಮಾರುಕಟ್ಟೆ ಕಂಪನಿಗಳಿಗೆ (OMC) ಸೂಚನೆ ನೀಡಲಾಗಿದ್ದು, ಇನ್ಮುಂದೆ ನಗರ ಹಾಗೂ ಗ್ರಾಮೀಣ ಭಾಗಗಳೆರಡರಲ್ಲೂ ಒಂದೇ ಮಾದರಿಯ…

Read More
Nitin Gadkari Candid Admission Receives 92 percent Vote Share in Underworld and Red Light Belts

Nitin Gadkari: ಸುಶಿಕ್ಷಿತರಿಗಿಂತ ರೆಡ್‌ಲೈಟ್ ಪ್ರದೇಶದ ಜನರೇ ನನಗೆ ಹೆಚ್ಚು ಮತ ಹಾಕಿದ್ದಾರೆ: ಸಚಿವ ನಿತಿನ್ ಗಡ್ಕರಿ ಹೇಳಿಕೆ!

ನಾಸಿಕ್:‌ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ (Nitin Gadkari) ಅವರು ನಾಗಪುರದಲ್ಲಿ ನಡೆದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಆಡಿದ ಮಾತುಗಳು ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿವೆ. ತಮ್ಮ ಸುದೀರ್ಘ ರಾಜಕೀಯ ಪಯಣ, ಸಮಾಜದ ವಿವಿಧ ಸ್ತರಗಳ ಜನರೊಂದಿಗಿನ ನಿಕಟ ಸಂಪರ್ಕ ಹಾಗೂ ಪ್ರಜಾಪ್ರಭುತ್ವದ ಮೌಲ್ಯಗಳ ಕುರಿತು ಮುಕ್ತವಾಗಿ ಮಾತನಾಡಿದ ಗಡ್ಕರಿ, ಚುನಾವಣೆಯ ಸಮಯದಲ್ಲಿ ತಮಗೆ ಸುಶಿಕ್ಷಿತರಿಗಿಂತ ಅಪರಾಧ ಹಿನ್ನೆಲೆ ಹೊಂದಿರುವ ಪ್ರದೇಶಗಳಿಂದಲೇ ಹೆಚ್ಚಿನ ಮತಗಳು ಲಭಿಸಿವೆ ಎಂದು ಬಹಿರಂಗಪಡಿಸಿದ್ದಾರೆ. ಅವರ ಈ…

Read More
CEA Advises Ethanol 10 Petrol for Older Vehicles Proposal for Separate Fuel Option Raised

Ethanol: ಹಳೆಯ ವಾಹನಗಳಿಗೆ ಇ10 ಪೆಟ್ರೋಲ್ ನೀಡಲು ಸಿಇಎ ಸಲಹೆ: ಪ್ರತ್ಯೇಕ ಇಂಧನ ಲಭ್ಯತೆಗೆ ಬಿಡುಗಡೆಯಾಯ್ತು ಹೊಸ ಪ್ರತಿಪಾದನೆ

ನವದೆಹಲಿ: ದೇಶಾದ್ಯಂತ ಶೇಕಡಾ 20 ರಷ್ಟು ಎಥನಾಲ್ ಮಿಶ್ರಿತ ‘ಇ20’ ಪೆಟ್ರೋಲ್ ವಿತರಣೆ ಜಾರಿಯಲ್ಲಿದ್ದರೂ, ಹಳೆಯ ವಾಹನಗಳ ಹಿತದೃಷ್ಟಿಯಿಂದ ‘ಇ10’ ಪೆಟ್ರೋಲ್ (Ethanol) ಅನ್ನು ಮತ್ತೆ ಮಾರುಕಟ್ಟೆಗೆ ತರಬೇಕು ಎಂದು ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ (ಸಿಇಎ) ವಿ. ಅನಂತ ನಾಗೇಶ್ವರನ್ ಪ್ರತಿಪಾದಿಸಿದ್ದಾರೆ. ಸಾರ್ವಜನಿಕರ ಆತಂಕವೂ ಕಡಿಮೆಯಾಗಲಿದೆ ದೈತ್ಯ ಎಥನಾಲ್ ಯೋಜನೆಯನ್ನು ಮುಂದುವರಿಸುತ್ತಲೇ, ಹಳೆಯ ವಾಹನ ಮಾಲೀಕರಿಗೆ ಇ10 ಅಥವಾ ಇ20 ಪೆಟ್ರೋಲ್ ಆಯ್ಕೆ ಮಾಡಿಕೊಳ್ಳುವ ಅವಕಾಶ ನೀಡಬೇಕು ಎಂದು ಅವರು ಹಾಗೂ ಆಕಾಶ್ ಪೂಜಾರಿ…

