Cheluvaraya Swamy on making farmers into businessmen

Cheluvaraya Swamy: ರೈತರನ್ನು ಉದ್ಯಮಿಗಳನ್ನಾಗಿ ಮಾಡಲಾಗುತ್ತೆ: ಚಲುವರಾಯಸ್ವಾಮಿ

ಮಂಡ್ಯ: ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕಿಸುವ ವ್ಯವಸ್ಥೆಯನ್ನು ಸರ್ಕಾರ ಕಲ್ಪಿಸಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್. ಚಲುವರಾಯಸ್ವಾಮಿ (Cheluvaraya Swamy) ಹೇಳಿದ್ದಾರೆ.  ಮಂಡ್ಯ ಕೃಷಿ ಪ್ರಧಾನ ಜಿಲ್ಲೆ ಮಂಡ್ಯ ನಗರದಲ್ಲಿಂದು ವಿವಿಧ ಇಲಾಖೆಗಳ ವತಿಯಿಂದ ಏರ್ಪಡಿಸಲಾಗಿದ್ದ ಫಲಾನುಭವಿಗಳಿಗೆ ಸವಲತ್ತು ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು,  ಮಂಡ್ಯ ಜಿಲ್ಲೆಯು ಕೃಷಿ ಪ್ರಧಾನವಾದ ಜಿಲ್ಲೆಯಾಗಿದ್ದು, ಇಲ್ಲಿನ ಕೃಷಿ ರಂಗಕ್ಕೆ ಹೆಚ್ಚಿನ ಬಲ ತುಂಬಲು ಜಿಲ್ಲೆಯಲ್ಲಿ ಕೃಷಿ ವಿಶ್ವವಿದ್ಯಾಲಯವನ್ನು…

Read More