TOP NEWS
Crime in Chitradurga Newlywed Found Dead in Well Family Alleges Murder

Crime: ಪ್ರೇಮವಿವಾಹವಾಗಿದ್ದ ನವವಿವಾಹಿತೆ ಬಾವಿಯಲ್ಲಿ ಶವವಾಗಿ ಪತ್ತೆ, ಕೊಲೆ ಆರೋಪ

ಚಿತ್ರದುರ್ಗ: ಪ್ರೇಮ ವಿವಾಹವಾಗಿದ್ದ ನವವಿವಾಹಿತೆಯೊಬ್ಬಳು ಸಂಶಯಾಸ್ಪದ ರೀತಿಯಲ್ಲಿ ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ದಾರುಣ (Crime) ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮಹಾದೇವಪುರ ಗ್ರಾಮದಲ್ಲಿ ನಡೆದಿದೆ. ಅನುಮಾನ ಸೃಷ್ಟಿ ಮಾಡಿದ ಸಾವು ಕಾರಿಪಾಲಯ್ಯನಹಟ್ಟಿ ಮೂಲದ 21 ವರ್ಷದ ಸುಮಲತಾ ಮೃತಪಟ್ಟ ದುರ್ದೈವಿ ನವವಿವಾಹಿತೆ. ಈ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದ್ದು, ಆಕೆಯ ಪತಿ ಗುಂಡಯ್ಯನಹಟ್ಟಿ ಮೂಲದ ಗಜೇಂದ್ರ ಹಾಗೂ ಆತನ ಕಡೆಯವರ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ, ಸುಮಲತಾ ಅವರು ಕಳೆದ ಆಗಸ್ಟ್…

Read More
omini and car road mishap in tumkur

ROAD MISHAP: ಹೈವೇಯಲ್ಲಿ ಸರಣಿ ಅಪಘಾತದ ಅಬ್ಬರ: ಗಡಿಭಾಗದಲ್ಲಿ ಭೀಕರ ಡಿಕ್ಕಿಗೆ ಮೂವರು ಸಾವು,

ತುಮಕೂರು: ತುಮಕೂರು ಮತ್ತು ಚಿತ್ರದುರ್ಗ ಜಿಲ್ಲೆಗಳ ಗಡಿ ಪ್ರದೇಶದಲ್ಲಿ ಸಂಭವಿಸಿದ ಭೀಕರ ರಸ್ತೆ (Road Mishap) ದುರಂತದಲ್ಲಿ ಮೂವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಹಿರಿಯೂರು ರಸ್ತೆಯ ಮೂಲಕ ಹುಳಿಯಾರಿನತ್ತ ಧಾವಿಸುತ್ತಿದ್ದ ಕಾರಿಗೆ ವಿರುದ್ಧ ದಿಕ್ಕಿನಿಂದ ಅತಿ ವೇಗವಾಗಿ ಬಂದ ಓಮಿನಿ ಮಾರುತಿ ವಾಹನವೊಂದು ನೇರವಾಗಿ ಅಪ್ಪಳಿಸಿದೆ. ಈ ಡಿಕ್ಕಿಯ ವೇಗ ಮತ್ತು ರಭಸ ಎಷ್ಟಿತ್ತೆಂದರೆ, ನಿಯಂತ್ರಣ ತಪ್ಪಿದ ಮತ್ತೊಂದು ಕಾರು ರಸ್ತೆಯ ಬದಿಯ ಹಳ್ಳಕ್ಕೆ ಉರುಳಿಬಿದ್ದಿದೆ. ಈ ದುರಂತದಲ್ಲಿ ಕಾರಿನೊಳಗಿದ್ದ ಮೂವರು ಪ್ರಯಾಣಿಕರು ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೇ ಮೃತಪಟ್ಟಿದ್ದು,…

Read More