TOP NEWS
Central government investing crores on all india radio L Murugan

L Murugan: ಆಕಾಶವಾಣಿ ಅಭಿವೃದ್ಧಿಗೆ 2,500 ಕೋಟಿ ವೆಚ್ಚ: ಮುರುಗನ್

ಶಿವಮೊಗ್ಗ:  ದೇಶಾದ್ಯಂತ ಆಕಾಶವಾಣಿ ಮತ್ತು ದೂರದರ್ಶನದ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರ ಸುಮಾರು 2.500 ಕೋಟಿ ರೂಪಾಯಿ ವೆಚ್ಚ ಮಾಡುತ್ತಿದೆ ಎಂದು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ರಾಜ್ಯ ಸಚಿವ ಡಾ. ಎಲ್. ಮುರುಗನ್ (L Murugan) ಹೇಳಿದ್ದಾರೆ. 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಲೋಕಾರ್ಪಣೆ  ಶಿವಮೊಗ್ಗ ನಗರದ ವಿದ್ಯಾನಗರದಲ್ಲಿರುವ ಪ್ರಸಾರ ಭಾರತಿ ಕೇಂದ್ರದಲ್ಲಿ ನೂತನವಾಗಿ ಅಳವಡಿಸಿರುವ 10 ಕಿಲೋವ್ಯಾಟ್ ಟ್ರಾನ್ಸ್‌ಮೀಟರ್‌ ಅನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಅವರು, ಈಗ ಅತ್ಯುತ್ತಮ ಧ್ವನಿ ಗುಣಮಟ್ಟಕ್ಕಾಗಿ ಡಿಜಿಟಲ್ ರೇಡಿಯೋ ವ್ಯವಸ್ಥೆಯನ್ನು ಜಾರಿಗೆ…

Read More
Atomic Energy development increased in india says minister Jitendra Singh

Jitendra Singh: ದೇಶದಲ್ಲಿ ಡಬಲ್‌ ಆದ ಪರಮಾಣು ಇಂಧನ ಸಾಮರ್ಥ್ಯ

ನವದೆಹಲಿ: ಕಳೆದ 11 ವರ್ಷಗಳಲ್ಲಿ ದೇಶದ ಪರಮಾಣು ಇಂಧನ ಸಾಮರ್ಥ್ಯ ಎರಡು ಪಟ್ಟು ಹೆಚ್ಚಾಗಿದ್ದು, 2032ರ ವೇಳೆಗೆ ಮೂರು ಪಟ್ಟು ಹೆಚ್ಚಿಸುವ ಗುರಿ ಇದೆ ಎಂದು ಅಣುಶಕ್ತಿ, ಬಾಹ್ಯಾಕಾಶ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆ ಸಚಿವ ಡಾ. ಜಿತೇಂದ್ರ ಸಿಂಗ್ (Jitendra Singh) ರಾಜ್ಯಸಭೆಗೆ ತಿಳಿಸಿದ್ದಾರೆ. ಪರಮಾಣು ರಿಯಾಕ್ಟರ್ ಸಾಮರ್ಥ್ಯ ಹೆಚ್ಚು  ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಅವರು,  2014ರಲ್ಲಿ ದೇಶದ ಪರಮಾಣು ರಿಯಾಕ್ಟರ್ ಸಾಮರ್ಥ್ಯ 4 ಸಾವಿರದ 780 ಮೆಗಾವ್ಯಾಟ್ ನಷ್ಟಿದ್ದು, ಇದೀಗ 8 ಸಾವಿರದ…

Read More
Mallikarjun Kharge slams central government

Mallikarjun Kharge: ಕೇಂದ್ರದ ವಿರುದ್ಧ ಖರ್ಗೆ ಗರಂ, ಮಗ್ರೇಗಾ ರದ್ದತಿಗೆ ವಿರೋಧ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಅಗತ್ಯವಿದ್ದರೆ ಹೈಕಮಾಂಡ್ ದೆಹಲಿಗೆ ಕರೆಯಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಹೇಳಿದ್ದಾರೆ. ಕೇಂದ್ರದ ವಿರುದ್ಧ ವಾಗ್ದಾಳಿ  ಬೆಂಗಳೂರಿನಲ್ಲಿಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಉಭಯ ನಾಯಕರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಮೈಸೂರಿನಲ್ಲಿ ಭೇಟಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ. ಇದೇ ವೇಳೆ, ಮನ್ರೇಗಾ ರದ್ದತಿ ಕುರಿತಂತೆ ಕೇಂದ್ರ ಸರ್ಕಾರ ವಿರುದ್ಧ ಅಸಮಾಧಾನ…

Read More