TOP NEWS
High Court Verdict BJP MK Pranesh Suffers Blow Congress Gayathri Shantegowda Declared Winner in MLC Poll Row

High Court: ಚಿಕ್ಕಮಗಳೂರು ವಿಧಾನ ಪರಿಷತ್ ಚುನಾವಣಾ ವಿವಾದ: ಗಾಯತ್ರಿ ಶಾಂತೇಗೌಡಗೆ ಗೆಲುವು

ಚಿಕ್ಕಮಗಳೂರು: ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ವಿಧಾನ ಪರಿಷತ್ ಸದಸ್ಯ (ಎಮ್‌ಎಲ್‌ಸಿ) ಎಂ.ಕೆ. ಪ್ರಾಣೇಶ್ ಹಾಗೂ ಕಳೆದ ಚುನಾವಣೆಯಲ್ಲಿ ಅತ್ಯಲ್ಪ ಮತಗಳಿಂದ ಸೋಲು ಕಂಡಿದ್ದ ಕಾಂಗ್ರೆಸ್ ನಾಯಕಿ ಎ.ವಿ. ಗಾಯತ್ರಿ ಶಾಂತೇಗೌಡ ಅವರ ರಾಜಕೀಯ ಭವಿಷ್ಯ ನಿರ್ಣಯವಾಗಿದೆ. ಈ ಹೈವೋಲ್ಟೇಜ್ ಚುನಾವಣಾ ತಕರಾರು ಅರ್ಜಿಯ ಅಂತಿಮ ವಿಚಾರಣೆ ಇಂದು ಉಚ್ಚ ನ್ಯಾಯಾಲಯದಲ್ಲಿ (High Court) ನಡೆದಿದ್ದು, ಗಾಯತ್ರಿ ಶಾಂತೇಗೌಡಗೆ ಗೆಲುವು ಸಿಕ್ಕಿದೆ. ಏನಿದು ಪ್ರಕರಣ? ಕಳೆದ 2021ರ ಡಿಸೆಂಬರ್‌ನಲ್ಲಿ ನಡೆದಿದ್ದ ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಮೇಲ್ಮನೆ…

Read More
Show Me the FIR First CT Ravi Refuses Police Notice Cops Paste It on Wall Amid Huge Protests

CT Ravi: “ಮೊದಲು ಎಫ್‌ಐಆರ್ ಕೊಡಿ, ಆಮೇಲೆ ನೋಟಿಸ್!” – ಪೊಲೀಸರ ವಿರುದ್ಧ ಗುಡುಗಿದ ಬಿಜೆಪಿ ನಾಯಕ ಸಿ.ಟಿ.ರವಿ!

ಚಿಕ್ಕಮಗಳೂರು: ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ನಾಯಕ ಸಿ.ಟಿ.ರವಿ (CT Ravi) ಅವರ ನಿವಾಸದ ಬಳಿ ಹೈಡ್ರಾಮಾ ನಡೆದಿದ್ದು, ಪೊಲೀಸರು ನೀಡಲು ಬಂದಿದ್ದ ನೋಟಿಸ್ ಸ್ವೀಕರಿಸಲು ಅವರು ನಿರಾಕರಿಸಿದ್ದಾರೆ. ಕೊನೆಗೆ ಪೊಲೀಸರು ನೋಟಿಸ್ ಪ್ರತಿಯನ್ನು ಅವರ ಮನೆಯ ಗೋಡೆಗೆ ಅಂಟಿಸಿ ಜಾಗ ಖಾಲಿ ಮಾಡಿದ್ದು, ಸಿ.ಟಿ.ರವಿ ಬೆಂಬಲಿಗರು ಅದನ್ನು ತಕ್ಷಣವೇ ಕಿತ್ತೆಸೆದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣವೊಂದರ ತನಿಖೆಗೆ ಹಾಜರಾಗುವಂತೆ ನೋಟಿಸ್ ನೀಡಲು ಪೊಲೀಸರು ಚಿಕ್ಕಮಗಳೂರಿನಲ್ಲಿರುವ ಸಿ.ಟಿ.ರವಿ ಅವರ…

