TOP NEWS
Big Relief for Students Supreme Court Hints at Quashing FIR Orders Probe Into Police Crackdown

Supreme Court: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಬ್ಬಾಳಿಕೆ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ

ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆನ್ನಲಾದ ಅತಿರೇಕ ಮತ್ತು ದೌರ್ಜನ್ಯದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಮಹಾನಿರ್ದೇಶಕರು (DGP) ಹಾಗೂ ಸಿಬಿಐ ಮಾಜಿ ನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವುದಾಗಿ ನ್ಯಾಯಾಲಯ ಘೋಷಿಸಿದೆ. ಬುಧವಾರ ಅಧಿಕೃತ ಆದೇಶ ಹೊರಡಿಸಲಿದೆ ಪೀಠ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್‌ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು…

Read More
Kangana Ranaut Clarifies Generation Gutter Comment Says It Targeted Specific Protesters Not All Indian Youth

Kangana Ranaut: ತಮ್ಮನ್ನು ಜಿರಳೆ ಎನ್ನುವವರು ಗಟಾರದಲ್ಲೇ ಇರಬೇಕು: ಸಂಸದೆ ಕಂಗನಾ ರಣಾವತ್!

ನವದೆಹಲಿ: ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್, (Kangana Ranaut) ಇತ್ತೀಚೆಗೆ ಯುವ ಜನತೆಯ ವಿರುದ್ಧ ತಾವು ಮಾಡಿದ್ದ ‘ಜನರೇಷನ್ ಗಟಾರ್’ (ಗಟಾರದ ಪೀಳಿಗೆ) ಎಂಬ ವಿವಾದಾತ್ಮಕ ಕಾಮೆಂಟ್‌ ಅನ್ನು ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಕೊನೆಯ ದಿನದಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ತಾವು ಇಡೀ ದೇಶದ ಯುವ ಸಮೂಹವನ್ನು ನಿಂದಿಸಿಲ್ಲ, ಬದಲಿಗೆ ಕೇವಲ ಒಂದು ನಿರ್ದಿಷ್ಟ ಗುಂಪನ್ನು ಮಾತ್ರ ಗುರಿಯಾಗಿಸಿಕೊಂಡು ಈ ಮಾತು ಹೇಳಿದ್ದಾಗಿ…

Read More
Uddhav Thackeray triggers controversy by calling cjp leader Abhijeet Dipke a Vishnu Avatar

CJP: ಅಭಿಜೀತ್ ದಿಪ್ಕೆ ಸಾಕ್ಷಾತ್ ವಿಷ್ಣು ಅವತಾರ! ಉದ್ಧವ್ ಠಾಕ್ರೆ ಹೇಳಿಕೆಗೆ ತೀವ್ರ ಆಕ್ರೋಶ

ಮುಂಬೈ: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ‘ನೀಟ್’ ಪರೀಕ್ಷಾ ಹಗರಣ ಹಾಗೂ ನಿರುದ್ಯೋಗದ ವಿರುದ್ಧ ವಿದ್ಯಾರ್ಥಿ ಹೋರಾಟದ ಮುಂಚೂಣಿಯಲ್ಲಿ ನಿಂತಿರುವ ಸಿಜೆಪಿ (CJP) ಮುಖ್ಯಸ್ಥ ಅಭಿಜೀತ್ ದಿಪ್ಕೆ ಅವರನ್ನು ಶಿವಸೇನಾ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಆಕಾಶಕ್ಕೆ ಎತ್ತಿ ಮುಡಿಸಿದ್ದಾರೆ. ಯುವ ಜನರನ್ನು ಒಗ್ಗೂಡಿಸಿ ಬೃಹತ್ ಚಳವಳಿ ನಡೆಸಿದ ದಿಪ್ಕೆ ಅವರ ನಾಯಕತ್ವವನ್ನು ಮುಕ್ತಕಂಠದಿಂದ ಶ್ಲಾಘಿಸಿರುವ ಠಾಕ್ರೆ, ಅವರನ್ನು ಸಾಕ್ಷಾತ್ “ಭಗವಾನ್ ವಿಷ್ಣುವಿನ ಅವತಾರ” ಎಂದು ಬಣ್ಣಿಸಿದ್ದಾರೆ. ಮಾಜಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
Supreme court about CJP protest and responsibilities

Supreme Court: ಪ್ರತಿಭಟನೆಯಲ್ಲಿ ಜವಾಬ್ದಾರಿ ನಿಗದಿಪಡಿಸದಿದ್ದರೆ ತನಿಖೆಗೆ ಬೆಲೆಯಿಲ್ಲ: ಸುಪ್ರೀಂ ಕೋರ್ಟ್ ಕಟ್ಟುನಿಟ್ಟಿನ ಎಚ್ಚರಿಕೆ

ನವದೆಹಲಿ: ದೇಶಾದ್ಯಂತ ಸದ್ದು ಮಾಡಿದ್ದ ಪರೀಕ್ಷಾ ಅಕ್ರಮ ಮತ್ತು ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ಖಂಡಿಸಿ ಕಾಕ್‌ರೋಚ್ ಜನತಾ ಪಾರ್ಟಿ (CJP) ನೇತೃತ್ವದಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರ ಅತಿಯಾದ ಬಲಪ್ರಯೋಗ ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಕಟ್ಟುನಿಟ್ಟಿನ ಕ್ರಮವಾಗಬೇಕು ಎಂದ ಸುಪ್ರೀಂ “ಪ್ರತಿಭಟನೆಯಲ್ಲಿ ಯಾರೇ ಅತಿಯಾಗಿ ನಡೆದುಕೊಂಡಿದ್ದರೂ, ಕಾನೂನು ಕೈಗೆತ್ತಿಕೊಂಡಿದ್ದರೂ ಅವರ ಮೇಲೆ ಕಟ್ಟುನಿಟ್ಟಿನ ಕ್ರಮವಾಗಬೇಕು. ತಪ್ಪಿತಸ್ಥರ ಜವಾಬ್ದಾರಿಯನ್ನು ನಿಗದಿಪಡಿಸದಿದ್ದರೆ ಅಂತಹ ತನಿಖೆಗೆ ಯಾವುದೇ…