Read More
Major Relief for Commuters Government Cracks Down on Ride Hailing Apps for Linking Upfront Tips to Quicker Cab service

Cab Service: ಕ್ಯಾಬ್ ಬುಕಿಂಗ್ ಮಾಡುವ ಮುನ್ನವೇ ಟಿಪ್ಸ್ ಕೇಳುವಂತಿಲ್ಲ: ಓಲಾ, ಉಬರ್ ಆಪ್‌ಗಳಿಗೆ ಕೇಂದ್ರ ಸರ್ಕಾರ ಖಡಕ್ ಬ್ರೇಕ್!

ನವದೆಹಲಿ: ಓಲಾ, ಉಬರ್ ಸೇರಿದಂತೆ ವಿವಿಧ ಆ್ಯಪ್‌ಗಳ ಮೂಲಕ ಕ್ಯಾಬ್ ಮತ್ತು ಆಟೋ ಬುಕ್ ಮಾಡುವ ಗ್ರಾಹಕರಿಗೆ ಕೇಂದ್ರ ಸರ್ಕಾರ ಭಾರಿ ರಿಲೀಫ್ (Cab Service) ನೀಡಿದೆ. ಇನ್ಮುಂದೆ ಪ್ರಯಾಣಿಕರು ತಮ್ಸ್ ಜರ್ನಿ ಶುರುವಾಗುವ ಮುನ್ನವೇ ಯಾವುದೇ ರೀತಿಯ ಹೆಚ್ಚುವರಿ ಹಣ ಅಥವಾ ಟಿಪ್ಸ್ (ಬಕ್ಷೀಸು) ನೀಡುವ ಅಗತ್ಯವಿಲ್ಲ. ಬುಕಿಂಗ್ ಸಮಯದಲ್ಲಿ ಆಪ್‌ಗಳು ತೋರಿಸುತ್ತಿದ್ದ ‘ಪ್ರಿ-ರೈಡ್ ಟಿಪ್ಪಿಂಗ್’ ಅಂದರೆ ಮುಂಗಡ ಟಿಪ್ಸ್ ನೀಡುವ ಆಯ್ಕೆಯನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ತೆಗೆದುಹಾಕಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ…

Read More
DK Shivakumar Slams Central Governments Delayed Response to NEET Student Protests

DK Shivakumar: ವಿದ್ಯಾರ್ಥಿಗಳ ನೀಟ್ ಪ್ರತಿಭಟನೆ; ತಡವಾಗಿ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: “ತಿಂಗಳಾದ ಬಳಿಕ ಎಚ್ಚೆತ್ತುಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರು ಹಾಗೂ ಕೇಂದ್ರ ಸರ್ಕಾರ ಶಿಕ್ಷಣ ವ್ಯವಸ್ಥೆ ಬಗ್ಗೆ ಚರ್ಚೆ ನಡೆಸಲು ಮುಂದಾಗಿರುವುದು ಆಶಾದಾಯಕ ನಡೆ” ಎಂದು ಸಿಎಂ ಡಿ ಕೆ ಶಿವಕುಮಾರ್ (DK Shivakumar) ಅವರು ಹೇಳಿದರು. ಬೆಂಗಳೂರು ಟೆಕ್ ಸಮ್ಮಿಟ್ ಸಿಇಒಗಳ ಉಪಹಾರ ಸಭೆ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದರು. ಕೇಂದ್ರ ಸರ್ಕಾರದ ಸಚಿವ ಸಂಪುಟ ಸಭೆಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಹಾಗೂ ಶಿಕ್ಷಣದ ವಿಚಾರದ ಚರ್ಚೆಯ ಕುರಿತು ಕೇಳಿದಾಗ, “ಈಗ…

