Supreme Court: ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದಬ್ಬಾಳಿಕೆ ತನಿಖೆಗೆ ಉನ್ನತ ಮಟ್ಟದ ಸಮಿತಿ: ಸುಪ್ರೀಂ ಕೋರ್ಟ್ ಮಹತ್ವದ ನಿರ್ಧಾರ
ನವದೆಹಲಿ: ದೆಹಲಿಯಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆ ವೇಳೆ ಪೊಲೀಸರು ನಡೆಸಿದ್ದಾರೆನ್ನಲಾದ ಅತಿರೇಕ ಮತ್ತು ದೌರ್ಜನ್ಯದ ಆರೋಪಗಳ ತನಿಖೆಗೆ ಸುಪ್ರೀಂ ಕೋರ್ಟ್ (Supreme Court) ಮಂಗಳವಾರ ಮಹತ್ವದ ಆದೇಶ ನೀಡಿದೆ. ನಿವೃತ್ತ ನ್ಯಾಯಮೂರ್ತಿಗಳು, ಮಾಜಿ ಮಹಾನಿರ್ದೇಶಕರು (DGP) ಹಾಗೂ ಸಿಬಿಐ ಮಾಜಿ ನಿರ್ದೇಶಕರನ್ನೊಳಗೊಂಡ ಉನ್ನತ ಮಟ್ಟದ ಸ್ವತಂತ್ರ ತನಿಖಾ ಸಮಿತಿಯನ್ನು ರಚಿಸುವುದಾಗಿ ನ್ಯಾಯಾಲಯ ಘೋಷಿಸಿದೆ. ಬುಧವಾರ ಅಧಿಕೃತ ಆದೇಶ ಹೊರಡಿಸಲಿದೆ ಪೀಠ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿಗಳಾದ ಜಾಯ್ಮಾಲ್ಯ ಬಾಗ್ಚಿ ಮತ್ತು ವಿ. ಮೋಹನ ಅವರನ್ನೊಳಗೊಂಡ ಪೀಠವು…