Read More
CJP takes back protest delhi metro started working normally

CJP: ಧರಣಿ ವಾಪಸ್: ದೆಹಲಿ ಮೆಟ್ರೋ ಸೇವೆ ಸಂಪೂರ್ಣ ಯಥಾಸ್ಥಿತಿ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ ಬೆನ್ನಲ್ಲೇ ಕಾಕ್ರೋಚ್ ಜನತಾ ಪಾರ್ಟಿ (CJP) ಜಂತರ್ ಮಂತರ್‌ನಲ್ಲಿ ನಡೆಸುತ್ತಿದ್ದ ಪ್ರತಿಭಟನೆಯನ್ನು ಹಿಂಪಡೆದಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಮೆಟ್ರೋ ರೈಲು ನಿಗಮವು (ಡಿಎಂಆರ್‌ಸಿ) ತನ್ನ ಜಾಲದ ಎಲ್ಲಾ ಮೆಟ್ರೋ ನಿಲ್ದಾಣಗಳ ಪ್ರವೇಶ ಹಾಗೂ ನಿರ್ಗಮನ ದ್ವಾರಗಳನ್ನು ಭಾನುವಾರದಿಂದ ಸಂಪೂರ್ಣವಾಗಿ ಸಾರ್ವಜನಿಕ ಸಂಚಾರಕ್ಕೆ ಮುಕ್ತಗೊಳಿಸಿದೆ. ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಮೆಟ್ರೋ ಸಾರ್ವಜನಿಕರ ಅನುಕೂಲಕ್ಕಾಗಿ ಎಲ್ಲಾ ಮೆಟ್ರೋ ನಿಲ್ದಾಣಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ ಎಂದು ಡಿಎಂಆರ್‌ಸಿ ತನ್ನ ಅಧಿಕೃತ ‘ಎಕ್ಸ್’ (ಟ್ವಿಟರ್)…

Read More
Supreme court about CJP protest and responsibilities

Supreme Court: ಪ್ರತಿಭಟನಾಕಾರರ ಮೇಲಿನ ಪೊಲೀಸ್ ದೌರ್ಜನ್ಯ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ನಡೆದಿದೆ ಎನ್ನಲಾದ ಪೊಲೀಸ್ ದೌರ್ಜನ್ಯವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ (Supreme Court) ಸ್ಪಷ್ಟವಾಗಿ ನಿರಾಕರಿಸಿದೆ. “ನಿಮ್ಮ ಸಮಯ ಮತ್ತು ನಮ್ಮ ಸಮಯವನ್ನು ವ್ಯರ್ಥ ಮಾಡಬೇಡಿ” ಎಂದು ಶೀರ್ಷಪೀಠವು ಅರ್ಜಿದಾರರ ಪರ ವಕೀಲರಿಗೆ ನೇರವಾಗಿ ಹೇಳಿದೆ. ಇತ್ತೀಚೆಗೆ ‘ಕಾಕ್ರೋಚ್ ಜನತಾ ಪಾರ್ಟಿ’ (ಸಿಜೆಪಿ) ನಡೆಸಿದ ಆನ್‌ಲೈನ್ ಕರೆಗೆ ಓಗೊಟ್ಟು, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ…

Read More
NEET UG Row Rocks Parliament Rahul Gandhi Meets Speaker Om Birla Insists on Urgent Debate

NEET-UG: ಸಂಸತ್ತಿನಲ್ಲಿ ನೀಟ್ ಬಿರುಗಾಳಿ: ಸ್ಪೀಕರ್ ಓಂ ಬಿರ್ಲಾ ಭೇಟಿ ಮಾಡಿ ಚರ್ಚೆಗೆ ಪಟ್ಟು ಹಿಡಿದ ರಾಹುಲ್ ಗಾಂಧಿ ನಿಯೋಗ!

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್ (NEET-UG) ಪರೀಕ್ಷೆ ಅಕ್ರಮ ಹಾಗೂ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯದ ವಿಷಯವೀಗ ಸಂಸತ್ತಿನಲ್ಲಿ ಭಾರಿ ಬಿರುಗಾಳಿ ಎಬ್ಬಿಸಿದೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ವಿಪಕ್ಷಗಳ ಸಂಸದರ ನಿಯೋಗವು ಮಂಗಳವಾರ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರನ್ನು ಭೇಟಿ ಮಾಡಿ, ಈ ಗಂಭೀರ ಬಿಕ್ಕಟ್ಟಿನ ಬಗ್ಗೆ ಸದನದಲ್ಲಿ ಸಮಗ್ರ ಚರ್ಚೆಗೆ ಅವಕಾಶ ನೀಡಬೇಕು ಎಂದು ಬಲವಾಗಿ ಆಗ್ರಹಿಸಿದೆ. ವಿದ್ಯಾರ್ಥಿಗಳ ಹಕ್ಕುಗಳನ್ನು ಹತ್ತಿಕ್ಕಲು ನಡೆಸಲಾದ…

Read More