Read More
Massive Win for Opposition Centre Relents on NEET Paper Leak Controversy Ready for Parliamentary Discussion

NEET: ಸಂಸತ್ತಿನಲ್ಲಿ ನೀಟ್ ಹಗರಣದ ಚರ್ಚೆಗೆ ಮುನ್ನ ಶಿಕ್ಷಣ ಸಚಿವರ ರಾಜೀನಾಮೆಗೆ ಪಟ್ಟು; ಲೋಕಸಭೆ ಕಲಾಪ ಮುಂದೂಡಿಕೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣ ಹಾಗೂ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ (Protest) ವಿರುದ್ಧ ವಿರೋಧ ಪಕ್ಷಗಳು ನಡೆಸುತ್ತಿರುವ ತೀವ್ರ ಹೋರಾಟಕ್ಕೆ ಕೇಂದ್ರ ಸರ್ಕಾರ ಕೊನೆಗೂ ಮಣಿದಿದೆ. ಈ ಗಂಭೀರ ವಿಷಯದ ಕುರಿತು ಸಂಸತ್ತಿನಲ್ಲಿ ಸುದೀರ್ಘ ಚರ್ಚೆ ನಡೆಸಲು ಸಿದ್ಧವಿರುವುದಾಗಿ ಕೇಂದ್ರ ಸರ್ಕಾರ ಬುಧವಾರ ಅಧಿಕೃತವಾಗಿ ಪ್ರಕಟಿಸಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಈ ಮಹತ್ವದ…

Read More
Minister Bhagirath Choudhary takes subsidy for his cucumber crop

Subsidy: ನಾನೊಬ್ಬ ರೈತ, ನಿಯಮಬದ್ಧವಾಗಿಯೇ ಸಬ್ಸಿಡಿ ಪಡೆದಿದ್ದೇನೆ: ವಿವಾದಕ್ಕೆ ಕೇಂದ್ರ ಸಚಿವ ಭಾಗೀರಥ್ ಚೌಧರಿ ಸ್ಪಷ್ಟನೆ!

ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಯ ಯೋಜನೆಯೊಂದರ ಅಡಿಯಲ್ಲಿ ಸೌತೆಕಾಯಿ ಬೇಸಾಯಕ್ಕಾಗಿ ಬರೋಬ್ಬರಿ 99 ಲಕ್ಷ 60 ಸಾವಿರ ರೂಪಾಯಿ ಸರ್ಕಾರಿ ಸಬ್ಸಿಡಿ (Subsidy) ಪಡೆದಿರುವುದು ಇದೀಗ ದೇಶಾದ್ಯಂತ ತೀವ್ರ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಈ ವಿಷಯವನ್ನು ಮುನ್ನೆಲೆಗೆ ತಂದಿರುವ ವಿರೋಧ ಪಕ್ಷಗಳು, ಸಚಿವರು ತಮ್ಮ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡು ಇಷ್ಟು ದೊಡ್ಡ ಮೊತ್ತದ ಸಬ್ಸಿಡಿ ಲಪಟಾಯಿಸಿದ್ದಾರೆ ಎಂದು ಗಂಭೀರ ಆರೋಪ ಮಾಡುತ್ತಿವೆ….

Read More