TOP NEWS
Maharashtra rain Dams Full Heavy Inflow Into Krishna River Sparks Flood Threat on Belagavi Border

Rain: ಮಹಾರಾಷ್ಟ್ರದ ಜಲಾಶಯಗಳು ಭರ್ತಿ: ಕೃಷ್ಣಾ ನದಿಗೆ ಹರಿದುಬಂತು ಭಾರಿ ನೀರು, ಬೆಳಗಾವಿ ಗಡಿಯಲ್ಲಿ ಪ್ರವಾಹದ ಭೀತಿ!

ಚಿಕ್ಕೋಡಿ (ಬೆಳಗಾವಿ): ನೆರೆಯ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶಗಳಲ್ಲಿ ವರುಣನ ಆರ್ಭಟ ಜೋರಾಗಿದ್ದು, ಅಲ್ಲಿನ ಪ್ರಮುಖ ಜಲಾಶಯಗಳು ಸಂಪೂರ್ಣ (Rain) ಭರ್ತಿಯಾಗಿವೆ. ಕೊಯ್ನಾ ಮತ್ತು ರಾಧಾನಗರಿ ಡ್ಯಾಂಗಳಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಗುತ್ತಿದ್ದು, ಇದರ ಪರಿಣಾಮವಾಗಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಕೃಷ್ಣಾ ಹಾಗೂ ದೂಧಗಂಗಾ ನದಿಗಳು ಭೋರ್ಗರೆದು ಹರಿಯುತ್ತಿವೆ. ಸದ್ಯ ನದಿಗಳ ನೀರಿನ ಮಟ್ಟ ಅಪಾಯದ ಗೆರೆಯನ್ನು ತಲುಪಿದ್ದು, ನದೀತೀರದ ಜನರಲ್ಲಿ ಆತಂಕ ಮನೆಮಾಡಿದೆ. ಲೋ ಲೆವೆಲ್ ಬ್ಯಾರೇಜ್‌ ಮುಳುಗಡೆಯಾಗುವ ಭೀತಿ ಮಹಾರಾಷ್ಟ್ರದ ಸಾತಾರ…

Read More