Read More
Crime Kerala Girl who was Missing Found Dead

CRIME: ಕೇರಳ ಬಾಲಕಿ ನಾಪತ್ತೆ ಪ್ರಕರಣ, ಮೃತದೇಹ ಪತ್ತೆ

ಚಿಕ್ಕಮಗಳೂರು: ದತ್ತಪೀಠದ ಮಾಣಿಕ್ಯಧಾರಾ ಜಲಪಾತದ ಬಳಿ ಕಳೆದ ಮಂಗಳವಾರ ನಾಪತ್ತೆಯಾಗಿದ್ದ ಕೇರಳ ಮೂಲದ 10ನೇ ತರಗತಿ ವಿದ್ಯಾರ್ಥಿನಿ ಶ್ರೀನಂದಾ (15) ಅವರ ಮೃತದೇಹ ಶುಕ್ರವಾರ (Crime) ಪತ್ತೆಯಾಗಿದೆ. ಅರಿಶಿನಗುಪ್ಪೆ ಬೆಟ್ಟದ ಸಾಲಿನ ಸಾವಿರಾರು ಅಡಿ ಆಳದ ಪ್ರಪಾತದಲ್ಲಿ ಬಾಲಕಿಯ ಶವ ಪತ್ತೆಯಾಗಿದ್ದು, ಇದರೊಂದಿಗೆ ನಾಲ್ಕು ದಿನಗಳಿಂದ ನಡೆಯುತ್ತಿದ್ದ ಸುದೀರ್ಘ ಶೋಧ ಕಾರ್ಯ ಅಂತ್ಯಗೊಂಡಿದೆ. ಪೋಷಕರ ಜೊತೆ ಬಂದಿದ್ದ ಬಾಲಕಿ ಕೇರಳದ ಪಾಲಕ್ಕಾಡ್ ಜಿಲ್ಲೆಯ ಶ್ರೀನಂದಾ ಅವರು ತಮ್ಮ ಕುಟುಂಬದ ಸುಮಾರು 40 ಮಂದಿ ಸಂಬಂಧಿಕರ ಜೊತೆ ಪ್ರವಾಸಕ್ಕೆ…

Read More
Chikkamagaluru Heavy Rain effects on people

Heavy Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟ, ಆಸ್ತಿಪಾಸ್ತಿಗೆ ಹಾನಿ

ಚಿಕ್ಕಮಗಳೂರು: ಜಿಲ್ಲೆಯ ವಿವಿಧೆಡೆ ನಿನ್ನೆ ಸಂಜೆ ಮತ್ತು ರಾತ್ರಿ ಸುರಿದ ಭಾರಿ ಮಳೆಗೆ (Heavy Rain) ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮರಗಳು ಮತ್ತು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಆಸ್ತಿಪಾಸ್ತಿಗೆ ಅಪಾರ ಹಾನಿ ಸಂಭವ ಚಿಕ್ಕಮಗಳೂರು ತಾಲೂಕಿನ ಮಲ್ಲೇನಹಳ್ಳಿ, ಅರಿಶಿಣಗುಪ್ಪೆ, ಕೈಮರ, ಹುಕ್ಕುಂದ ಹಾಗೂ ಮುಳ್ಳಯ್ಯನಗಿರಿ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದು, ಸಾರ್ವಜನಿಕ ಆಸ್ತಿಪಾಸ್ತಿಗೆ ಹಾನಿಯಾದ ವರದಿಯಾಗಿದೆ.  ಮೂಡಿಗೆರೆ ಪಟ್ಟಣ ಹಾಗೂ ಸುತ್ತಮುತ್ತಲಿನ ಗ್ರಾಮಗಳಾದ ಗಂಗನಮಕ್ಕಿ, ಬಿಳುಗುಳ, ಹಳ್ಳದಂಗಡಿ, ಹ್ಯಾಂಡ್ ಪೋಸ್ಟ್ ಮತ್ತು ಕೊಟ್ಟಿಗೆಹಾರ ಸೇರಿದಂತೆ ಹಲವೆಡೆ ಮಳೆಯ ಆರ್ಭಟಕ್ಕೆ…

Read More
chikkamagaluru datta jayanthi sankeerthana yatre

CHIKKAMAGALURU: ದತ್ತ ಜಯಂತಿ ಹಿನ್ನೆಲೆ ಚಿಕ್ಕಮಗಳೂರಿನಲ್ಲಿ ಸಂಕೀರ್ತನಾ ಯಾತ್ರೆ

ಚಿಕ್ಕಮಗಳೂರು: ದತ್ತ ಜಯಂತಿ ಹಿನ್ನೆಲೆಯಲ್ಲಿ ವಿಶ್ವ ಹಿಂದೂ ಪರಿಷತ್, ಬಜರಂಗದಳ ಮಹಿಳಾ ಘಟಕದ ವತಿಯಿಂದ ಚಿಕ್ಕಮಗಳೂರಿನಲ್ಲಿ (Chikkamagaluru) ನಿನ್ನೆ ಅನುಸೂಯ ಜಯಂತಿಯ ಸಂಕೀರ್ತನಾ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಸಾವಿರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಈ ಕಾರ್ಯಕ್ರಮದಲ್ಲಿ ಜಾನಪದ ಕಲಾತಂಡಗಳ ಪ್ರದರ್ಶನಗಳನ್ನ ಸಹ ಆಯೋಜನೆ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಯಾತ್ರೆ ನಡೆದಿದೆ. ಅಲ್ಲದೇ, ಈ ಯಾತ್ರೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದು, . ನಗರದೆಲ್ಲೆಡೆ ಈ ಯಾತ್ರೆಗಾಗಿ ಬಿಗಿ ಭದ್ರತೆ ಒದಗಿಸಲಾಗಿತ್ತು. 3 ದಿನಗಳ ಕಾಲ ವಿಶೇಷ ಕಾರ್ಯಕ್ರಮ ಈ…

Read More